ಜೀವನ ಮೌಲ್ಯ ಕಲಿಯುವ ಮಕ್ಕಳು ಸರಿದಾರಿಯಲ್ಲಿ ಮುನ್ನಡೆಯುತ್ತಾರೆ 


Team Udayavani, Dec 10, 2018, 1:02 PM IST

10-december-10.gif

ಮುಳ್ಳೇರಿಯ: ಬಾಲ್ಯದಲ್ಲಿ ಮಕ್ಕಳ ಮನಸಿನಲ್ಲಿ ಹೆತ್ತವರು ತುಂಬುವ ಉತ್ತಮ ಆಲೋಚನೆಗಳು ನಾಳೆಯ ಉನ್ನತ ಚಿಂತನೆಯುಳ್ಳ ಪ್ರಜೆಗಳನ್ನು ಸಮಾಜಕ್ಕೆ ನೀಡುತ್ತದೆ. ಸರಿಯಾದ ವಿದ್ಯಾಭ್ಯಾಸ ಹಾಗೂ ಜೀವನ ಮೌಲ್ಯಗಳನ್ನು ಕಲಿತು ಬೆಳೆಯುವ ಮಕ್ಕಳು ಸರಿದಾರಿಯಲ್ಲಿ ಮುನ್ನಡೆಯುತ್ತಾರೆ. ಈ ಆಧುನಿಕ ಸಮಾಜದಲ್ಲಿ ಸಾಮಾಜಿಕ ಪಿಡುಗುಗಳಿಗೆ, ಆಮಿಷಗಳಿಗೆ ಪುಟ್ಟ ಮನಸುಗಳು ಬಲಿಯಾಗದಂತೆ ಸಂರಕ್ಷಿಸಬೇಕಾದ ಅಗತ್ಯವಿದೆ. ಚೈಲ್ಡ್‌ ಲೈನ್‌ ನೊಂದ ಮಕ್ಕಳ ಬಾಳಲ್ಲಿ ಹೊಂಗಿರಣವನ್ನು ಬೀರುವ ಪ್ರಯತ್ನ ಮಾಡುತ್ತದೆ. ಮಕ್ಕಳ ಪಾಲಿನ ಸಂರಕ್ಷಕನಂತೆ ಮಕ್ಕಳ ಸಮಸ್ಯೆಗಳನ್ನು ಪರಿಹರಿಸುವ ಪ್ರಯತ್ನ ಮಾಡುತ್ತಿದೆ ಎಂದು ಆದೂರು ಠಾಣಾ ಎಸ್‌.ಐ. ಸಿಬಿನ್‌ ಜೋಯಿ ಹೇಳಿದರು.

ಅವರು ಭಾರತ ಸರಕಾರದ ಮಿನಿಷ್ಟ್ರಿ ಆಫ್‌ ವಿಮೆನ್‌ ಆಂಡ್‌ ಚೈಲ್ಡ್‌ ಡೆವಲಪ್‌ಮೆಂಟ್‌, ಚೈಲ್ಡ್‌ ಲೈನ್‌ ಕಾಸರಗೋಡು ಹಾಗೂ ವಿದ್ಯಾಶ್ರೀ ಶಿಕ್ಷಣ ಸಂಸ್ಥೆ ಮುಳ್ಳೇರಿಯ ಶ್ರೀ ಗಣೇಶ ಕಲಾಮಂದಿರ ಏರ್ಪಡಿಸಿದ ಬಾಲೋತ್ಸವ-2018 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಹಕಾರ ಇರಲಿ
ಬಾಲಕಾರ್ಮಿಕ ಸಮಸ್ಯೆಯಿಂದ ಮಕ್ಕಳನ್ನು ರಕ್ಷಿಸಿ ಸರಿಯಾದ ವಿದ್ಯಾಭ್ಯಾಸ ದೊರೆಯುವಂತೆ ಮಾಡುವುದು, ಸೆಕ್ಷ್ ರಾಕೆಟ್‌ ಬಲೆಯಲ್ಲಿ ಸಿಲುಕದಂತೆ ಜಾಗೃತಿ ಮೂಡಿಸುವ ಹಾಗೂ ಭಿಕ್ಷಾಟನಾ ಮಾಫಿಯಾಗಳ ಹಿಡಿತದಿಂದ ಮಕ್ಕಳನ್ನು ದೂರ ಸರಿಸುವ ಉತ್ತಮವಾದ ಕೆಲಸಗಳನ್ನು ಚೈಲ್ಡ್‌ಲೈನ್‌ ಮಾಡುತ್ತಿದೆ. ಅದಕ್ಕೆ ಜನರ ಸಂಪೂರ್ಣ ಸಹಕಾರ ಎಂದೂ ಇರಬೇಕು ಎಂದು ಕರೆನೀಡಿದರು. ಚೈಲ್ಡ್‌ಲೈನ್‌ ನಿರ್ದೇಶಕರಾದ ವಿಕಸನ ಅಬ್ದುಲ್‌ ರಹಮಾನ್‌ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾಶ್ರೀ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ರಂಗನಾಥ ಶೆಣೈ, ಪ್ರಾಂಶುಪಾಲರಾದ ವೇಣುಗೋಪಾಲ್‌, ಉದಯ ಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.  ಇದೇ ಸಂದರ್ಭದಲ್ಲಿ ಚೈಲ್ಡ್‌ಲೈನ್‌ ಸಂಚಾಲಕ ಆಯಿಷತ್‌ ಆಫೀಸ, ಚೈಲ್ಡ್‌ ಲೈನ್‌ ಸದಸ್ಯೆ ರಮ್ಯಾ ಎನ್‌ ಅವರು ಶುಭಾಶಂಸನೆಗೈದರು.

ಮೆರವಣಿಗೆಯ ಮೆರುಗು
ಕಾರ್ಯಕ್ರಮದ ಅಂಗವಾಗಿ ಆಕರ್ಷಕ ಮೆರವಣಿಗೆಯು ಸಿಂಗಾರಿ ಮೇಳ, ವಿವಿಧ ಕಲಾರೂಪಗಳು ಹಾಗೂ ಜಾಗೃತಿ ಸಂದೇಶದೊಂದಿಗೆ ಮುಳ್ಳೇರಿಯ ಪೇಟೆಯಲ್ಲಿ ಸಾಗಿ ವಿದ್ಯಾಶ್ರೀ ಶಿಕ್ಷಣ ಸಂಸ್ಥೆಗೆ ಆಗಮಿಸಿತು. ಎನ್‌ಎಸ್‌ಎಸ್‌ ಯೂನಿಟ್‌ ಮತ್ತು ಸ್ಕೌಟ್‌ ಆಂಡ್‌ ಗೈಡ್‌ ಜಿವಿಎಚ್‌ಎಸ್‌ಎಸ್‌ ಮುಳ್ಳೇರಿಯ, ವಿದ್ಯಾಶ್ರೀ ಶಿಕ್ಷಣ ಸಂಸ್ಥೆ ಮುಳ್ಳೇರಿಯ ಹಾಗೂ ಚೈಲ್ಡ್‌ಲೈನ್‌ ಪದಾಧಿಕಾರಿಗಳು ಹಾಗೂ ಸದಸ್ಯರು ಮೆರವಣಿಗೆಯಲ್ಲಿ ಭಾಗವಹಿಸಿದರು.

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Kasaragod: ಬೋಟು ಅಪಘಾತ; ನಾಲ್ವರಿಗೆ ಗಾಯ

Kasaragod: ಬೋಟು ಅಪಘಾತ; ನಾಲ್ವರಿಗೆ ಗಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.