ಕಪ್ಪಣಕಾಲ್: ರಸ್ತೆ ಉದ್ಘಾಟನೆ
Team Udayavani, Feb 24, 2019, 1:00 AM IST
ಕಾಸರಗೋಡು: ಉದುಮ ಗ್ರಾಮ ಪಂಚಾಯತ್ನ 17 ನೇ ವಾರ್ಡ್ನಲ್ಲಿ ನಿರ್ಮಿಸಿದ ಕಪ್ಪಣಕಾಲ್ ಲಿಂಕ್ ರಸ್ತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಎ.ಮುಹಮ್ಮದ್ ಆಲಿ ಉದ್ಘಾಟಿಸಿದರು 2018-19 ನೇ ಸಾಲಿನ ಮಹಾತ್ವಾಗಾಂಧಿ ರಾಷ್ಟಿÅàಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸೇರ್ಪಡೆಗೊಳಿಸಿ 4 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಯನ್ನು ನಿರ್ಮಿಸಲಾಗಿದೆ. 150 ಮೀಟರ್ ನೀಳದ ಈ ರಸ್ತೆಯನ್ನು 154 ಮಂದಿ ಕಾರ್ಮಿಕರು 7 ದಿನಗಳಲ್ಲಿ ನಿರ್ಮಿಸಿದ್ದರು.
ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಲಕ್ಷಿ$¾ ಬಾಲನ್ ಅಧ್ಯಕ್ಷತೆ ವಹಿಸಿದ್ದರು. ಎನ್ಆರ್ಇಜಿ ಎಇಒ ಮೋನಿಕ ಮೋಹನ್ ವರದಿ ಮಂಡಿಸಿದರು. ಸ್ಥಾಯೀ ಸಮಿತಿ ಅಧ್ಯಕ್ಷರಾದ ಕೆ.ಪ್ರಭಾಕರನ್, ಕೆ.ಸುರೇಶ್ ಕುಮಾರ್, ಸೈನಬಾ ಅಬೂಬಕ್ಕರ್, ಸದಸ್ಯರಾದ ಕೆ.ವಿ.ಅಪ್ಪು, ಶಂಭು ಬೇಕಲ್, ಪ್ರೀಣ ಮಧು, ಬೀವಿ ಅಶ್ರಫ್ ಮಾತನಾಡಿದರು.ವಾರ್ಡ್ ಸದಸ್ಯ ಚಂದ್ರನ್ ನಾಲಾಂವಾದುಕ್ಕಲ್ ಸ್ವಾಗತಿಸಿದರು. ವಾರ್ಡ್ ಅಭಿವೃದ್ಧಿ ಸಮಿತಿ ಸಂಚಾಲಕಿ ಶ್ರೀಜ ಪುರುಷೋತ್ತಮನ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ
Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು
Kasaragod ಎನ್ಡಿಎ ಅಭ್ಯರ್ಥಿ ಅಶ್ವಿನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು
ಸಿಡಿದ ಗ್ಯಾಸ್ ಸಿಲಿಂಡರ್; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ
Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ
MUST WATCH
ಹೊಸ ಸೇರ್ಪಡೆ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ