ಸ್ವಾಮಿ ವಿವೇಕಾನಂದರ ಆದರ್ಶ ಪಾಲಿಸಿ: ಡಾ| ಸುಮನ್‌


Team Udayavani, Jan 14, 2019, 7:40 AM IST

14-january-13.jpg

ಮಡಿಕೇರಿ: ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಮೈಗೂ ಡಿಸಿಕೊಳ್ಳುವ ಮೂಲಕ ವಿದ್ಯಾರ್ಥಿ ಗಳು ಉತ್ತಮ ಪ್ರಜೆಗಳಾಗಿ ಜೀವನದಲ್ಲಿ ಯಶಸ್ಸನ್ನು ಕಾಣಬೇಕು ಎಂದು ಜಿಲ್ಲಾ ಪೋಲಿಸ್‌ ವರಿಷ್ಠಧಿಕಾರಿ ಡಾ.ಸುಮನ್‌ ಪೆಣ್ಣೇಕರ್‌ ಹೇಳಿದರು. ಅವರು ನೆಹರೂ ಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲಾ ಯುವ ಒಕ್ಕೂಟ ಹಾಗೂ ಮೂರು ತಾಲ್ಲೂಕು ಯುವ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ ನ ಆವರಣದಲ್ಲಿ ಯುವ ಸಪ್ತಾಹದ ಅಂಗವಾಗಿ ನಡೆ‌ದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿವೇಕಾನಂದರು ಭಾರತ ದೇಶ ಕಂಡ ಅದ್ಭುತ ವ್ಯಕ್ತಿಯಾಗಿದ್ದು, ಅವರು ನೀಡಿರುವ ಸಂದೇಶಗಳು ಇಂದಿಗೂ ಯುವ ಜನರನ್ನು ಪ್ರೇರೆಪಿಸುತ್ತಿದೆ. ವಿದ್ಯಾರ್ಥಿಗಳು ವಿವೇಕಾನಂದರ ತತ್ವ ಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಆದರ್ಶ ವ್ಯಕ್ತಿಗಳಾಗಿ ಅಭ್ಯುದಯವನ್ನು ಸಾಧಿಸಬೇಕೆಂದರು.

ಪ್ರಸ್ತುತ ದಿನಗಳಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ವಿಷಾದಿಸಿದ ಎಸ್‌ಪಿ ಸುಮನ್‌, ವಿದ್ಯಾರ್ಥಿಗಳು ಮೊಬೈಲ್‌, ಟಿವಿ, ಗೇಮ್ಸ್‌ಗಳಲ್ಲಿ ಕಾಲಹರಣ ಮಾಡುವುದನ್ನು ಬಿಟ್ಟು ಪೋಷಕರೊಂದಿಗೆ ಬೆರೆತು ಬಂಧುಬಳಗ, ಸ್ನೇಹಿತರು, ಕ್ರೀಡೆ ಹಾಗೂ ಓದಿನ ಕಡೆ ಹೆಚ್ಚು ಗಮನ ಹರಿಸುವ ಮೂಲಕ ಶಿಸ್ತಿನ ಜೀವನ ನಡೆಸಬೇಕೆಂದರು. ಧನಂಜಯ ಅಗೋಳಿಕಜೆ ಅವರು ‘ವಿವೇಕಾನಂದರ ಆದರ್ಶ ತತ್ವಗಳು” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಸ್ವಾಮೀ ವಿವೇಕಾನಂದರು ತಮ್ಮ ಜ್ಞಾನದಿಂದ ಜಗತ್ತನ್ನು ಗೆದ್ದು ಬಂದವರು. ಒಳ್ಳೆಯ ಉದ್ದೇಶ ಹಾಗೂ ಸತ್ಯತೆಯಿಂದ ಅವರು ದೇಶವನ್ನು ಗೆದ್ದಿದ್ದಾರೆ ಎಂದರು.

ಸ್ಪರ್ಧಾ ವಿಜೇತರು
ಸಮಾರಂಭದ ಪ್ರಯುಕ್ತ ನಡೆದ ಚಿತ್ರಕಲೆ ಸ್ಪರ್ಧೆಯಲ್ಲಿ ಆರ್‌.ವಿ. ಮದನ್‌ ಪ್ರಥಮ (ವಾಣಿಜ್ಯ ವಿಭಾಗ), ದ್ವಿತೀಯ ಪ್ರಿಯಧನ್ಯ, ತೃತೀಯ ಆರ್‌. ಶರತ್‌ ಪಡೆದು ಕೊಂಡರೆ, ಪ್ರಬಂಧ ಸ್ಪರ್ಧೆಯಲ್ಲಿ ಟಿ.ಪಿ. ಜಶ್ಮಿತ ಪ್ರಥಮ (ವಾಣಿಜ್ಯ ವಿಭಾಗ), ದ್ವೀತಿಯ ಜಿ. ಸಂಗೀತ, ತೃತೀಯ ಬಹುಮಾನ ಬಿ.ಎಸ್‌.ಅನುಷಾ ಪಡೆದುಕೊಂಡಿದ್ದಾರೆ. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್‌ ಕಾರ್ಯಪ್ಪ, ಮಡಿಕೇರಿ ಸ. ಪ ಪೂ.ಕಾಲೇಜಿನ ಪ್ರಾಚಾರ್ಯ ವಿಜಯ್‌, ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಸುಕು ಮಾರ್‌, ತಾಲೂಕು ಅಧ್ಯಕ್ಷ ನವೀನ್‌ ದೇರಳ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.