ಬಾಳೆಗೊನೆಯೊಂದಿಗೆ ಮರ ಸಾಗಾಟ: ಮೂವರ ಬಂಧನ
Team Udayavani, Feb 17, 2019, 4:48 AM IST
ಮಡಿಕೇರಿ: ಬಾಳೆಗೊನೆಯೊಂದಿಗೆ ಲಾರಿಯಲ್ಲಿ ಅಕ್ರಮವಾಗಿ ಬೀಟೆ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಪ್ರಕರಣವನ್ನು ಕುಶಾಲನಗರ ವಲಯ ಅರಣ್ಯ ಅಧಿಕಾರಿಗಳು ಪತ್ತೆ ಹಚ್ಚಿದ್ದು, ಲಾರಿ ಸಹಿತ ಮೂವರನ್ನು ದಸ್ತಗಿರಿ ಬಂಧಿಸಿದ್ದಾರೆ.
ಶನಿವಾರ ಮುಂಜಾನೆ ಸುಂಟಿಕೊಪ್ಪ ಕಡೆಯಿಂದ ಬರುತ್ತಿದ್ದ ಲಾರಿಯನ್ನು ತಡೆಹಿಡಿದು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂತು.
ನೆಲ್ಲಿಹುದಿಕೇರಿಯ ರೆಹಮಾನ್, ಕೇರಳದ ಕಣ್ಣೂರಿನ ರಿಶದ್ ಕೊಟ್ರಕಾಂಡಿ, ನಿಕಿಲ್ ಅವರನ್ನು ಬಂಧಿಸಲಾಗಿದೆ. ಅಮ್ಮತ್ತಿ ಆನಂದ ಪುರದ ದೀಪಕ್ ವಾಲ್ಟರ್ ತಲೆಮರೆಸಿಕೊಂಡಿದ್ದಾನೆ ಎಂದು ವಲಯ ಅರಣ್ಯಾಧಿಕಾರಿ ಸಿ.ಆರ್.ಅರುಣ್ ತಿಳಿಸಿದ್ದಾರೆ.
ವಶಕ್ಕೆ ಪಡೆದ ಲಾರಿ ಮತ್ತು ಮರದ ಮೌಲ್ಯ 15 ಲ.ರೂ. ಎಂದು ಅಂದಾಜಿಸಲಾಗಿದೆ. ಮರವನ್ನು ಮಾದಾಪುರ ಕಡೆಯಿಂದ ಸಾಗಿಸುತ್ತಿರಬೇಕೆಂದು ಶಂಕಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್