ಜಿಲ್ಲಾ ಮಟ್ಟದ ಸರಣಿ ಕಾರ್ಯಕ್ರಮಗಳಿಗೆ ಚಾಲನೆ: ವರ್ಣರಂಜಿತ ಮೆರವಣಿಗೆ


Team Udayavani, Feb 22, 2019, 12:30 AM IST

21ksde1b.jpg

ಕಾಸರಗೋಡು: ರಾಜ್ಯ ಸರಕಾರ ಒಂದು ಸಾವಿರ ದಿನ ಪೂರೈಸಿದ ವಿಚಾರವನ್ನು ಸರಣಿ ಕಾರ್ಯಕ್ರಮಗಳ ಮೂಲಕ ಆಚರಿಸುವ ಅಂಗವಾಗಿ ಜಿಲ್ಲಾ ಮಟ್ಟದ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.

ಕಾಂಞಂಗಾಡ್‌ನ‌ಲ್ಲಿ ನಡೆದ ವರ್ಣ ರಂಜಿತ ಮೆರವಣಿಗೆ ಮೂಲಕ ಒಂದು ವಾರ ಕಾಲ ನಡೆಯುವ ಈ ಸರಣಿ ಕಾರ್ಯಕ್ರಮಗಳಿಗೆ ಶುಭಾರಂಭವಾಗಿದೆ. ಜಿಲ್ಲೆಯ ಅತ್ಯಧಿಕ ಜನಸಹಭಾಗಿತ್ವ ಇದ್ದ ಮೆರವಣಿಗೆ  ಪುದಿಯಕೋಟೆ ಮಾಂತೋಪ್‌ ಮೈದಾನದಲ್ಲಿ ಆರಂಭಗೊಂಡು ಕಾಂಞಂಗಾಡ್‌ ನಗರದಲ್ಲಿ ಪರ್ಯಟನೆ ನಡೆಸಿ ನಾರ್ತ್‌ ಕೋಟೆಚ್ಚೇರಿಯಲ್ಲಿ ಸಮಾಪ್ತಿಗೊಂಡಿತು.

ಕಾಂಞಂಗಾಡ್‌ ನಗರಸಭೆ ಅಧ್ಯಕ್ಷ ವಿ.ವಿ. ರಮೇಶನ್‌, ಉಪಜಿಲ್ಲಾಧಿಕಾರಿ ಅರುಣ್‌ ಕೆ.ವಿಜಯ್‌, ಕಾಂಞಂಗಾಡ್‌ ನಗರಸಭೆ ಉಪಾಧ್ಯಕ್ಷೆ ಎನ್‌ ಸುಲೈಖಾ, ಸದಸ್ಯರು, ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಸಿಬಂದಿ, ಸಾರ್ವಜನಿಕರ ಸಹಿತ ಸಾವಿರಾರು ಮಂದಿ ಮೆರವಣಿಗೆಯಲ್ಲಿ ಭಾಗವಹಿಸಿದರು.

ಆರೋಗ್ಯ ಕಾರ್ಯಕರ್ತರು, ಎನ್‌ಸಿಸಿ,, ಎನ್‌.ಎಸ್‌.ಎಸ್‌. ಸ್ವಯಂ ಸೇವಕರು, ವಿದ್ಯಾರ್ಥಿ ಪೊಲೀಸರು, ಜೂನಿಯರ್‌ ರೆಡ್‌ ಕ್ರಾಸ್‌, ವ್ಯಾಪಾರಿಗಳು, ಲಯನ್ಸ್‌, ರೋಟರಿ ಕ್ಲಬ್‌ ಪ್ರತಿನಿಧಿಗಳು, ಹರಿತ ಕ್ರಿಯಾ ಸೇನೆ, ಮಹಿಳಾ ಒಕ್ಕೂಟಗಳ ಸದಸ್ಯೆಯರು, ಬಾಡಿಗೆ ವಾಹನ ಚಾಲಕರು, ಸ್ವಯಂ ಸೇವಾ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದರು. ನಾರ್ತ್‌ ಕೋಟೆಚ್ಚೇರಿಯಲ್ಲಿ   ನಡೆದ    ಸಾರ್ವ ಜನಿಕ ಸಭೆಯಲ್ಲಿ  ಕಾಂಞಂ ಗಾಡ್‌ ನಗರಸಭೆ ಅಧ್ಯಕ್ಷ ವಿ.ವಿ. ರಮೇಶನ್‌, ಉಪ ಜಿಲ್ಲಾಧಿಕಾರಿ ಅರುಣ್‌ ಕೆ.ವಿಜಯ್‌, ನಗರಸಭೆ ಉಪಾಧ್ಯಕ್ಷೆ ಎನ್‌. ಸುಲೈಖಾ, ಸ್ಥಾಯೀ ಸಮಿತಿ ಅಧ್ಯಕ್ಷ ಎನ್‌. ಉಣ್ಣಿ ಕೃಷ್ಣನ್‌, ಟಿ.ವಿ. ಭಾಗೀರಥಿ, ಗಂಗ ರಾಧಾಕೃಷ್ಣನ್‌ ಉಪಸ್ಥಿತರಿದ್ದರು.

ಮುತ್ತುಕೊಡೆ, ಶಿಂಗಾರಿ-ಬ್ಯಾಂಡ್‌ ಮೇಳ ಗಮನ ಸೆಳೆದುವು. ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿಗೆ ವೀರ ಮೃತ್ಯುವನ್ನಪ್ಪಿದ ಭಾರತೀಯ ಯೋಧರ ಕುರಿತು ಕಲಾವಿದ ಪಾರ್ಕೋ ಅತಿಯಾಂಬೂರ್‌ ಪ್ರಸ್ತುತ ಪಡಿಸಿದ ಪ್ಲೋಟ್‌ ಜನಾಕರ್ಷಣೆ ಪಡೆಯಿತು. ಕಾಂಞಂಗಾಡ್‌ ನಗರಸಭೆ, ಅಜಾನೂರು, ಪಳ್ಳಿಕ್ಕರೆ, ಪುಲ್ಲೂರು-ಪೆರಿಯ, ಮಡಿಕೈ ಗ್ರಾ. ಪಂ.ಗಳ ಕುಟುಂಬಶ್ರೀ ಸದಸ್ಯೆಯರು ಭಾರೀ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Kasaragod: ಬೋಟು ಅಪಘಾತ; ನಾಲ್ವರಿಗೆ ಗಾಯ

Kasaragod: ಬೋಟು ಅಪಘಾತ; ನಾಲ್ವರಿಗೆ ಗಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.