ಮುಖ್ಯಮಂತ್ರಿ ಬಳಿಗೆ ನಿಯೋಗ ತೆರಳಲು ತುರ್ತು ಸಭೆ ನಿರ್ಣಯ


Team Udayavani, Sep 8, 2018, 6:05 AM IST

z-nagarasabhe-1.jpg

ಮಡಿಕೇರಿ: ಪ್ರಾಕೃತಿಕ ಕೋಪದಿಂದ ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ಆಸ್ತಿಪಾಸ್ತಿಗಳಿಗೆ ವ್ಯಾಪಕ ಹಾನಿಯಾಗಿದ್ದು, ಪರಿಹಾರ ಕಾರ್ಯಗಳಿಗಾಗಿ ಹೆಚ್ಚಿನ ಅನುದಾನ ಒದಗಿಸುವಂತೆ ಸರ್ಕಾರವನ್ನು ಕೋರಲು ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳಲು ನಗರಸಭೆಯ ತುರ್ತು ಸಭೆಯಲ್ಲಿ ನಿರ್ಧರಿಸಲಾಯಿತು.

ನಗರಸಭೆಯ ಸಭಾಂಗಣದಲ್ಲಿ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಅಧ್ಯಕ್ಷತೆಯಲ್ಲಿ ಆಯೋಜಿತ ತುರ್ತು ಸಭೆಯಲ್ಲಿ, ನಗರ ವ್ಯಾಪ್ತಿಯಲ್ಲಿ ನಡೆದ ಹಾನಿಯ ಬಗ್ಗೆ ಗಂಭೀರವಾಗಿ ಚರ್ಚಿಸಲಾುತಲ್ಲದೆ, ಭಷ್ಯದಲ್ಲಿ ಇಂತಹ ದುರ್ಘ‌ಟನೆಗಳು ಸಂಭಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ತೀರ್ಮಾನಿಸಲಾಯಿತು. 

ಕುಸಿದ 80 ಮನೆಗಳು- ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಅವರು, ಪ್ರಾಕೃತಿಕ ಕೋಪದಿಂದ ನಗರ ವ್ಯಾಪ್ತಿಯಲ್ಲಿ ಸಂಭಸಿರುವ ಆಸ್ತಿಪಾಸ್ತಿ ಹಾನಿಯ ಕುರಿತು ಸಭೆಗೆ ಮಾತಿ ನೀಡಿ,  ನಗರದಲ್ಲಿ 80 ಮನೆಗಳು ಸಂಪೂರ್ಣ ಕುಸಿದಿದ್ದು, 380 ಮನೆಗಳು ವಾಸ ಮಾಡಲು ಸಾಧ್ಯವಾಗದಷ್ಟು ಹಾನಿಗೊಳಗಾಗಿದೆ ಎಂದು ತಿಳಿಸಿದರು.

ಈ ಸಂದರ್ಭ ಪ್ರಬಾರ ಪೌರಾಯುಕ್ತ ಗೋಪಾಲಕೃಷ್ಣ, ನಗರ ವ್ಯಾಪ್ತಿಯಲ್ಲಿ 10 ಕೋಟಿ ರೂ. ಆಸ್ತಿ ಪಾಸ್ತಿ ಹಾನಿಯಾಗಿರುವ ಬಗ್ಗೆ ಪ್ರಾಥುಕ ವರದಿ ಸಲ್ಲಿಸಲಾಗಿದೆಯೆಂದು ತಿಳಿಸಿದರು, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸದಸ್ಯರು, ಹತ್ತು ಕೋಟಿಯಷ್ಟೆ ಹಾನಿಯಾಗಿದೆಯೆಂದು  ವರದಿ ಸಲ್ಲಿಸುವುದು ಸಮಂಜಸವಲ್ಲ. ಇದಕ್ಕೂ ಹಾನಿ ಸಂಭಸಿದೆ. ಈ ನ್ನೆಲೆಯಲ್ಲಿ ಹಾನಿಯ ಸಮಗ್ರ ವರದಿ ತಯಾರಿಸಿ, ನಷ್ಟದ ಅಂದಾಜು ಪಟ್ಟಿಯೊಂದಿಗೆ ಮುಖ್ಯ ಮಂತ್ರಿಗಳನ್ನು ನಿಯೋಗ ತೆರಳಿ ಭೇಟಿಯಾಗಿ ಅನುದಾನಕ್ಕೆ ಕೋರಿಕೆ ಸಲ್ಲಿಸುವುದು ಅತ್ಯವಶ್ಯವೆಂದರು. ಕೇಂದ್ರದ ರಾಷ್ಟ್ರೀಯ ಪತ್ತು ನಿರ್ವಹಣಾ ಮಂಡಳಿುಂದಲೂ ನಗರ ವ್ಯಾಪ್ತಿಯಲ್ಲಿನ ಅತಿವೃ ಹಾನಿಗೆ ಸೂಕ್ತ ಪರಿಹಾರವನ್ನು  ಪಡೆಯುವ ಮೂಲಕ  ಕಾಯೋನ್ಮುಖವಾಗುವಂತೆ ಸಲಹೆ ನೀಡಿದರು. 

ಬೆಟ್ಟದ ಮೇಲೆ ಮನೆ ನಿರ್ಮಾಣಕ್ಕೆ ನಿರ್ಬಂಧ- ಮಡಿಕೇರಿ ನಗರ ವ್ಯಾಪ್ತಿಯ ಬೆಟ್ಟ ಪ್ರದೇಶಗಳ ಮೇಲೆ ಮುಂಜಾಗ್ರತಾ ಕ್ರಮವಾಗಿ ಮನೆಗಳ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡದಂತೆ ಹಾಗೂ ಅನಧಿಕೃತ ಮನೆಗಳ ನಿರ್ಮಾಣಕ್ಕೆ ತಡೆಯೊಡ್ಡುವ ಮಹತ್ವದ ನಿರ್ಣಯಗಳನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.

ಪ್ರಸ್ತುತ ನಗರ ವ್ಯಾಪ್ತಿಯಲ್ಲಿ ಇರುವ ಅನಧಿಕೃತ ಮನೆಗಳನ್ನು ಗುರುತಿಸಿ, ಮುಂಬರುವ ದಿನಗಳಲ್ಲಿ ಅವುಗಳಲ್ಲಿ ಯಾರೂ ವಾಸಿಸದಂತೆ  ನೋಡಿಕೊಳ್ಳುವ ಸಲುವಾಗಿ  ಅವುಗಳನ್ನು  ತೆರವುಗೊಳಿಸುವ  ನಿರ್ಧಾರವನ್ನ ಸಭೆಯಲ್ಲಿ ತಳೆಯಲಾಯಿತು.

ಸದಸ್ಯರ ಅಸಮಾಧಾನ-ಮಳೆಹಾನಿಂದ ಸಂಕಷ್ಟಕ್ಕೊಳಗಾದ ಮಂದಿಗೆ ಅಗತ್ಯ ನೆರನೊಂದಿಗೆ, ಪರಿಹಾರ ಕಾರ್ಯಗಳನ್ನು ನಡೆಸಬೇಕಾಗಿದ್ದ ನಗರಸಭೆ ಸಂತ್ರಸ್ತರಿಗೆ ಪರಿಹಾರದ ಕಿಟ್‌ಗಳನ್ನು ತರಿಸುವ ಹೊಣೆಯನ್ನು ವಹಿಸಿಕೊಂಡು, ಅದನ್ನು ಸಮರ್ಪಕವಾಗಿ ನಿಭಾುಸದಿರುವ ಬಗ್ಗೆ ಸದಸ್ಯರು ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದರಲ್ಲದೆ, ನಿರಾತರಿಗೆ ಒದಗಿಸುವ ತಾತ್ಕಾಲಿಕ ಶೆಡ್‌ನ‌ ಗುಣಮಟ್ಟದ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದರು.  ಸಭೆಯಲ್ಲಿ ಉಪಾಧ್ಯಕ್ಷ ಟಿ.ಎಸ್‌.ಪ್ರಕಾಶ್‌, ಸ್ಥಾಯಿ ಸಮಿತಿ ಅಧ್ಯಕ್ಷ ಪಿ.ಟಿ.ಉಣ್ಣಿಕೃಷ್ಣ, ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.