ಮುಜುಂಗಾವು ತೀರ್ಥಸ್ನಾನ: ಹರಿದು ಬಂದ ಭಕ್ತ ಜನಸಾಗರ 


Team Udayavani, Oct 18, 2018, 11:47 AM IST

18-october-8.gif

ತೀರ್ಥಕೆರೆಯಲ್ಲಿ ಮಿಂದರೆ ದೇಹದ ತುರಿಕೆ,ಕಜ್ಜಿ,ಕೆಡು,ಚರ್ಮರೋಗಗಳು ವಾಸಿಯಾಗುವುದೆಂಬ ನಂಬಿಕೆಯಲ್ಲಿ ಭಕ್ತರು ಅನ್ಯರಾಜ್ಯಗಳಿಂದಲೂ ತೀರ್ಥ ಸ್ನಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿವರ್ಷವೂ ಆಗಮಿಸುವರು. ಈ ಬಾರಿಯೂ ಬೆಳ್ಳಂಬೆಳಗ್ಗೆಯೇ ವಿಶೇಷ ವಾಹನಗಳ ಮೂಲಕ ಭಕ್ತರು ತೀರ್ಥಸ್ನಾನಕ್ಕಾಗಿ ಆಗಮಿಸಿದ್ದರು.

ಕುಂಬಳೆ: ಕುಂಬಳೆ ಸೀಮೆಯ ಇತಿಹಾಸ ಪ್ರಸಿದ್ದ ದೇವಾಲಯಗಳಲ್ಲೊಂದಾದ ಮುಜುಂಗಾವು ಪಾರ್ಥಸಾರಥಿ ಶ್ರೀಕೃಷ್ಣ ದೇವಾಲಯದ ತೀರ್ಥ ಕೆರೆಯಲ್ಲಿ ತುಲಾ ಸಂಕ್ರಮಣ ದಿನವಾದ ಬುಧವಾರ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ತೀರ್ಥಸ್ನಾನ ಮಾಡಿ ಪುನೀತರಾದರು.

ಮುಂಜಾನೆ ಕ್ಷೇತ್ರದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿದ ಬಳಿಕ ತೀರ್ಥ ಕೆರೆಯಿಂದ ಕ್ಷೇತ್ರದ ಪ್ರಧಾನ ಅರ್ಚಕ ಕಿಶೋರ್‌ ಪೆರ್ಮುಕತ್ತಾಯರು ವೇದಘೋಷಗಳ ಮೆರವಣಿಗೆಯಲ್ಲಿ ಬೆಳ್ಳಿ ಕಲಶದಲ್ಲಿ ತೀರ್ಥ ತಂದು ದೇವರಿಗೆ ಅಭಿಷೇಕ ಮಾಡಿದರು. ಬಳಿಕ ಅಪಾರ ಸಂಖ್ಯೆಯ ಭಕ್ತರು ಮಧ್ಯಾಹ್ನದ ತನಕ ತೀರ್ಥ ಮಿಂದು ಬೆಳ್ತಿಗೆ ಹುರುಳಿ ಮಿಶ್ರಣವನ್ನು ತಲೆಗೆ ನಿವಾಳಿಸಿ, ತೀರ್ಥಕೊಳಕ್ಕೆ ಎಸೆಯುತ್ತಾ ತೀರ್ಥಕೆರೆಗೆ  ದಕ್ಷಿಣೆ ಹಾಕಿ ಬಳಿಕ ದೇವರ ದರ್ಶನ ಪಡೆದರು.

ಕ್ಷೇತ್ರದ ಬ್ರಹ್ಮಶ್ರೀ ದೇಲಂಪಾಡಿ ಬಾಲಕೃಷ್ಣ ತಂತ್ರಿ ಅವರು ಕ್ಷೇತ್ರದಲ್ಲಿ ವೈದಿಕ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಬೆಳಗ್ಗಿನ ಪೂಜೆಯ ಬಳಿಕ ನವಕ, ಗಣಪತಿ ಪೂಜೆ, ಪಲ್ಲಪೂಜೆ, ಮಧ್ಯಾಹ್ನ ಮಹಾಪೂಜೆ ಜರಗಿತು. ಬೆಳಗ್ಗಿನಿಂದ ಸಂಜೆ ತನಕ ನಡೆದ ಅನ್ನಸಂತರ್ಪಣೆಯಲ್ಲಿ ಸುಮಾರು 20 ಸಹಸ್ರ ಮಂದಿ ಭಕ್ತರು ಭಾಗವಹಿಸಿರುವರು. ಭಕ್ತರು ದೇವರಿಗೆ ಪ್ರಿಯವಾದ ಮುಳ್ಳು ಸೌತೆಯನ್ನು ಅರ್ಪಿಸಿದರು. ಕಾರ್ಯಕ್ರಮದ ವ್ಯವಸ್ಥೆಗೆ ಸುಮಾರು 25ರಷ್ಟು ವೈದಿಕರು, ವಿವಿಧ ಸಂಘ ಸಂಸ್ಥೆಗಳ 300ಕ್ಕೂ ಮಿಕ್ಕಿ ಸ್ವಯಂ ಸೇವಕರು, ಮಹಿಳಾ ಪೊಲೀಸ್‌ ಪೇದೆ ಸಹಿತ 50 ಕ್ಕೂ ಹೆಚ್ಚು ಪೊಲೀಸರು ಭಾಗವಹಿಸಿದ್ದರು.

ಮುಂಜಾಗ್ರತೆ: ತೀರ್ಥಕೆರೆಯಲ್ಲಿ ಯಾವುದೇ ಅಪಾಯವಾಗದಂತೆ ಮುಂಜಾಗ್ರತೆಯಾಗಿ ಕಾಸರಗೋಡು ಅಗ್ನಿಶಾಮಕದಳ ತಂಡದ 7 ಮಂದಿ ಸಿಬಂದಿಗಳು ಡಿಂಕಿ, ಲೈಫ್‌ಜಾಕೆಟ್‌, ಲೈಫ್‌ಬಾಯ್‌ ಉಪಕರಣಗಳೊಂದಿಗೆ ತೀರ್ಥಕೆರೆಯ ಸುತ್ತ ಕಾವಲು ಕಾಯುತ್ತಿದ್ದರು. ಕುಂಬಳೆ, ಬದಿಯಡ್ಕ, ಪೆರ್ಲ, ಪುತ್ತಿಗೆ ಭಾಗಕ್ಕೆ ಸಂಚರಿಸುವ ಎಲ್ಲ ಖಾಸಗಿ ಬಸ್ಸುಗಳು ಮುಜಂಗಾವು ಕ್ಷೇತ್ರದ ತನಕ ಪ್ರಯಾಣ ಬೆಳೆ‌ಸಿದವು.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.