ಮತದಾನ ಪ್ರತಿಯೊಬ್ಬನ ಹಕ್ಕು : ಲಕ್ಷ್ಮೀಪ್ರಿಯಾ


Team Udayavani, Mar 16, 2019, 12:30 AM IST

z-matha-jagrthi-1.jpg

ಮಡಿಕೇರಿ: ಮತದಾನದ ಮಹತ್ವ ಕುರಿತ ಜಾಗೃತಿ ಜಾಥಗೆ ಮತದಾರರ ವ್ಯವಸ್ಥಿತ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ (ಸ್ವೀಪ್‌) ಅಧ್ಯಕ್ಷೆ ಕೆ.ಲಕ್ಷ್ಮೀಪ್ರಿಯಾ ಅವರು ನಗರದ ಗದ್ದುಗೆ ಬಳಿ ಗುರುವಾರ ಚಾಲನೆ ನೀಡಿದರು.  
 
ಮತದಾನ ನಮ್ಮಿಂದ, ಮತದಾನ ಹೆಮ್ಮೆಯಿಂದ, ಮತ ಹಕ್ಕು ಚಲಾಯಿಸು ವುದು ಅರ್ಹರದ್ದಾಗಿದೆ, ತಪ್ಪದೇ ಮತ ಚಲಾಯಿಸಿ ಎಂದು ಸ್ವೀಪ್‌ ಅಧ್ಯಕ್ಷರು ಹಾಗೂ ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ ಅವರು ಕರೆ ನೀಡಿದರು. 
   
ಮತದಾನ ಪ್ರತಿಯೊಬ್ಬರ ಹಕ್ಕಾಗಿದ್ದು, ಹದಿನೆಂಟು ವರ್ಷ ಪೂರ್ಣಗೊಂಡವರು ಮತದಾರರ ಚುನಾವಣಾ ಗುರುತಿನ ಚೀಟಿ ಪಡೆದು ಕಡ್ಡಾಯವಾಗಿ ಮತ ಚಲಾಯಿಸಬೇಕು. ಜೊತೆಗೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೇ ಎಂಬುದನ್ನು ಖಾತರಿಪಡಿಸಿ ಕೊಳ್ಳುವಂತಾಗಬೇಕು ಎಂದು ಜಿ.ಪಂ.ಸಿಇಒ ಅವರು ಸಲಹೆ ಮಾಡಿದರು.
   
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಅರುಂಧತಿ ಮಾತನಾಡಿ ಪ್ರಜಾಪ್ರಭುತ್ವ ಬಲಪಡಿಸಲು ಅವಕಾಶ ಮತದಾನವಾಗಿದ್ದು, ಮತದಾನ ಎಂಬ ಅಸ್ತ್ರವನ್ನು ಬಳಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಮತದಾನದಿಂದ ವಂಚಿತರಾಗಬಾರದೆಂದು ಅವರು ಮನವಿ ಮಾಡಿದರು.  ಪೌರಾಯುಕ್ತರಾದ ಎಂ.ಎಲ್‌.ರಮೇಶ್‌ ಅವರು ಮಾತನಾಡಿ ಪ್ರಜಾಪ್ರಭುತ್ವದ ಜನತಂತ್ರದ ಹಬ್ಬದಲ್ಲಿ ಮತದಾರರು=ಮತ ಚಲಾಯಿಸಬೇಕು. ಇದರಿಂದ ಉತ್ತಮ ಸಮಾಜ ಕಟ್ಟಲು ಸಾಧ್ಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಅರ್ಹರು ಮತದಾನ ಮಾಡಿದ್ದಾರೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.ಜಿ.ಪಂ.ಸಹಾಯಕ ಕಾರ್ಯದರ್ಶಿ ಶ್ರೀಕಂಠಮೂರ್ತಿ, ನಗರ ಸಭೆಯ ಸುಜಾತಾ‌, ರಮೇಶ್‌, ಬಷೀರ್‌, ಶಿಶು ಅಭಿವೃಧಿ ಯೋಜನಾ ಇಲಾಖೆಯ ವ್ಯವಸ್ಥಾಪಕರಾದ ಸುನಿತಾ, ಮಮ್ತಾಜ್‌, ಮಂಜುನಾಥ್‌, ಯಶೋದಾಐ ಪ್ರಿಯಾ, ಸ್ತ್ರೀಶಕ್ತಿ ಗುಂಪುಗಳ ಸದಸ್ಯರು ಇತರರು ಉಪಸ್ಥಿತರಿದ್ದರು.ಜಾಥಾ ಮಹದೇವಪೇಟೆ ಮುಖ್ಯರಸ್ತೆ ಮೂಲಕ ಸ್ಕ್ವಾಡ್ರನ್‌ ಲೀಡರ್‌ ಅಜ್ಜಮಾಡ ದೇವಯ್ಯ ವೃತ್ತ, ಜನರಲ್‌ ತಿಮ್ಮಯ್ಯ ವೃತ್ತ ಮೂಲಕ ಕಾವೇರಿ ಕಲಾ ಕ್ಷೇತ್ರದಲ್ಲಿ ಕೊನೆಗೊಂಡಿತು. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.