ಶಬರಿಮಲೆಗೆ ಅಪಚಾರ ಎಸಗಿದವರಿಗೆ ಮುಂದೆ ಪ್ರತಿಫಲ: ರವೀಶ ತಂತ್ರಿ


Team Udayavani, Jan 12, 2019, 7:49 AM IST

12-january-12.jpg

ಕುಂಬಳೆ :ಅತ್ಯಂತ ಪವಿತ್ರ ಪುಣ್ಯ ಕ್ಷೇತ್ರವಾದ ಶ್ರೀ ಶಬರಿಮಲೆಗೆ ಅಪಚಾರ ಎಸಗಿದವರು ಮುಂದೆ ಇದರ ಪ್ರತಿಫಲ ವನ್ನು ಉಣಲಿರುವರು.ಕ್ಷೇತ್ರ ಆಚಾರ ಉಲ್ಲಂಘನೆಯನ್ನು ಪ್ರತಿಭಟಿಸಿದ ಹಿಂದೂ ಗಳ ಮೇಲಿನ ಹಲ್ಲೆ ದಬ್ಟಾಳಿಕೆ ಅನೀತಿಗೆ ಮುಂದಿನ ದಿಗಳಲ್ಲಿ ತಕ್ಕ ಉತ್ತರ ದೊರೆಯಲಿ ರುವುದಾಗಿ ಧಾರ್ಮಿಕ ನಾಯಕ ಕುಂಟಾರು ರವೀಶ ತಂತ್ರಿ ಹೇಳಿದರು.

ಕ್ಷೇತ್ರ ಆಚಾರ ಲಂಘನೆಯ ವಿರುದ್ಧ ಮಾತೆಯರು ಹೋರಾಟಕ್ಕೆ ಇಳಿದಿರು ವುದು ಶ್ಲಾಘನೀಯವಾಗಿದ್ದು ಮುಂದಿನ ದಿನಗಳಲ್ಲಿ ಮಹಿಳೆಯರು ಜಾತಿಭೇಧ ಬಿಟ್ಟು ಒಟ್ಟಾಗಿ ಅನಾಚಾರದ ವಿರುದ್ಧ ಪ್ರತಿಭಟಿಸಬೇಕೆಂದರು.

ಮಂಗಲ್ಪಾಡಿ ಅಡ್ಕ ಶ್ರೀ ಭಗವತೀ ಕ್ಷೇತ್ರದಲ್ಲಿ ಹನ್ಮೊಂದನೇ ವರ್ಷದ ವಿಶೇಷ ಹೂವಿನ ಪೂಜೆ ಕಾರ್ಯಕ್ರಮದಲ್ಲಿ ಅವರು ಧಾರ್ಮಿಕ ಉಪನ್ಯಾಸ ನೀಡಿದರು. ಅಡ್ಕ ಶ್ರೀ ಭಗವತೀ ಕ್ಷೇತ್ರದ ಆಡಳಿತ ಸಮಿತಿ ಕೋಶಾಧಿಕಾರಿ ಪಿ.ಕೃಷ್ಣ ಬಂದ್ಯೋಡು ಅಧ್ಯಕ್ಷತೆ ವಹಿಸಿದರು. ಎಸ್‌.ಎನ್‌.ಡಿ.ಪಿ. ಯೋಗಂ ಕಾಸರಗೋಡು ಯೂನಿಯನ್‌ ಕಾರ್ಯದರ್ಶಿ ಗಣೇಶ್‌ ಪಾರೆಕಟ್ಟೆ ಅತಿಥಿಯಾಗಿ ಭಾಗವಹಿಸಿದರು.ಮಹಿಳಾ ಸಂಘದ ಅಧ್ಯಕ್ಷೆ ಹೇಮಲತಾ ಬಾಲಕೃಷ್ಣ ಬಂದ್ಯೋಡು ಮಹಿಳಾ ಸಂಘದ ಧ್ಯೇಯೋದ್ದೇಶಗಳ ಕುರಿತು ವಿವರಿಸಿದರು. ವಿದ್ಯಾರ್ಥಿ ವೇತನ ವಿತರಣೆ ಮತ್ತು ದ್ವಿತೀಯ ಪದವಿಪೂರ್ವ ಪರೀಕ್ಷೆಯಲ್ಲಿ ಶೇ. 97 ಅಂಕ ಪಡೆದ ವಿದ್ಯಾರ್ಥಿನಿ ಅಮೃತಾ ಅವರನ್ನು ಸಮ್ಮಾನಿಸಲಾಯಿತು. ರಜನಿ ಸುರೇಶ್‌ ಮುಟ್ಟ ಸ್ವಾಗತಿಸಿದರು. ಅಮಿತಾ ಆನಂದ್‌ ವೀರನಗರ ವಂದಿಸಿದರು. ಮೋಹಿನಿ ಹರೀಶ್‌ ನಿರೂಪಿಸಿದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.