ರಂಗಸಿರಿಯಿಂದ “ಸುಧನ್ವ ಮೋಕ್ಷ’ ಯಕ್ಷಗಾನ


Team Udayavani, Jan 19, 2019, 12:30 AM IST

17ksde13.jpg

ಬದಿಯಡ್ಕ: ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಉತ್ಸವದ ಅಂಗವಾಗಿ ಬದಿಯಡ್ಕದ ರಂಗಸಿರಿ ಸಾಂಸ್ಕೃತಿಕ ವೇದಿಕೆಯ ವಿದ್ಯಾರ್ಥಿಗಳಿಂದ ಯಕ್ಷಗಾನ ನಡೆಯಿತು.

ಸುಧನ್ವ ಮೋಕ್ಷ ಎಂಬ ಕಥಾ ಭಾಗವನ್ನು ಸೂರ್ಯನಾರಾಯಣ ಪದಕಣ್ಣಾಯ ಅವರ ನಿರ್ದೇಶನದಲ್ಲಿ ವಿದ್ಯಾರ್ಥಿಗಳು ಪ್ರದರ್ಶಿಸಿದರು.

ಮಲ್ಲಿಕಾ ಕಲಾವೃಂದವು ಕಾರ್ಯಕ್ರಮವನ್ನು ಆಯೋಜಿಸಿತ್ತು. ಸಂಸ್ಥೆಗೆ ಅವಕಾಶ ನೀಡಿದ್ದಕ್ಕಾಗಿ ಶ್ರೀಶ ಕುಮಾರ ಪಂಜಿತ್ತಡ್ಕ ಅವರು ವಂದಿಸಿದರು. ಕಲಾವಿದರನ್ನು ಗೌರವಿಸಿದ ಸುಧಾಕರ ರಾವ್‌ ಪೇಜಾವರ ಅವರು ರಂಗಸಿರಿಯ ಕಾರ್ಯವನ್ನು ಕೊಂಡಾಡಿದರು. ಕಾಸರಗೋಡು ಇಂದಿಗೂ ಭಾವನಾತ್ಮಕವಾಗಿ ಕರ್ನಾಟಕದ ಭಾಗವಾಗಿದೆ. ಭೌಗೋಳಿಕವಾಗಿ ಕೇರಳದಲ್ಲಿದ್ದರೂ ಕನ್ನಡ ಸಂಸ್ಕೃತಿಯ ರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ರಂಗಸಿರಿಯ ಚಟುವಟಿಕೆಗಳು ಶ್ಲಾಘನೀಯ ಎಂದರು.

ಹಂಸಧ್ವಜನಾಗಿ ಪ್ರಭಾವತಿ ಕೆದಿಲಾಯ ಪುಂಡೂರು, ಸುಧನ್ವನಾಗಿ ವಿದ್ಯಾ ಕುಂಟಿಕಾನಮಠ, ಪ್ರಭಾವತಿಯಾಗಿ ಸುಪ್ರೀತಾ ಸುಧೀರ್‌ ಮುಳ್ಳೇರಿಯ, ಅರ್ಜುನನಾಗಿ ಶ್ರೀಶ ಕುಮಾರ ಪಂಜಿತ್ತಡ್ಕ, ಶ್ರೀಕೃಷ್ಣನಾಗಿ ಅಮಿತ ಅವರು ಪಾತ್ರ ಅಭಿನಯಿಸಿದರು. 

ಭಾಗವತರಾಗಿ ವಾಸುದೇವ ಕಲ್ಲೂರಾಯ ಮಧೂರು, ಚೆಂಡೆಯಲ್ಲಿ ಕೃಷ್ಣ ರಾಜ ಭಟ್‌ ನಂದಳಿಕೆ, ಮದ್ದಳೆಯಲ್ಲಿ  ಸೂರ್ಯನಾರಾಯಣ ಪದಕಣ್ಣಾಯ, ಚಕ್ರತಾಳದಲ್ಲಿ ಸುಧೀರ್‌ ಕುಮಾರ್‌ ರೈ ಮುಳ್ಳೇರಿಯ ಅವರು ಮುಮ್ಮೇಳಕ್ಕೆ ಪೂರಕವಾಗಿ ಹಿಮ್ಮೇಳ ನೀಡಿದರು. ಮೋಹನ ಕೊಕ್ಕರ್ಣೆ ನೇಪಥ್ಯದಲ್ಲಿ ಸಹಕರಿಸಿದರು.

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.