ಕೊಡಗು, ಚಿಕ್ಕಮಗಳೂರಿನಲ್ಲಿ ಮಳೆ


Team Udayavani, Feb 7, 2019, 12:30 AM IST

28.jpg

ಮಡಿಕೇರಿ/ಚಿಕ್ಕಮಗಳೂರು: ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಬುಧವಾರ ಈ ವರ್ಷದ ಮೊದಲ ಮಳೆಯಾಗಿದ್ದು, ಜನತೆ ಹರ್ಷಗೊಂಡಿದ್ದಾರೆ. ಮಡಿಕೇರಿಯಲ್ಲಿ ಸಂಜೆಯ ವೇಳೆ ಹನಿ ಮಳೆಯಾಗಿದ್ದರೆ, ನಾಪೋಕ್ಲು ಸುತ್ತಮುತ್ತ ಸಾಧಾರಣ ಮಳೆಯಾಗುವ ಮೂಲಕ ಕೊಂಚ ತಂಪಿನ ವಾತಾವರಣ ಮೂಡಿತು. 

ಚಿಕ್ಕಮಗಳೂರಿನ ಮೂಡಿಗೆರೆ, ಎನ್‌.ಆರ್‌. ಪುರ, ಕೊಪ್ಪದ ಕೆಲವು ಕಡೆ ಸಾಧಾರಣ ಮಳೆಯಾಗಿದೆ.  ಅಕಾಲಿಕ ಮಳೆಯಿಂದ ಜನಸಾಮಾನ್ಯರ ಮೊಗದಲ್ಲಿ ಹರ್ಷ ಮೂಡಿದರೂ ಕಾಫಿ ಬೆಳೆಗಾರರು ಒಂದಷ್ಟು ಆತಂಕಕ್ಕೆ ಸಿಲುಕಿದ್ದಾರೆ. ಕಣದಲ್ಲಿ ಒಣಗುತ್ತಿರುವ ಕಾಫಿ ಫ‌ಸಲು ಒದ್ದೆಯಾಗಿದ್ದರೆ, ಅದಾಗಲೇ ಹಣ್ಣಾಗಿರುವ ಕರಿಮೆಣಸು ಫ‌ಸಲು ಉದುರುವುದಕ್ಕೆ ಕಾರಣವಾಗಿದೆ. ಕಳೆದ ಎರಡು ಮೂರು ದಿನಗಳಿಂದ ಮೋಡ ಕವಿದ ವಾತಾವರಣವಿತ್ತಾದರೂ, ಏಕಾಏಕಿ ಮಳೆಯಾಗುತ್ತದೆಂಬ ನಿರೀಕ್ಷೆ ಇರಲಿಲ್ಲ. ಬುಧವಾರ ಅಪರಾಹ್ನ ನಾಪೋಕ್ಲು ವ್ಯಾಪ್ತಿಯಲ್ಲಿ ಗುಡುಗು ಸಹಿತ ಸುರಿದ ಮಳೆಗೆ ಬೆಳೆಗಾರರ ಮುಖದಲ್ಲಿ ಸಂಭ್ರಮದ ಬದಲು, ಆತಂಕ ಮೂಡಿತು.

ಸಾಮಾನ್ಯವಾಗಿ ಮಾರ್ಚ್‌ ಅಥವಾ ಎಪ್ರಿಲ್‌ ತಿಂಗಳಿನಲ್ಲಿ ಜಿಲ್ಲೆಯಲ್ಲಿ ಮೊದಲ ಮಳೆಯಾಗುತ್ತಿತ್ತು. ಆ ಮೂಲಕ ಕಾಫಿ ಗಿಡಗಳಲ್ಲಿ ಮುಂದಿನ ವರ್ಷದ ಭವಿಷ್ಯ ಅರಳುತ್ತಿತ್ತು. ಆದರೆ, ಬೆಳೆಗಾರರು ಇನ್ನೂ ಕೊನೇ ಹಂತದ ಪ್ರಕ್ರಿಯೆಯಲ್ಲಿರುವಾಗಲೇ ವರ್ಷಾಧಾರೆಯಾಗಿರುವುದು ಒಂದಿಷ್ಟು ಸಮಸ್ಯೆಗೆ ಕಾರಣವಾಗಿದೆ.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Kasaragod: ಬೋಟು ಅಪಘಾತ; ನಾಲ್ವರಿಗೆ ಗಾಯ

Kasaragod: ಬೋಟು ಅಪಘಾತ; ನಾಲ್ವರಿಗೆ ಗಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.