ವಿವೇಕಾನಂದರ ತತ್ವ ಸಿದ್ಧಾಂತ ಅಧ್ಯಯನ ಅಗತ್ಯ’


Team Udayavani, Jan 15, 2019, 9:40 AM IST

15-january-15.jpg

ಮಡಿಕೇರಿ : ಸ್ವಾಮಿ ವಿವೇಕಾನಂದರ ತಣ್ತೀಸಿದ್ದಾಂತಗಳ ಅಧ್ಯಯನ ಮೂಲಕ ಜೀವನಕ್ಕೆ ಉತ್ತಮ ಸಂದೇಶಗಳು ದೊರಕಲಿವೆ ಎಂದು ಪೊನ್ನಂಪೇಟೆಯ ರಾಮಕೃಷ್ಣ ಶಾರದಾಶ್ರಮದ ಅಧ್ಯಕ್ಷ ಶ್ರೀಸ್ವಾಮಿ ಬೋಧ ಸ್ವರೂಪಾನಂದ ಕರೆ ನೀಡಿದ್ದಾರೆ. ಕುಶಾಲನಗರದಲ್ಲಿ ಟುಲಿಪ್‌ ಟ್ರಸ್ಟ್‌, ವಿಕಾಸ ಜನಸೇವಾ ಟ್ರಸ್ಟ್‌ ಮತ್ತು ಜೀವನದಾರಿ ಟ್ರಸ್ಟ್‌ ಸಹಯೋಗದಲ್ಲಿ ನಡೆದ ವಿವೇಕಾನಂದರ 156ನೇ ಜನ್ಮದಿನಾಚರಣೆಯ‌ಲ್ಲಿ ಮುಖ್ಯ ಅತಿಥಿ ಗಳಾಗಿ ಪಾಲ್ಗೊಂಡು ಮಾತನಾಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿರಿಯ ಪತ್ರಕರ್ತರಾದ ಬಿ.ಜಿ.ಅನಂತಶಯನ ಮಾತನಾಡಿ, ಪ್ರತಿಯೊಬ್ಬರೂ ಕ್ರಾಂತಿಕಾರಿ ಚಿಂತನೆ ಹೊಂದಬೇಕಾಗಿದೆ. ದೈವತ್ವ, ಆಧ್ಯಾತ್ಮಿಕ ಬಗ್ಗೆ ಅರಿವು ಪಡೆಯುವುದು, ಗುರುಹಿರಿಯರ ಆಶೀರ್ವಾದದ ಮೂಲಕ ಚೈತನ್ಯ ಹೊಂದಲು ಸಾಧ್ಯ ಎಂದ ಅವರು, ನಂಬಿಕೆ ಇದ್ದಲ್ಲಿ ಆತ್ಮಶಕ್ತಿ ಪಡೆಯಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕ್ಕಳಿಗೆ ಸಂಸ್ಕಾರಯುತ ಬದುಕು ಸಾಗಿಸಲು ಪೋಷಕರು ಸೂಕ್ತ ಮಾರ್ಗದರ್ಶನ ನೀಡಬೇಕಿದೆ. ಸಾಧುಸಂತರನ್ನು ಗೌರವಿಸುವ ಮೂಲಕ ದೈವಶಕ್ತಿ ಪಡೆಯಲು ಸಾಧ್ಯ ಎಂದರು.

ಚರ್ಚಾಸ್ಪರ್ಧೆ
ಅತಿಥಿಗಳಾಗಿ ಪಾಲ್ಗೊಂಡ ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯರಾದ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ, ಸಾಮಾಜಿಕ ಕಾರ್ಯಕರ್ತ ಎಸ್‌.ಮುರುಗೇಶ್‌ ಮಾತನಾಡಿದರು. ಈ ಸಂದರ್ಭ ಅತಿಥಿಗಳಿಗೆ ಟ್ರಸ್ಟ್‌ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ನಡೆದ ಚರ್ಚಾಸ್ಪರ್ಧೆ, ನಾಟಕ ಮತ್ತು ಚಿತ್ರಕಲೆ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವೇದಿಕೆಯಲ್ಲಿ ಟ್ರಸ್ಟ್‌ ಅಧ್ಯಕ್ಷ ಚಂದನ್‌, ಕಾರ್ಯದರ್ಶಿ ಸಹನ, ಖಜಾಂಚಿ ಜಗ್ಗೇಶ್‌, ಟ್ರಸ್ಟಿ ನಿರಂಜನ್‌, ವಿಕಾಸ ಜನಸೇವಾ ಟ್ರಸ್ಟ್‌ ಅಧ್ಯಕ್ಷ ರಮೇಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.