ರಸ್ತೆ ಮರುಡಾಮರು ಕಾಮಗಾರಿಗೆ ಶಾಸಕರಿಂದ ಚಾಲನೆ


Team Udayavani, Mar 9, 2019, 12:30 AM IST

07-gkl02.jpg

ಗೋಣಿಕೊಪ್ಪಲು:  ಅರುವತ್ತೋಕ್ಲು, ಹಾತೂರು, ಗೋಣಿಕೊಪ್ಪ ಪಂಚಾಯಿತಿ ವ್ಯಾಪ್ತಿಯ ರಸ್ತೆ ಮರುಡಾಮರು ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಜಿ. ಬೋಪಯ್ಯ ಚಾಲನೆ ನೀಡಿದರು.

ಗ್ರಾ.ಪಂ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ಭುಮಿ ಪೂಜೆ ನೆರೆವೇರಿಸಿದ ಶಾಸಕರು ಶೀಘ್ರವಾಗಿ ಕಾಮಗಾರಿಗಳು ಪೂರ್ಣಗೊಳ್ಳಲು ಗುತ್ತಿಗೆದಾರರು ಮುಂದಾಗಬೇಕು ಮತ್ತು ಸ್ಥಳೀಯ ಗ್ರಾಮಸ್ಥರು ರಸ್ತೆ ನಿಮಾರ್ಣದ ಸಂದರ್ಭ ಚರಂಡಿ ವ್ಯವಸ್ಥೆಗೆ ಸ್ಪಂದಿಸಬೇಕು ಎಂದು ಸೂಚಿಸಿದರು.

ಗೋಣಿಕೊಪ್ಪ ಗ್ರಾ.ಪಂ ವ್ಯಾಪ್ತಿಯ 40 ಲಕ್ಷ ಅನುದಾನದಲ್ಲಿ ಜೂಸ್‌ ಪ್ಯಾಕ್ಟರಿ, ಪಡಿಕಲ್‌ ಸಂಪರ್ಕ ರಸ್ತೆ ಹತ್ತು ಲಕ್ಷ ವೆಚ್ಚದಲ್ಲಿ, ಉಮಾಮಹೇಶ್ವರಿ ಬಡಾವಣೆಯಿಂದ ಮುತ್ತಣ್ಣ ಬಡಾವಣೆ ಸಂಪರ್ಕ ರಸ್ತೆಗೆ ಹತ್ತು ಲಕ್ಷ, ಕೈಕೇರಿ ಪರಿಶಿಷ್ಠ ಕಾಲೋನಿ ರಸ್ತೆಯಿಂದ ಅರುವತ್ತೋಕ್ಲು ಲಿಂಕ್‌ ರಸ್ತೆಗೆ ಹತ್ತು ಲಕ್ಷ ಮತ್ತು ಕುಪ್ಪಂಡ ದೊಡ್ಡಮನೆ ರಸ್ತೆಗೆ ಹತ್ತು ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ನಡೆಯಲಿದೆ. 

ಅರುವತ್ತೋಕ್ಲು ಗ್ರಾ.ಪಂ ವ್ಯಾಪ್ತಿಯ 30 ಲಕ್ಷ ಅನುದಾನದಲ್ಲಿ ಮುಖ್ಯ ರಸ್ತೆಯಿಂದ ಕೈಕೇರಿ ಮುಖ್ಯ ರಸ್ತೆ ಸಂಪರ್ಕ ಹತ್ತು ಲಕ್ಷ, ಮೈಸೂರಮ್ಮ ಕಾಲೋನಿ ಮುಖ್ಯ ರಸ್ತೆ ಅಭಿವೃದ್ಧಿಗೆ ಹತ್ತು ಲಕ್ಷ, ಹುದ್ದೂರು ಸೀತ ಕಾಲೋನಿ ಮುಖ್ಯ ರಸ್ತೆ ಅಭಿವೃದ್ಧಿ ನಡೆಯಲಿದೆ.

ಹಾತೂರು ಗ್ರಾ.ಪಂ ವ್ಯಾಪ್ತಿಯ 30 ಅನುದಾನದಲ್ಲಿ ಬೈಗೋಡು ಶಾಲೆ ಸಮೀಪದಿಂದ ಕೊಳೊ¤àಡಿಗೆ ಸಂಪರ್ಕ ರಸ್ತೆ ಹತ್ತು ಲಕ್ಷ, ಮತ್ತು ಒಕ್ಕಲಿಗರ ಕೇರಿಗಾಗಿ ಕಬ್ಬೆ ಮನೆ ಲಿಂಕ್‌ ರಸ್ತೆ ಹತ್ತು ಲಕ್ಷ, ಗದ್ದೆಮನೆ, ನೆಲ್ಲುಕೋಟೆ ಸಂಪರ್ಕ ರಸ್ತೆ ಅಭಿವೃದ್ಧಿ ಕಾರ್ಯಗಳು ನಡೆಯಲಿವೆ.

ಜಿ.ಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಸಿ.ಕೆ. ಬೋಪಣ್ಣ, ವಿರಾಜಪೇಟೆ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಇ.ಸಿ. ಜೀವನ್‌, ಅರುವತ್ತೋಕ್ಲು ಸ್ಥಾನೀಯ ಸಮಿತಿ ಅಧ್ಯಕ್ಷ ಸೋಮಣ್ಣ, ಗ್ರಾಮಸ್ಥರಾದ ಮುಕ್ಕಟೀರ ರನ್ನ, ಮನೋಜ್‌, ಹಂಚಿಮನೆ ಶಶಿದರ್‌, ಚಂದ್ರಶೇಖರ್‌, ಜಗದೀಶ್‌,ಪುಲಿಯಂಡ ರೋಶನ್‌, ಕಾಳಪಂಡ ಸುಜಾ, ಮುಕ್ಕಟೀರ ವಸಂತ, ಗುತ್ತಿಗೆದಾರ ಆರ್ಮುಗ, ನವೀನ್‌, ಹಾಜರಿದ್ದರು.
 

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.