ಕರ್ಗಲ್ಲ ಪ್ರದೇಶದಲ್ಲಿ ಸಮೃದ್ಧ ತರಕಾರಿ ಬೆಳೆ : ಶಾಲಾ ಮಕ್ಕಳ ಯಶೋಗಾಥೆ


Team Udayavani, Dec 14, 2018, 1:45 AM IST

kargalla-13-12.jpg

ಕಾಸರಗೋಡು: ಶಾಲಾ ವಾತಾವರಣದ ಕರ್ಗಲ್ಲ ಪಾರೆಯಲ್ಲಿ ಮಕ್ಕಳು ನಡೆಸಿದ ತರಕಾರಿ ಬೆಳೆ ಯಶೋಗಾಥೆಗೆ ಕಾರಣವಾಗಿದೆ. ಹರಿತ ಕೇರಳಂ ಮಿಷನ್‌ ಮತ್ತು ಕೃಷಿ ಇಲಾಖೆಗಳ ಸಹಕಾರದೊಂದಿಗೆ ಕೊಡಕ್ಕಾಡ್‌ ಸರಕಾರಿ ವೆಲ್ಫೇರ್‌ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾದ ಸಂಸ್ಥೆ ಮಟ್ಟದ ತರಕಾರಿ ಕೃಷಿಯ ಮೊದಲ ಹಂತದ ಕೊಯ್ಲು ಸಫಲವಾಗಿದೆ. ಶಾಲೆಯ ಆವರಣದಲ್ಲಿರುವ ಅರ್ಧ ಎಕ್ರೆ ಕರ್ಗಲ್ಲ ಪ್ರದೇಶದಲ್ಲಿ ಈ ಬೆಳೆಯನ್ನು ವಿದ್ಯಾರ್ಥಿಗಳು ನಡೆಸಿದ್ದಾರೆ. ಅಲಸಂಡೆ, ಮುಳ್ಳು ಸೌತೆ, ಹರಿವೆ, ಪಡವಲಕಾಯಿ, ಮೆಣಸು, ಬದನೆ, ಮರಗೆಣಸು, ಫ್ಯಾಷನ್‌ ಫ್ರುಟ್‌, ಕಲ್ಲಂಗಡಿ, ಟೊಮೆಟೊ, ಕುಂಬಳಕಾಯಿ, ಸೌತೆಕಾಯಿ ಇತ್ಯಾದಿಗಳ ಸಮೃದ್ಧ ಬೆಳೆ ನಾಡಿಗೆ ಅಭಿಮಾನವಾಗಿವೆ. ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ಕೊಯ್ಲಿನ ಉದ್ಘಾಟನೆ ನಡೆಸಿದರು.

ಈ ಸಂಬಂಧ ನಡೆದ ಸಭೆಯಲ್ಲಿ ಗ್ರಾಮ ಪಂಚಾಯತ್‌ ಅಧ್ಯಕ್ಷ   ಟಿ.ವಿ. ಶ್ರೀಧರನ್‌ ಮಾಸ್ಟರ್‌ ಅಧ್ಯಕ್ಷತೆ ವಹಿಸಿದ್ದರು. ಹರಿತ ಕೇರಳ ಮಿಷನ್‌ ಜಿಲ್ಲಾ ಸಂಚಾಲಕ ಎಂ.ಪಿ. ಸುಬ್ರಹ್ಮಣ್ಯನ್‌, ಪಂಚಾಯತ್‌  ಸ್ಥಾಯೀ ಸಮಿತಿ ಅಧ್ಯಕ್ಷ ಎಂ. ಕುಂಞಿರಾಮನ್‌ ಮಾಸ್ಟರ್‌, ನೀಲೇಶ್ವರ ಕೃಷಿ ಸಹಾಯಕ ನಿರ್ದೇಶಕಿ ಡಾ| ವೀಣಾರಾಣಿ, ಉಪಜಿಲ್ಲಾ ಶಿಕ್ಷಣ ಅಧಿಕಾರಿ ಎಂ.ಕೆ. ವಿಜಯಕುಮಾರ್‌, ಮುಖ್ಯಶಿಕ್ಷಕ ಕೆ.ಟಿ.ವಿ. ನಾರಾಯಣನ್‌, ಶಿಕ್ಷಕ-ರಕ್ಷಕ ಸಂಘ ಅಧ್ಯಕ್ಷ ಸುರೇಶ್‌ ಪಿ.ಎಸ್‌, ಮಾತೃ ಸಂಘ ಅಧ್ಯಕ್ಷೆ ಶ್ರೀಜಾ ಎ. ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.