ಭಗವಂತನಿಲ್ಲದೆ ಆದರ್ಶ ಬದುಕು ಅಸಾಧ್ಯ:ಮಲಾರ್‌ ಜಯರಾಮ ರೈ


Team Udayavani, Oct 23, 2018, 6:50 AM IST

22-kbl-1a.jpg

ಕುಂಬಳೆ: ಭಗವಂತನಿಲ್ಲದೆ ಬದುಕಿಲ್ಲ. ಭಗವಂತನ ಸ್ಮರಣೆಯೇ ಜೀವನದ ಆಧಾರ. ಅದಿಲ್ಲದೆ ಆದರ್ಶ ಬದುಕು ನಡೆಸಲು ಅಸಾಧ್ಯ ಎಂದು ಹಿರಿಯ ವಿಶ್ರಾಂತ ಪತ್ರಕರ್ತ ಶಿರಿಯ ಶ್ರೀ ಸತ್ಯಸಾಯಿ ಸಮಿತಿಯ ಮಾಜಿ ಸಂಚಾಲಕ ಮಲಾರ್‌ ಜಯರಾಮ ರೈ ಅವರು ಅಭಿಪ್ರಾಯಪಟ್ಟರು.

ಕಾಸರಗೋಡು ಶ್ರೀ ಸತ್ಯಸಾಯಿ ಸಮಿತಿಗಳ ಆಶ್ರಯದಲ್ಲಿ ಯೂತ್‌ವಿಂಗ್‌ನ ನೇತೃತ್ವದಲ್ಲಿ ಭಗವಾನ್‌ ಸತ್ಯಸಾಯಿಬಾಬಾ ಅವರ ಅವತಾರ ಘೋಷಣಾ ದಿನಾಚರಣೆಯಂಗವಾಗಿ  ಕುಂಟಗೇರಡ್ಕ ಜಿಡಬ್ಲ್ಯುಎಲ್‌ಪಿ ಶಾಲೆಯಲ್ಲಿ ನಡೆದ ಪಲ್ಲಕ್ಕಿ ಉತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಭಗವಂತನ ಸ್ಮರಣೆ ಕಂಬದಂತೆ ಭದ್ರವಾಗಿರಬೇಕು. ಕಂಬವನ್ನು ಹಿಡಿದು ಎಷ್ಟೇ ವೇಗದಲ್ಲಿ ತಿರುಗಿದರೂ ಏನೂ ಸಂಭವಿಸಿದು. ಆದರೆ ಕಂಬವನ್ನು ಹಿಡಿಯದೆ ತಿರುಗಿದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ.ಬದುಕಿನಲ್ಲಿ ಭಗವಂತನ ಧ್ಯಾನವನ್ನು ಮಾಡಿದಲ್ಲಿ ಮಾನಸಿಕ ನೆಮ್ಮದಿ ಲಭ್ಯ ಎಂದರು.

ಜಿಲ್ಲಾ ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ಉಪಾಧ್ಯಕ್ಷ ರಾಮಚಂದ್ರ ಸಿ. ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ನಿಧನ ಹೊಂದಿದ ಮಂಜೇಶ್ವರ ಶಾಸಕ ಪಿ.ಬಿ.ಅಬ್ದುಲ್‌ ರಝಾಕ್‌ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಯುವ ಸಂಚಾಲಕ ಕೃಷ್ಣಪ್ರಸಾದ್‌ ಕಾಟುಕುಕ್ಕೆ ಪ್ರಾಸ್ತಾವಿಕವಾಗಿ ಮಾತನಾಡಿ ವಂದಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಸತ್ಯಸಾಯಿ ಸೇವಾ ಸಮಿತಿಗಳಾದ ಕಾಸರಗೋಡು, ಮಧೂರು, ಕಾಟುಕುಕ್ಕೆ, ಉಪ್ಪಳ. ಶಿರಿಯ ಹಾಗೂ ಬಾಯಾರುಗಳಿಂದ ಪ್ರತಿನಿಧಿಗಳು ಭಾಗವಹಿಸಿದರು. ಶಾಲಾ ಮುಖ್ಯ ಶಿಕ್ಷಕ ರಾಮಚಂದ್ರ ಭಟ್‌, ಶಾಲಾ ಶಿಕ್ಷಕರು ಸಹಕರಿಸಿದರು.

ಆರಂಭದಲ್ಲಿ ಕುಂಟಗೇರಡ್ಕ ಮಥುರಾನಗರದ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರದಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ನಡೆಸಲಾಯಿತು. ಬಳಿಕ ಶ್ರೀ ಸತ್ಯಸಾಯಿ ವಿದ್ಯಾಜ್ಯೋತಿ ಯೋಜನೆಯಡಿಯಲ್ಲಿ ಜಿಲ್ಲಾ ಸಾಯಿ ಸಂಸ್ಥೆಗಳು ದತ್ತು ತೆಗೆದುಕೊಂಡ ಕುಂಟಗೇರಡ್ಕ ಜಿ.ಡಬ್ಲ್ಯೂ .ಎಲ್‌.ಪಿ. ಶಾಲಾ ಪರಿಸರದವರೆಗೆ ಸಾಯಿ ನಾಮಸ್ಮರಣೆಯೊಂದಿಗೆ ಸಾಯಿಬಾಬಾರ ಭಾವಚಿತ್ರವನ್ನು ಪಲ್ಲಕ್ಕಿಯಲ್ಲಿ ತರಲಾಯಿತು. 

ಭಜನೆ, ಸತ್ಸಂಗ ಬಳಿಕ ಮಂಗಳಾರತಿ ನೆರವೇರಿತು. ಸ್ವತ್ಛತಾ ಸೆ ದಿವ್ಯತಾ ಸಂದೇಶದೊಂದಿಗೆ ಶಾಲಾ ವಠಾರವನ್ನು ಶುಚಿಗೊಳಿಸಲಾಯಿತು. ಕೊನೆಯಲ್ಲಿ ನಾರಾಯಣ ಸೇವೆ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಸಾಯಿ ಭಕ್ತರು ಭಾವಹಿಸಿದರು.

ಟಾಪ್ ನ್ಯೂಸ್

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

Madikeri ಕಾಡಾನೆ ದಾಳಿ: ಬೆಳೆಗಾರ ಸಾವು: ಆನೆಗಳನ್ನು ಕಾಡಿಗಟ್ಟಲು ಗ್ರಾಮಸ್ಥರ ಆಗ್ರಹ

ಪುತ್ತಿಗೆ ಗ್ರಾಮ ಪಂಚಾಯತ್‌ ಸದಸ್ಯೆಯ ಮನೆ ಬೆಂಕಿಗಾಹುತಿ

ಪುತ್ತಿಗೆ ಗ್ರಾಮ ಪಂಚಾಯತ್‌ ಸದಸ್ಯೆಯ ಮನೆ ಬೆಂಕಿಗಾಹುತಿ

ಬೋವಿಕ್ಕಾನ: ವ್ಯಕ್ತಿ ನಿಗೂಢ ಸಾವುಬೋವಿಕ್ಕಾನ: ವ್ಯಕ್ತಿ ನಿಗೂಢ ಸಾವು

ಬೋವಿಕ್ಕಾನ: ವ್ಯಕ್ತಿ ನಿಗೂಢ ಸಾವು

ಅತ್ತಿಮಂಗಲ: ಬೈಕ್‌ನಲ್ಲಿ ಹೋಗುತ್ತಿದ್ದಾಗ ಕಾಡಾನೆ ದಾಳಿ : ಸಹೋದರರು ಪ್ರಾಣಾಪಾಯದಿಂದ ಪಾರು

ಅತ್ತಿಮಂಗಲ: ಬೈಕ್‌ನಲ್ಲಿ ಹೋಗುತ್ತಿದ್ದಾಗ ಕಾಡಾನೆ ದಾಳಿ : ಸಹೋದರರು ಪ್ರಾಣಾಪಾಯದಿಂದ ಪಾರು

Madikeri ಕಾಡುಕೋಣ ಹತ್ಯೆ: ಇಬ್ಬರ ಸೆರೆ; 6 ಮಂದಿಗೆ ಶೋಧ

Madikeri ಕಾಡುಕೋಣ ಹತ್ಯೆ: ಇಬ್ಬರ ಸೆರೆ; 6 ಮಂದಿಗೆ ಶೋಧ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.