ರಸ್ತೆ ಅಪಘಾತ:ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಳಗಿ ಸಾವು


Team Udayavani, Mar 20, 2019, 1:00 AM IST

kalagi-savu.jpg

ಮಡಿಕೇರಿ: ಕೊಡಗು ಜಿಲ್ಲಾ ಬಿ.ಜೆ.ಪಿ. ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಕಳಗಿ ಅವರು ಮಡಿಕೇರಿ ಸಮೀಪದ ಮೇಕೇರಿಯ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.  

ಮಡಿಕೇರಿಯಿಂದ ಸಂಪಾಜೆ ಕಡೆಗೆ ಕಾರಿನ‌ಲ್ಲಿ ಹೊರಟಿದ್ದ ಕಳಗಿ ಅವರಿದ್ದ ಕಾರಿಗೆ ಲಾರಿಯೊಂದು ಢಿಕ್ಕಿಯಾದ ಪರಿಣಾಮವಾಗಿ ಅವರು ತೀವ್ರ ಗಾಯಗೊಂಡು ಸಾವನ್ನಪ್ಪಿದರು. ಸಂಪಾಜೆ ಗ್ರಾಪಂ ಮಾಜಿ ಸದಸ್ಯರು ಪಯಸ್ವಿನಿ ಸಹಕಾರಿ ಬ್ಯಾಂಕಿನ ಅಧ್ಯಕ್ಷರೂ ಆಗಿರುವ ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಳಗಿ ಬಾಲಚಂದ್ರ ಅವರು ಚುನಾವಣೆ ನಿಮಿತ್ತ ಸಮಾಲೋಚನೆಗಾಗಿ ಮಂಗಳವಾರ  ಮಡಿಕೇರಿಗೆ ಹೋಗಿದ್ದರು. ಸಂಜೆ ಅವರು ಮಡಿಕೇರಿಯಿಂದ ಹಿಂದಿರುಗುತ್ತಿರುವಾಗ ಅಪಘಾತ ಸಂಭವಿಸಿದೆ.. ಸಂಪಾಜೆ ಪರಿಸರದ ಭರವಸೆಯ ನಾಯಕರಾಗಿದ್ದ ಕಳಗಿ ಬಾಲಚಂದ್ರ ಅವರ ಅಪಘಾತದ ಸುದ್ದಿ ತಿಳಿದು ಅವರ ಪಕ್ಷದ ಕಾರ್ಯಕರ್ತರು ಬಂಧುಗಳು ಮತ್ತು ಹಿತೈಷಿಗಳು ತೀವ್ರ ಆಘಾತಕ್ಕೊಳಗಾಗಿ¨ªಾರೆ  ಬಾಲಚಂದ್ರ ಕಳಗಿ ಅವರು ಸಂಪಾಜೆ ಭಾಗದಲ್ಲಿ ಸ್ನೇಹಜೀವಿಯಾಗಿ, ಪರೋಪಕಾರಿಯಾಗಿ ಪರಿಚಿತರು.ಕಳೆದ ಆಗಸ್ಟ… ನಲ್ಲಿ ಕೊಡಗು ಪ್ರಾಕೃತಿಕ  ವಿಕೋಪ ಸಂದರ್ಭದಲ್ಲಿ ಸಂಪಾಜೆ, ಕಲ್ಲುಗುಂಡಿ ಪರಿಹಾರ ಕೇಂದ್ರಗಳಲ್ಲಿ ಆರಂಭದ ದಿನದಿಂದ ಕೊನೆ ತನಕ ಸಂತ್ರಸ್ತರ ಜತೆ ಇದ್ದು, ಅವರಿಗೆ ಎÇÉಾ ವ್ಯವಸ್ಥೆಯನ್ನು ಕಲ್ಪಿಸಲುನೆರವಾದ ವ್ಯಕ್ತಿ.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.