ಚಿಕ್ಕಕೊಳತ್ತೂರು  ಶ್ರೀಬಾವಿ ಬಸವಣ್ಣ ಪೂಜಾ ಮಹೋತ್ಸವ ಸಂಪನ್ನ


Team Udayavani, Mar 20, 2019, 1:00 AM IST

chikka-kolattur.jpg

ಶನಿವಾರಸಂತೆ: ಸಮೀಪದ ಚಿಕ್ಕಕೊಳತ್ತೂರು ಗ್ರಾಮದಲ್ಲಿರುವ ಶ್ರೀ ಬಾವಿ ಬಸವಣ್ಣ ದೇವರ ವಾರ್ಷಿಕ ಪೂಜಾ ಮಹೋತ್ಸವ ಸಂಪನ್ನಗೊಂಡಿತು. ಚಿಕ್ಕಕೊಳತ್ತೂರು ಗ್ರಾಮದ ಗ್ರಾಮ ದೇವರಾದ ಬಾವಿ ಬಸವಣ್ಣ ಈ ಭಾಗದ ಜನರಿಗೆ ಕುಲದೇವತೆ ಕೂಡ ಆಗಿದೆ. ಈ ಗ್ರಾಮದ ಹೆಣ್ಣು ಮಕ್ಕಳನ್ನು ದೂರದ ಊರಿಗೆ ವಿವಾಹ ಮಾಡಿಕೊಟ್ಟ ಮೇಲೆ ವಿವಾಹಿತ ಹೆಣ್ಣು ಮಕ್ಕಳು ತಪ್ಪದೆ ಪ್ರತಿವರ್ಷವೂ ತವರೂರಿಗೆ ಬಂದು ವಾರ್ಷಿಕ ಪೂಜಾ ಮಹೋತ್ಸವದಲ್ಲಿ ಬಾವಿ ಬಸವೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ. ಇದೆ ಗ್ರಾಮದ ಯುವಕರು ಹಾಗೂ ಇಲ್ಲಿಂದ ಬೇರೆ ಊರಿಗೆ ವಲಸೆ ಹೋದವರೂ ಸಹ ತವರೂರಿಗೆ ಬಂದು ವರ್ಷಕ್ಕೊಮ್ಮೆ ನಡೆಯುವ ಬಾವಿ ಬಸವಣ್ಣ ಪೂಜ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಾರೆ.

ಅಕ್ಕಪಕ್ಕದ ಗ್ರಾಮಸ್ಥರು, ಭಕ್ತರು ತಮ್ಮ ಇಷ್ಟಾರ್ಥ ಕೋರಿ ಬಾವಿ ಬಸವಣ್ಣ ದೇವರಿಗೆ ಹರಕೆ ಮಾಡಿಕೊಳ್ಳುತ್ತಾರೆ, ಕೆಲವು ರಾಜಕಾರಣಿಗಳು ಸಹ ಇಷ್ಟಾರ್ಥ ಕೋರಿ ಬಾವಿ ಬಸವಣ್ಣ ದೇವರಲ್ಲಿ ಹರಿಕೆ ಸಲ್ಲಿಸುತ್ತಾರೆ ಈ ಎಲ್ಲ  ಭಕ್ತರು ಬಾವಿ ಬಸವಣ್ಣ ದೇವರು ತಮ್ಮ ಬೇಡಿಕೆ ಈಡೇರಿಸಿದ ನಂಬಿಕೆಯಿಂದ ಬಾವಿ ಬಸವಣ್ಣ ಪೂಜಾ ಮಹೋತ್ಸವದಲ್ಲಿ ನೂರ ಒಂದು ಈಡುಗಾಯಿ ಒಡೆ ಯುವ ಮೂಲಕ ಹಾಗೂ ಕೈಹಿಡಿ ಗಳಷ್ಟು ನಾಣ್ಯವನ್ನು ಬಾವಿಯೊಳಗೆ ಉದ್ಭವಗೊಂಡಿದೆ ಎಂದು ಹೇಳಲಾದ ಬಾವಿ ಬಸವಣ್ಣ ದೇವರಿಗೆ ಹರಕೆ ಸಲ್ಲಿಸುತ್ತಾರೆ.

ವಾರ್ಷಿಕ ಪೂಜಾ ಮಹೋತ್ಸವದಲ್ಲಿ ಸಾವಿರಾರು ಭಕ್ತರು ಬಾವಿಯೊಳಗಿರುವ ಉದ್ಬವ ಬಸವಣ್ಣ ದೇವರಿಗೆ ಹರಕೆ ರೂಪದಲ್ಲಿ ಹಿಡಿ ನಾಣ್ಯವನ್ನು ಹಾಕುತ್ತಾರೆ. ವಾರ್ಷಿಕ ಪೂಜಾ ಮಹೋತ್ಸವದಲ್ಲಿ ಭಕ್ತರು ಬಾವಿಯೊಳಗೆ ಹಾಕಿದ ನಾಣ್ಯವನ್ನು ಮುಂದಿನ ವರ್ಷ ನಡೆಯುವ ಪೂಜಾ ಮಹೋತ್ಸವದ ಖರ್ಚಿಗೆ ಬಳಕೆ ಮಾಡಿಕೊಳ್ಳುತ್ತಾರೆ. 

ಸೋಮವಾರ ಬೆಳಗ್ಗೆಯಿಂದ ಸಂಜೆ ತನಕ ಚಿಕ್ಕಕೊಳತ್ತೂರು ಬಾವಿ ಬಸವಣ್ಣ ದೇವರ ವಾರ್ಷಿಕ ಪೂಜಾ ಮಹೋತ್ಸವ ಕಾರ್ಯಕ್ರಮ ನಡೆಯಿತು. ಅಕ್ಕಪಕ್ಕದ ಗ್ರಾಮಗಳಿಂದ ಸಾವಿರಾರು ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹರಕೆ ಸಲ್ಲಿಸಿದ್ದರು. ಪೂಜಾ ಮಹೋತ್ಸವ ಪ್ರಯುಕ್ತ ಅನ್ನ ಸಂತರ್ಪಣೆ ನಡೆಸಲಾಯಿತು.  ಗ್ರಾಮದ ಪ್ರಮುಖರಾದ ಸಿ.ಕೆ.ಕೊಮರಪ್ಪ, ಸಿ.ಜೆ.ಗಿರೀಶ್‌, ಬೆಳ್ಳಿಗೌಡ ಮುಂತಾದವರಿದ್ದರು.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Kasaragod: ಬೋಟು ಅಪಘಾತ; ನಾಲ್ವರಿಗೆ ಗಾಯ

Kasaragod: ಬೋಟು ಅಪಘಾತ; ನಾಲ್ವರಿಗೆ ಗಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.