ವಾರ್ಷಿಕ ಜಾತ್ರೆ: ಇಂದು ಕುಂಬಳೆ ಬೆಡಿ


Team Udayavani, Jan 17, 2019, 12:30 AM IST

16-kbl-1.jpg

ಕುಂಬಳೆ: ಕುಂಬಳೆ ಕಣಿಪುರ ಶ್ರೀಗೋಪಾಲಕೃಷ್ಣ ಕ್ಷೇತ್ರದ ವಾರ್ಷಿಕ ಜಾತ್ರೆಯ ತೃತೀಯ ದಿನವಾದ ಬುಧವಾರ ಬೆಳಗ್ಗೆ ಉತ್ಸವ ಶ್ರೀಬಲಿ, ಭಜನೆ, ತುಲಾಭಾರ ಸೇವೆ, ಮಧ್ಯಾಹ್ನ ಮಹಾಪೂಜೆ, ನಿತ್ಯಬಲಿಯ ಬಳಿಕ ಅನ್ನಸಂತರ್ಪಣೆ ನಡೆಯಿತು.

ಸಂಜೆ ನಡೆ ತೆರೆದ ಬಳಿಕ ದೀಪಾ ರಾಧನೆ, ಸೀಮೆಯ ಭಕ್ತವೃಂದದ ವರಿಂದ ವಿಶ್ವರೂಪ ದರ್ಶನ ನಡೆ ಯಿತು. ರಾತ್ರಿ ಸಣ್ಣ ದೀಪೋತ್ಸವ, ಶ್ರೀಬಲಿ, ಪೂಜೆ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸೂರ್ಯ ಸಂಗೀತ ಬಳಗ ಯುವಪ್ರತಿಭೆ ಬಾಲಗಾಯಕಿ ಸೂರ್ಯ ಗಾಯತ್ರಿ ಅವರಿಂದ ಭಕ್ತಿ ಸಂಗೀತ ರಂಜಿಸಿತು.

ದ್ವಿತೀಯ ದಿನದಂದು ಬೆಳಗ್ಗೆ ಉತ್ಸವ ಶ್ರೀಬಲಿ, ಭಜನೆ, ತುಲಾಭಾರ ಸೇವೆ, ಮಧ್ಯಾಹ್ನ ಮಹಾಪೂಜೆ, ನಿತ್ಯಬಲಿಯ ಬಳಿಕ   ಅನ್ನಸಂತರ್ಪಣೆ ನಡೆಯಿತು. ಸಂಜೆ ನಡೆ ತೆರೆದ ಬಳಿಕ ದೀಪಾರಾಧನೆ, ಕೇಳಿಕೊಟ್ಟು ಸೇವೆ, ರಾತ್ರಿ ಸಣ್ಣ ದೀಪೋತ್ಸವ, ಶ್ರೀಬಲಿ, ಪೂಜೆ ನಡೆಯಿತು.
 
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಮಂಗಲ್ಪಾಡಿ ಕೂಟ ಮಹಾಜಗತ್ತು ಮಹಿಳಾ ವೇದಿಕೆಯ ಸದಸ್ಯೆಯರಿಂದ ಯಕ್ಷಗಾನ ತಾಳಮದ್ದಳೆ ಮತ್ತು ಕಟೀಲು ಮೇಳದಿಂದ “ಶ್ರೀ ಕಟೀಲು ಕ್ಷೇತ್ರ ಮಹಾತೆ¾’ ಯಕ್ಷಗಾನ ಬಯಲಾಟ ಜರಗಿತು. ಜ. 17ರಂದು ರಾತ್ರಿ 9.45ರಿಂದ ಇತಿಹಾಸ ಪ್ರಸಿದ್ಧ ಕುಂಬಳೆ ಬೆಡಿಯ ಸಿಡಿಮದ್ದು ಪ್ರದರ್ಶನ ನಡೆಯಲಿದೆ.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.