ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಕ್ಷಾಮ ಪರಿಹಾರ ಕ್ರಮ: ಡಾ| ಸಜಿತ್‌ಬಾಬ


Team Udayavani, Mar 14, 2019, 1:00 AM IST

jilleyadyanta-kudiyuva-neeru.jpg

ಕುಂಬಳೆ : ಕಾಸರಗೋಡು ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಕ್ಷಾಮ ತಲೆದೋರಿದ್ದು ಇದರ ಪರಿಹಾರಕ್ಕೆ ಜಿಲ್ಲಾಧಿಕಾರಿ ಡಾ.ಡಿ.ಸಜಿತ್‌ಬಾಬು ಅವರು ಪರಿಹಾರ ಕ್ರಮಕ್ಕೆ ಮುಂದಾಗಿದ್ದಾರೆ.

ಇದರಂತೆ ಮಂಜೇಶ್ವರ ಮತ್ತು ಕಾಸರಗೋಡು ಬ್ಲಾಕ್‌ಗಳಲ್ಲಿ ಹರಿಯುವ ಹೊಳೆಗಳಾದ ಉಪ್ಪಳ, ಶಿರಿಯ,ಮೊಗ್ರಾಲ್‌ಪುತ್ತೂರು ಮೊದಲಾದೆಡೆಗಳಲ್ಲಿ ಕುಡಿಯುವ ನೀರಿಗೆ ಪಂಪ್‌ ನಡೆಸುವ ಸ್ಥಳದ 500 ಮೀ.ಪ್ರದೇಶದ ಕೆಳಗೆ ಮತ್ತು ಮೇಲಿನ ಭಾಗದಲ್ಲಿರುವ ಕೃಷಿ ನೀರಾವರಿ ಪಂಪ್‌ಗ್ಳ ವಿದ್ಯುತ್‌ ಸಂಪರ್ಕವನ್ನು ತತ್‌ಕ್ಷಣ ಬೇರ್ಪಡಿಸಲು ಸಲು ಜಿಲ್ಲಾಧಿಕಾರಿಯವರು ಆಯಾ ವಿದ್ಯುತ್‌ ಇಲಾಖೆಯ ಅಧಿಕಾರಿಗಳಿಗೆ ಆದೇಶ ನೀಡಿರುವರು.

ಉಚಿತ ವಿದ್ಯುತ್‌ ದುರುಪಯೋಗ 
 ರಾಜ್ಯ ಸರಕಾರ ಕೃಷಿಗೆ ನೀಡಿದ ಉಚಿತ ವಿದ್ಯುತ್‌ ಯೋಜನೆಯಂತೆ ಹೆಚ್ಚಿನ ಕೃಷಿಕರು ಲಂಗುಲಗಾಮಿಲ್ಲದೆ ಇದರ ದುರುಪಯೋಗ ನಡೆಸುತ್ತಿರುವುದಾಗಿ ಜಿಲ್ಲಾಧಿಕಾರಿ ಆರೋಪಿಸಿದ್ದಾರೆ.ಹೊಳೆಗಳಲ್ಲಿ ಕಂದಾಯ ಇಲಾಖೆಯ ಪರವಾನಿಗೆ ಪಡೆಯದೆ ಬಾವಿ ತೋಡಿ ಇದರೊಳಗೆ ಕಾಂಕೀÅಟ್‌ ರಿಂಗ್‌ ಹಾಕಿ ಕಾಣದಂತೆ ಮುಚ್ಚಿ ತೋಟಗಳಿಗೆ ಅನಿಯಂತ್ರಿತವಾಗಿ ನೀರು ಬಳಸುತ್ತಿರುವುದರಿಂದ ವರ್ಷದಿಂದ ವರ್ಷಕ್ಕೆ ನೀರಿನ ಕ್ಷಾಮ ತಲೆದೋರುತ್ತಿದೆ.
.ಒಂದು ಕಂಗಿಗೆ ಕೇವಲ 80 ಲೀಟರ್‌ ನೀರು ಮೂರು ದಿನಗಳ ತನಕ ಸಾಕಾಗುತ್ತಿದ್ದು ಕೆಲವು ಕೃಷಿಕರು ಹೊಳೆಯ ನೀರನ್ನು ನಿತ್ಯ ರಾತ್ರಿ ಹಗಲೆನ್ನದೆ ತೋಟಕ್ಕೆ ಹರಿಯಬಿಟ್ಟು ನೀರಿನ ಕ್ಷಾಮಕ್ಕೆ ಕಾರಣವಾಗುತ್ತಿದೆ.

ನೀರಿನ ಬರಕ್ಕೆ ಕಾರಣವಾಗಿದೆ.ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಕ್ಷಾಮ ತೀವ್ರವಾಗಲಿದ್ದು ಅನಗತ್ಯ ನೀರು ಹರಿಸಿ ಪೋಲು ಮಾಡುವವರ ವಿರದ್ಧ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವೆಂಬುದಾಗಿ ಜಿಲ್ಲಾಧಿಕಾರಿ ಯವರು ಎಚ್ಚರಿಸಿದ್ದಾರೆ.ಜಿಲ್ಲಾಧಿಕಾರಿಯವರು ಉಪ್ಪಳ,ಶಿರಿಯ,ಮೊಗ್ರಾಲ್‌ ಹೊಳೆಗಳಿಗೆ ಭೇಟಿ ನೀಡಿ ಅನಧಿಕೃತ ನೀರಾವರಿ ಪಂಪ್‌ ಶೆಡ್ಡ್ಗಳನ್ನು ಪರಿಶೀಲಿಸಿದರು.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.