ಕಾಸರಗೋಡಿನ ಯಾತ್ರಾ ಕೇಂದ್ರಗಳಿಗೆ 7.77 ಕೋಟಿ ರೂ. 


Team Udayavani, Jan 17, 2019, 12:30 AM IST

16ksde3-madhur.jpg

ಕಾಸರಗೋಡು: ಕೇಂದ್ರ ಸರಕಾರದ ಸ್ವದೇಶಿ ದರ್ಶನ್‌ ಯೋಜನೆ ಪ್ರಕಾರ ಕಾಸರಗೋಡು ಜಿಲ್ಲೆಯ ವಿವಿಧ ಆರಾಧನಾಲಯಗಳ ಅಭಿವೃದ್ಧಿ ಕಾರ್ಯಗಳಿಗೆ ಒಟ್ಟು 7,77,60,776 ರೂ. ಮಂಜೂರುಗೊಳಿಸಲಾಗಿದೆ. 
 
ಕಾಸರಗೋಡು ಜಿಲ್ಲೆಯ ಇತಿಹಾಸ ಪ್ರಸಿದ್ಧವಾದ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನಕ್ಕೆ 1,05,94,616 ರೂ., ಅನಂತಪುರ  ಶ್ರೀ ಪದ್ಮನಾಭ ದೇವಸ್ಥಾನಕ್ಕೆ 1,28,77,616 ರೂ., ಬೇಳ ಶೋಕಮಾತಾ ಇಗರ್ಜಿಗೆ  98,02,616 ರೂ., ಕುಂಬಾxಜೆ ಕಿಲರ್‌ ಜುಮಾ  ಮಸ್ಜಿದ್‌ಗೆ  71,52,616 ರೂ., ಇತಿಹಾಸ  ಪ್ರಸಿದ್ಧವಾದ ತೃಕ್ಕನ್ನಾಡು ಶ್ರೀ ತ್ರ್ಯಂಬಕೇಶ್ವರ ದೇವಸ್ಥಾನಕ್ಕೆ 78,02,616 ರೂ., ರಾಜಪುರ ಹೋಲಿ ಫ್ಯಾಮಿಲಿ ಪೊರೇನ್‌ ಚರ್ಚ್‌ಗೆ 78,02,616 ರೂ., ತ್ರಿಕ್ಕೋರಿಪುರಂ ಕಲೀಶ್ವರಂ ದೇವಸ್ಥಾನಕ್ಕೆ 78,02,616 ರೂ. ಮಂಜೂರುಗೊಳಿಸಿದೆ. 

ಮಾಲಕ್ಕಲ್ಲು ಲಾರ್ಡ್‌ ಮಾತಾ ಕಾನಯ ಕೆಥೋಲಿಕ್‌ ಚರ್ಚ್‌ಗೆ 17,02,616.00 ರೂ., ಪೊಡಿಪಳ್ಳ ಶ್ರೀ ಭಗವತಿ ದೇವಸ್ಥಾನಕ್ಕೆ 17,02,616.00 ರೂ., ಪುದಿಯಕಂಡಂ  ಶ್ರೀಮಾತಾ ಪರಶಿವ ವಿಶ್ವಕರ್ಮ ದೇವಸ್ಥಾನಕ್ಕೆ 37,82,616.00 ರೂ., ವಯಕ್ಕೋಡು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ 67,37,616.00 ರೂ. ಮಂಜೂರುಗೊಳಿಸಲಾಗಿದೆ.
 
ಈ ಯೋಜನೆಯಲ್ಲಿ ಅನ್ನಛತ್ರ,ಕಮ್ಯೂನಿಟಿ ಹಾಲ್‌, ಮಲ್ಟಿ ಪರ್ಪಸ್‌ ಹಾಲ್‌,ಶೌಚಾಲಯ,ಪಾರ್ಕಿಂಗ್‌ ವ್ಯವಸ್ಥೆ, ಕೆಫಿಟೀರಿಯಾ ಮೊದಲಾದವುಗಳನ್ನು ನಿರ್ಮಿಸ ಲಾಗುವುದು ಎಂದು ಕೇಂದ್ರ ಪ್ರವಾಸೋದ್ಯಮ ಸಹ ಸಚಿವ ಅಲ್ಫಾನ್ಸೋ ಕಣ್ಣಂತ್ತಾನಂ ಅವರು ಹೇಳಿದ್ದಾರೆ. 

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.