ಮುಖ್ಯಮಂತ್ರಿ ಬಳಿಗೆ ನಿಯೋಗ ತೆರಳಲು ತುರ್ತು ಸಭೆ ನಿರ್ಣಯ


Team Udayavani, Sep 8, 2018, 6:05 AM IST

z-nagarasabhe-1.jpg

ಮಡಿಕೇರಿ: ಪ್ರಾಕೃತಿಕ ಕೋಪದಿಂದ ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ಆಸ್ತಿಪಾಸ್ತಿಗಳಿಗೆ ವ್ಯಾಪಕ ಹಾನಿಯಾಗಿದ್ದು, ಪರಿಹಾರ ಕಾರ್ಯಗಳಿಗಾಗಿ ಹೆಚ್ಚಿನ ಅನುದಾನ ಒದಗಿಸುವಂತೆ ಸರ್ಕಾರವನ್ನು ಕೋರಲು ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳಲು ನಗರಸಭೆಯ ತುರ್ತು ಸಭೆಯಲ್ಲಿ ನಿರ್ಧರಿಸಲಾಯಿತು.

ನಗರಸಭೆಯ ಸಭಾಂಗಣದಲ್ಲಿ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಅಧ್ಯಕ್ಷತೆಯಲ್ಲಿ ಆಯೋಜಿತ ತುರ್ತು ಸಭೆಯಲ್ಲಿ, ನಗರ ವ್ಯಾಪ್ತಿಯಲ್ಲಿ ನಡೆದ ಹಾನಿಯ ಬಗ್ಗೆ ಗಂಭೀರವಾಗಿ ಚರ್ಚಿಸಲಾುತಲ್ಲದೆ, ಭಷ್ಯದಲ್ಲಿ ಇಂತಹ ದುರ್ಘ‌ಟನೆಗಳು ಸಂಭಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ತೀರ್ಮಾನಿಸಲಾಯಿತು. 

ಕುಸಿದ 80 ಮನೆಗಳು- ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಅವರು, ಪ್ರಾಕೃತಿಕ ಕೋಪದಿಂದ ನಗರ ವ್ಯಾಪ್ತಿಯಲ್ಲಿ ಸಂಭಸಿರುವ ಆಸ್ತಿಪಾಸ್ತಿ ಹಾನಿಯ ಕುರಿತು ಸಭೆಗೆ ಮಾತಿ ನೀಡಿ,  ನಗರದಲ್ಲಿ 80 ಮನೆಗಳು ಸಂಪೂರ್ಣ ಕುಸಿದಿದ್ದು, 380 ಮನೆಗಳು ವಾಸ ಮಾಡಲು ಸಾಧ್ಯವಾಗದಷ್ಟು ಹಾನಿಗೊಳಗಾಗಿದೆ ಎಂದು ತಿಳಿಸಿದರು.

ಈ ಸಂದರ್ಭ ಪ್ರಬಾರ ಪೌರಾಯುಕ್ತ ಗೋಪಾಲಕೃಷ್ಣ, ನಗರ ವ್ಯಾಪ್ತಿಯಲ್ಲಿ 10 ಕೋಟಿ ರೂ. ಆಸ್ತಿ ಪಾಸ್ತಿ ಹಾನಿಯಾಗಿರುವ ಬಗ್ಗೆ ಪ್ರಾಥುಕ ವರದಿ ಸಲ್ಲಿಸಲಾಗಿದೆಯೆಂದು ತಿಳಿಸಿದರು, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸದಸ್ಯರು, ಹತ್ತು ಕೋಟಿಯಷ್ಟೆ ಹಾನಿಯಾಗಿದೆಯೆಂದು  ವರದಿ ಸಲ್ಲಿಸುವುದು ಸಮಂಜಸವಲ್ಲ. ಇದಕ್ಕೂ ಹಾನಿ ಸಂಭಸಿದೆ. ಈ ನ್ನೆಲೆಯಲ್ಲಿ ಹಾನಿಯ ಸಮಗ್ರ ವರದಿ ತಯಾರಿಸಿ, ನಷ್ಟದ ಅಂದಾಜು ಪಟ್ಟಿಯೊಂದಿಗೆ ಮುಖ್ಯ ಮಂತ್ರಿಗಳನ್ನು ನಿಯೋಗ ತೆರಳಿ ಭೇಟಿಯಾಗಿ ಅನುದಾನಕ್ಕೆ ಕೋರಿಕೆ ಸಲ್ಲಿಸುವುದು ಅತ್ಯವಶ್ಯವೆಂದರು. ಕೇಂದ್ರದ ರಾಷ್ಟ್ರೀಯ ಪತ್ತು ನಿರ್ವಹಣಾ ಮಂಡಳಿುಂದಲೂ ನಗರ ವ್ಯಾಪ್ತಿಯಲ್ಲಿನ ಅತಿವೃ ಹಾನಿಗೆ ಸೂಕ್ತ ಪರಿಹಾರವನ್ನು  ಪಡೆಯುವ ಮೂಲಕ  ಕಾಯೋನ್ಮುಖವಾಗುವಂತೆ ಸಲಹೆ ನೀಡಿದರು. 

ಬೆಟ್ಟದ ಮೇಲೆ ಮನೆ ನಿರ್ಮಾಣಕ್ಕೆ ನಿರ್ಬಂಧ- ಮಡಿಕೇರಿ ನಗರ ವ್ಯಾಪ್ತಿಯ ಬೆಟ್ಟ ಪ್ರದೇಶಗಳ ಮೇಲೆ ಮುಂಜಾಗ್ರತಾ ಕ್ರಮವಾಗಿ ಮನೆಗಳ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡದಂತೆ ಹಾಗೂ ಅನಧಿಕೃತ ಮನೆಗಳ ನಿರ್ಮಾಣಕ್ಕೆ ತಡೆಯೊಡ್ಡುವ ಮಹತ್ವದ ನಿರ್ಣಯಗಳನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.

ಪ್ರಸ್ತುತ ನಗರ ವ್ಯಾಪ್ತಿಯಲ್ಲಿ ಇರುವ ಅನಧಿಕೃತ ಮನೆಗಳನ್ನು ಗುರುತಿಸಿ, ಮುಂಬರುವ ದಿನಗಳಲ್ಲಿ ಅವುಗಳಲ್ಲಿ ಯಾರೂ ವಾಸಿಸದಂತೆ  ನೋಡಿಕೊಳ್ಳುವ ಸಲುವಾಗಿ  ಅವುಗಳನ್ನು  ತೆರವುಗೊಳಿಸುವ  ನಿರ್ಧಾರವನ್ನ ಸಭೆಯಲ್ಲಿ ತಳೆಯಲಾಯಿತು.

ಸದಸ್ಯರ ಅಸಮಾಧಾನ-ಮಳೆಹಾನಿಂದ ಸಂಕಷ್ಟಕ್ಕೊಳಗಾದ ಮಂದಿಗೆ ಅಗತ್ಯ ನೆರನೊಂದಿಗೆ, ಪರಿಹಾರ ಕಾರ್ಯಗಳನ್ನು ನಡೆಸಬೇಕಾಗಿದ್ದ ನಗರಸಭೆ ಸಂತ್ರಸ್ತರಿಗೆ ಪರಿಹಾರದ ಕಿಟ್‌ಗಳನ್ನು ತರಿಸುವ ಹೊಣೆಯನ್ನು ವಹಿಸಿಕೊಂಡು, ಅದನ್ನು ಸಮರ್ಪಕವಾಗಿ ನಿಭಾುಸದಿರುವ ಬಗ್ಗೆ ಸದಸ್ಯರು ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದರಲ್ಲದೆ, ನಿರಾತರಿಗೆ ಒದಗಿಸುವ ತಾತ್ಕಾಲಿಕ ಶೆಡ್‌ನ‌ ಗುಣಮಟ್ಟದ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದರು.  ಸಭೆಯಲ್ಲಿ ಉಪಾಧ್ಯಕ್ಷ ಟಿ.ಎಸ್‌.ಪ್ರಕಾಶ್‌, ಸ್ಥಾಯಿ ಸಮಿತಿ ಅಧ್ಯಕ್ಷ ಪಿ.ಟಿ.ಉಣ್ಣಿಕೃಷ್ಣ, ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು

ಟಾಪ್ ನ್ಯೂಸ್

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike ಕದ್ದು ಹೆಲ್ಮೆಟ್‌ ಧರಿಸದೆ ಸವಾರಿ: ಮಾಲಕನಿಗೆ ನೋಟಿಸ್‌!

Bike ಕದ್ದು ಹೆಲ್ಮೆಟ್‌ ಧರಿಸದೆ ಸವಾರಿ: ಮಾಲಕನಿಗೆ ನೋಟಿಸ್‌!

Theft: ವ್ಯಾಪಾರಿ ಭವನದಿಂದ ಕಳವು

Theft: ವ್ಯಾಪಾರಿ ಭವನದಿಂದ ಕಳವು

5

Crime: ಯುವಕನ ಕೊಲೆ: ತಲೆಮರೆಸಿಕೊಂಡ ಆರೋಪಿಗಾಗಿ ರೆಡ್‌ ಕಾರ್ನರ್‌ ನೋಟಿಸ್‌

1-asdsadsa

ಕುಂಟಿಕಾನಮಠ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.