ಸುಂಟರಗಾಳಿ ರಕ್ಷಾ ಕೇಂದ್ರ ಸ್ಥಾಪನೆ


Team Udayavani, Oct 31, 2018, 4:27 PM IST

31-october-17.gif

ಕಾಸರಗೋಡು: ಪದೇ ಪದೇ ಸಂಭವಿಸುವ ಸುಂಟರಗಾಳಿಯಿಂದ ರಕ್ಷಣೆ ಪಡೆಯಲು ಕಾಸರಗೋಡು ಜಿಲ್ಲೆಯ ಮೂರು ಕೇಂದ್ರಗಳು ಸಹಿತ ರಾಜ್ಯದ ಐದು ಕೇಂದ್ರಗಳಲ್ಲಿ ಸುಂಟರಗಾಳಿ ರಕ್ಷಾ ಕೇಂದ್ರವನ್ನು ಸ್ಥಾಪಿಸಲಾಗುವುದು.

ನ್ಯಾಶನಲ್‌ ಸೈಕ್ಲೋನ್‌ ರಿಸ್ಕ್ ಮಿಟಿಗೇಶನ್‌ ಪ್ರೊಜೆಕ್ಟ್‌ನ ಅಂಗವಾಗಿ ಸುಂಟರಗಾಳಿ ರಕ್ಷಾ ಕೇಂದ್ರವನ್ನು ತೆರೆಯಲಾಗುವುದು. ಕೇಂದ್ರ ಸರಕಾರದ ಸ್ವಾಧೀನದಲ್ಲಿ ಕೇರಳದ ರಾಜಧಾನಿ ತಿರುವನಂತಪುರದಲ್ಲಿ ಸ್ಥಾಪಿಸಿರುವ ಸುಂಟರಗಾಳಿ ಮುನ್ನೆಚ್ಚರಿಕೆ ಕೇಂದ್ರದ ಬೆನ್ನಲ್ಲೇ ವಿಶ್ವ ಬ್ಯಾಂಕ್‌ನ ನೆರವಿನೊಂದಿಗೆ ರಾಜ್ಯ ಸರಕಾರ ಸುಂಟರಗಾಳಿ ರಕ್ಷಾ ಕೇಂದ್ರವನ್ನು ಸ್ಥಾಪಿಸುತ್ತಿದೆ. ಈ ಮಹತ್ವದ ಯೋಜನೆಗೆ 16.93 ಕೋಟಿ ರೂ. ವೆಚ್ಚ ಅಂದಾಜಿಸಲಾಗಿದ್ದು, ಯೋಜನೆಗೆ ಆಡಳಿತಾನುಮತಿ ಲಭಿಸಿದೆ. ಈ ಬಗ್ಗೆ ಅ. 26ರಂದು ಅಡಿಶನಲ್‌ ಚೀಫ್‌ ಸೆಕ್ರೆಟರಿ ಪಿ.ಎಚ್‌. ಕುರ್ಯನ್‌ ಆದೇಶ ಹೊರಡಿಸಿದ್ದಾರೆ. ಆರಂಭದಲ್ಲಿ ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಐದು ಕೇಂದ್ರಗಳಲ್ಲಿ ಮಲ್ಟಿ ಪರ್ಪಸ್‌ ಸೈಕ್ಲೋನ್‌ ಶೆಲ್ಟರ್‌ (ವಿವಿಧೋದ್ದೇಶ ಸುಂಟರಗಾಳಿ ರಕ್ಷಾ ಕೇಂದ್ರಗಳು) ಸ್ಥಾಪಿಸಲಾಗುವುದು. ನ್ಯಾಶನಲ್‌ ಸೈಕ್ಲೋನ್‌ ರಿಸ್ಕ್ ಮಿಟಿಗೇಶನ್‌ ಪ್ರೊಜೆಕ್ಟ್‌ನ (ರಾಷ್ಟ್ರೀಯ ಸುಂಟರಗಾಳಿ ಶಮನ ಯೋಜನೆ) ದ್ವಿತೀಯ ಹಂತವಾಗಿ ರಾಜ್ಯ ಡಿಸಾಸ್ಟರ್‌ ಮೆನೇಜ್‌ಮೆಐಟ್‌ ಇಲಾಖೆ ಯೋಜನೆಯನ್ನು ಜಾರಿಗೊಳಿಸಲಿದೆ.

ಒಟ್ಟು ವೆಚ್ಚದ ಶೇ.75 ರಷ್ಟು ಮೊತ್ತವನ್ನು ವಿಶ್ವ ಬ್ಯಾಂಕ್‌ ವಹಿಸಿಕೊಳ್ಳಲಿದೆ. ಉಳಿದ ಶೇ.25ರಷ್ಟು ಮೊತ್ತವನ್ನು ಕೇರಳ ಸರಕಾರ ವಹಿಸಿಕೊಳ್ಳಲಿದೆ. ಸುಂಟರಗಾಳಿಯ ಬಗ್ಗೆ ಮುನ್ನೆಚ್ಚರಿಕೆ ವ್ಯವಸ್ಥೆ ಸ್ಥಾಪಿಸುವುದು, ನೌಕರರಿಗೆ, ತಜ್ಞರಿಗೆ ದುರಿತ ನಿವಾರಣೆ, ರಕ್ಷಣಾ ಕಾರ್ಯ, ಪ್ರಾಥಮಿಕ ಚಿಕಿತ್ಸೆಯ ಬಗ್ಗೆ ತರಬೇತಿ ನೀಡಲಾಗುವುದು. ಸುಂಟರ ಗಾಳಿಯಲ್ಲದೆ ನೆರೆ ಸಂದರ್ಭ, ಗುಡ್ಡ ಕುಸಿತ ಮೊದಲಾದ ಪ್ರಾಕೃತಿಕ ವಿಕೋಪಗಳಿಂದಲೂ ರಕ್ಷಣೆ ಪಡೆಯಲು ಈ ಯೋಜನೆಯಿಂದ ನೆರವಾಗಲಿದೆ. ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಾಗಿ ಎಂಟು ಕೇಂದ್ರಗಳಲ್ಲಿ 11 ಸುಂಟರಗಾಳಿ ರಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

ಕಾಸರಗೋಡು ಜಿಲ್ಲೆಯಲ್ಲಿ ಕೂಡ್ಲು (ಮೂರು ಕೋಟಿ ರೂ.), ಕುಂಬಳೆ (2.72 ಕೋಟಿ ರೂ.) ಮತ್ತು ಹೊಸದುರ್ಗ ತಾಲೂಕಿನ ಪುಲ್ಲೂರು (3.66 ಕೋಟಿ ರೂ.), ಕಣ್ಣೂರು ಜಿಲ್ಲೆಯ ಚಾಲಾಡ್‌ (3.80 ಕೋಟಿ ರೂ.) ಮತ್ತು ತಲಶ್ಯೇರಿಯ ಕದಿರೂರು (3.75 ಕೋಟಿ ರೂ.) ನಲ್ಲಿ ಸುಂಟರಗಾಳಿ ರಕ್ಷಾ ಕೇಂದ್ರವನ್ನು ಸ್ಥಾಪಿಸಲು ನಿಧಿ ಮಂಜೂರು ಮಾಡಲಾಗಿದೆ. 

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.