ಶನಿವಾರ ಸಂತೆ: ನಿಡ್ತ ಮೀಸಲು ಅರಣ್ಯದಲ್ಲಿ ಜೋಡಿ ಶವ ಪತ್ತೆ


Team Udayavani, Nov 4, 2018, 12:46 PM IST

crime.png

ಶನಿವಾರಸಂತೆ: ಶುಕ್ರವಾರ ಸಂಜೆ ನಿಡ್ತ ಮೀಸಲು ಅರಣ್ಯದ ಕಾರ್ಗೊಡು ಅರಣ್ಯ ಬದಿಯಲ್ಲಿ ಜೋಡಿ ಮೃತದೇಹ ಪತ್ತೆಯಾಗಿದೆ.

ಗಂಡು ಮತ್ತು ಹೆಣ್ಣಿನ ಮೃತದೇಹ ಕೊಳೆತ ಸ್ಥಿತಿಯಲ್ಲಿರುವ ಬಗ್ಗೆ  ಸ್ಥಳೀಯರು ನೀಡಿದ ಮಾಹಿತಿಯಂತೆ ಶನಿವಾರಸಂತೆ ಪೊಲೀಸರು ಸ್ಥಳಕ್ಕೆ ತೆರಳಿ ಶವಗಳನ್ನು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಶವಗಾರದಲ್ಲಿಟ್ಟಿದ್ದರು. 

ಶವಗಳ ಪಕ್ಕ ಒಟ್ಟು 4 ಬೇಸಿಕ್‌ ಮೊಬೈಲ್‌ಗ‌ಳು  ಹಾಗೂ ವಿಷದ ಬಾಟಲಿಗಳು ಪತ್ತೆಯಾಗಿವೆ.  ಮೊಬೈಲ್‌ಗ‌ಳ ಸಹಾಯದಿಂದ ಪೊಲೀಸರು  ಈ ಜೋಡಿಯ ಮನೆಯವರನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾದರು. 

ಸೋಮವಾರಪೇಟೆ ಸಮಿಪದ ಬಂಜೆಗುಂಡಿಯ ವಿವಾಹಿತ ದಿಲೀಪ್‌ ಗಿಲ್ಬರ್ಟ್‌ (35) ಮತ್ತು ಕೊತ್ನಳ್ಳಿ ಸಮಿಪದ ಹೊನ್ನಳ್ಳಿ ಗ್ರಾಮದ ವಿವಾಹಿತೆ ಸಾವಿತ್ರಿ (25) ಆತ್ಮಹತ್ಯೆ ಮಾಡಿಕೊಂಡವ ರು. ದಿಲೀಪ್‌ಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ.  ಸಾವಿತ್ರಿಯ ಪತಿ ಆರು ತಿಂಗಳ ಹಿಂದೆ ತೀರಿ ಕೊಂಡಿದ್ದು, ಆಕೆಗೂ ಇಬ್ಬರು ಮಕ್ಕಳಿದ್ದಾರೆ. ದಿಲೀಪ್‌ ಮತ್ತು ಸಾವಿತ್ರಿಗೆ  ಎರಡೂ¾ರು ತಿಂಗಳ ಹಿಂದೆ ಪರಿಚಯವಾಗಿದ್ದು, ಬಳಿಕ ಅನೈತಿಕ ಸಂಬಂಧ ಹೊಂದಿದ್ದರು. ಇದು ದಿಲೀಪ್‌ ಪತ್ನಿ ಮತ್ತು ಸಾವಿತ್ರಿಯ ಪೋಷಕರಿಗೆ ಗೊತ್ತಾಗಿ ಅವರ ಮನೆಗಳಲ್ಲಿ ಗಲಾಟೆಯಾಗುತ್ತಿತ್ತು ಎಂದು ಹೇಳಲಾಗಿದೆ. 

ಅ. 23ರಿಂದ ದಿಲೀಪ್‌  ಮತ್ತು ಸಾವಿತ್ರಿ  ನಾಪತ್ತೆಯಾಗಿರುವ ಬಗ್ಗೆ ಉಭಯ ಕಡೆಯವರು ಸೋಮವಾರ ಪೇಟೆ ಪೊಲೀಸರಿಗೆ ದೂರು ನೀಡಿದ್ದರು. ಮನೆತೊರೆದ ಜೋಡಿ ವಾರದ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ.  

ಶನಿವಾರಸಂತೆ  ಠಾಣಾಧಿಕಾರಿ ಮರಿಸ್ವಾಮಿ ಮತ್ತು ಸಿಬಂದಿ ಸ್ಥಳಕ್ಕೆ ಭೇಟಿದರು. ಶನಿವಾರಸಂತೆ ಆಸ್ಪತ್ರೆಯ ವೈದ್ಯರು  ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ಒಪ್ಪಿಸಲಾಯಿತು.  

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.