ಕಿನಾನೂರು-ಕರಿಂದಳಂ ಗ್ರಾಮ ಪಂಚಾಯತ್‌ ಮಾದರಿ


Team Udayavani, Jan 17, 2019, 12:30 AM IST

16ksde4a.jpg

ಕಾಸರಗೋಡು: 2018-19 ವರ್ಷದ ಜೈವಿಕ ಕೃಷಿಯಲ್ಲಿ ಅತ್ಯುತ್ತಮ ಸಾಧನೆ ನಡೆಸಿದ ಜಿಲ್ಲೆಯ ಗ್ರಾಮ ಪಂಚಾಯತ್‌ಗಳಲ್ಲಿ ಕಿನಾನೂರು-ಕರಿಂದಳಂ ಅನ್ನು ಕೃಷಿ ಇಲಾಖೆ ಆಯ್ಕೆ ಮಾಡಿದೆ. 

ಈ ಅವಧಿಯಲ್ಲಿ ಜೈವಿಕ ಕೃಷಿ ರೀತಿಯಲ್ಲಿ 124 ಟನ್‌ ಭತ್ತವನ್ನು ಉತ್ಪಾದಿಸಲಾಗಿದೆ. ಜತೆಗೆ 424 ಟನ್‌ ತರಕಾರಿಗಳನ್ನೂ ಬೆಳೆಯಲಾಗಿದೆ. ದ್ವಿತೀಯ ಹಂತದ ಬೆಳೆಯೂ ಈಗ ಕೊಯ್ಲಿನ ಹಂತದಲ್ಲಿದೆ. ಈ ಬಾರಿ ಸುಮಾರು 200 ಟನ್‌ ತರಕಾರಿಗಳ ಉತ್ಪಾದನೆ ನಿರೀಕ್ಷಿಸಲಾಗಿದೆ ಅಧಿಕಾರಿಗಳು ತಿಳಿಸಿದ್ದಾರೆ

ಅನೇಕ ಯೋಜನೆಗಳು
ಜೈವಿಕ ಕೃಷಿ ವ್ಯಾಪಕಗೊಳಿಸುವ ಉದ್ದೇಶದಿಂದ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಪಂಚಾಯತ್‌ನ ಶೇ. 90 ಕೃಷಿಕರೂ ಜೈವಿಕ ಕ್ರಮದಲ್ಲೇ ಕೃಷಿ ನಡೆಸುತ್ತಿದ್ದಾರೆ. ಕೃಷಿಕರಿಗೆ  ಅಗತ್ಯವಾದ ತರಬೇತಿ ನೀಡಲಾಗಿದೆ. 

ಕೀಟಬಾಧೆ ನಿಯಂತ್ರಣ  
ಕೃಷಿ ವಲಯದ ಪ್ರಧಾನ ಸಮಸ್ಯೆಗಳಲ್ಲೊಂದಾದ ಕೀಟಬಾಧೆ ನಿಯಂತ್ರಣದಲ್ಲಿ ಪಂಚಾಯತ್‌ ನಡೆಸಿರುವ ಸಾಧನೆ ಇತರರಿಗೆ ಮಾದರಿಯಾಗಿದೆ.

ಪ್ರತಿ ವಾರ್ಡ್‌ನಲ್ಲೂ ಕೃಷಿಕರಿಗೆ ತರಕಾರಿ ಕ್ಲಸ್ಟರ್‌ಗಳನ್ನು ರಚಿಸಿ ಕೀಟ ನಿಯಂತ್ರಣ, ಜೈವಿಕ ಕೀಟನಾಶಕ ತಯಾರಿ ಇತ್ಯಾದಿಗಳ ಕುರಿತು ಕ್ರಿಯಾತ್ಮಕ ತರಬೇತಿ ನೀಡಲಾಗಿದೆ. ಕೀಳ್‌ ಮಾಲ,ಅಂಡೋಳ್‌ ಎಂಬ ಪ್ರದೇಶದ ಗದ್ದೆಗಳಲ್ಲಿ ಕೃಷಿಕರು ಜಯಂತಿ(ಮಲ್ಲಿಕಾ), ರಾಮಚ್ಚಂ ಸಸಿಗಳನ್ನು ನೆಟ್ಟು ಕೀಟಗಳ ಬಾಧೆ ಇರದಂತೆ ನೋಡಿಕೊಂಡಿದ್ದಾರೆ.
  
ಹಸುರೆಲೆ ಗೊಬ್ಬರ
ಜೈವಿಕ ಕೃಷಿಗೆ ಹಸುರೆಲೆ ಗೊಬ್ಬರಗಳು ಅನಿವಾರ್ಯ ವಾಗಿರುವ ಹಿನ್ನೆಲೆಯಲ್ಲಿ ಕೃಷಿ ಜಾಗಗಳ ಬದಿಯಲ್ಲೇ ಮರುತ್‌, ಶೀಮಕೊನ್ನೆ ಇತ್ಯಾದಿ ಔಷ ಧೀಯ ಸಸ್ಯಗಳನ್ನು ಬೆಳೆಸಲಾಗಿದೆ. ಜೈವಿಕ ಕೃಷಿಯೊಂದಿಗೆ ಪಶುಸಂಗೋಪನೆಗೂ ಇಲ್ಲಿ ಆದ್ಯತೆ ನೀಡಲಾಗಿದೆ ಸ್ಥಳದಲ್ಲೇ ಗೊಬ್ಬರ ತಯಾರಿ  ಬರಿದಾಗಿ ಇರುವ ಜಾಗಗಳಲ್ಲಿ ಜೈವಿಕ ಗೊಬ್ಬರ ಘಟಕಗಳನ್ನು ಸ್ಥಾಪಿಸಿ ಕೃಷಿಕರಿಗೆ ಬೇಕಾದ ಜೈವಿಕ ಗೊಬ್ಬರಗಳನ್ನು ನಿರ್ಮಿಸಿ ವಿತರಿಸಲಾಗಿದೆ. 

ಪೈಪ್‌ ಗೊಬ್ಬರ, ಎರೆ ಗೊಬ್ಬರ, 480 ಟನ್‌ ಗೊಬ್ಬರ ತಯಾರಿಸಿ ಕೃಷಿಕರಿಗೆ ವಿತರಿಸಲಾಗಿದೆ.ಹತ್ತು ಪಟ್ಟು ಅಧಿಕ ಗುರಿ ಹತ್ತು ಪಟ್ಟು ಅ ಧಿಕ ಬೆಳೆ ಮತ್ತು ಆದಾಯಗಳಿಸುವ ಯತ್ನದಲ್ಲಿ ಕಿನಾನೂರು-ಕರಿಂದಳಂ ಪಂಚಾಯತ್‌ಕೃಷಿಕರು ಮತ್ತು ಅಧಿಕಾರಿಗಐsದ್ದಾರೆ.

ಹುಲುಸಾಗಿ ಬೆಳೆದ ತರಕಾರಿ
ಜೈವಿಕ ರೀತಿಯ ಬೆಳೆಗಳಾದ ಭತ್ತ, ಬಾಳೆ, ಹರಿವೆ, ಬದನೆ, ಪಡುವಲ, ಟೊಮೆಟೊ, ಕಲ್ಲಂಗಡಿ, ನುಗ್ಗೆಕಾಯಿ ಇತ್ಯಾದಿ ತರಕಾರಿಗಳು, ಗೆಡ್ಡೆ-ಗೆಣಸು ಹುಲುಸಾಗಿ ಬೆಳೆದಿವೆ. ಜೈವಿಕ ಕೃಷಿಗೆ ಪೂರಕವಾಗಿ ಕೃಷಿ ಭವನ ಆಶ್ರಯದಲ್ಲಿ ಸ್ಥಾಪಿಸಲಾದ ಇಕೋಶಾಪ್‌ ಮೂಲಕ,ಜೈವಿಕ ಗೊಬ್ಬರಗಳು, ಇತರ ಜೈವಿಕ ಉತ್ಪನ್ನಗಳು, ಕೃಷಿಕರಿಂದ ಸಂಗ್ರಹಿ ಸಲಾದ ತಳಿಯ ಬೀಜಗಳು ನೇರವಾಗಿ ಕೃಷಿಕರಿಂದ-ಕೃಷಿಕರಿಗೆ ತಲಪುವಂತಾಗಿದೆ.ಗದ್ದೆ ಸಮಿತಿಯ ನೇತೃತ್ವದಲ್ಲಿ ರಚಿಸಲಾದ ಆಹಾರ ಸುರಕ್ಷಾ ಗುಂಪು ಭತ್ತ ಸಂಗ್ರಹಿಸಿ, ಅಕ್ಕಿಯಾ ಗಿಸಿ ಮಾರಾಟ ನಡೆಸುತ್ತಿದೆ.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.