ಜಿಲ್ಲೆಯಲ್ಲಿ ಮಹಿಳಾ ಮತದಾರರೇ ಪ್ರಬಲರು


Team Udayavani, Mar 23, 2019, 12:30 AM IST

voterlist.jpg

ಕಾಸರಗೋಡು: ಲೋಕಸಭೆ ಚುನಾವಣೆಯಲ್ಲಿ ಕಾಸರಗೋಡು ಲೋಕಸಭೆ ಕ್ಷೇತ್ರದಲ್ಲಿ ಮಹಿಳಾ ಮತದಾರರು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ.

ಈ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ಹೆಚ್ಚು ಹೆಸರು ಹೊಂದಿರುವವರು ಮಹಿಳೆಯರೇ ಆಗಿದ್ದಾರೆ. ಮಂಜೇಶ್ವರ, ಕಾಸರಗೋಡು, ಉದುಮ, ಕಾಂಞಂಗಾಡ್‌, ತ್ರಿಕರಿಪುರ, ಕಣ್ಣೂರು ಜಿಲ್ಲೆಯ ಪಯ್ಯನ್ನೂರು, ಕಲಶೆÏàರಿ ವಿಧಾನಸಭೆ ಕ್ಷೇತ್ರಗಳು ಸೇರಿ ಕಾಸರಗೋಡು ಲೋಕಸಭೆ ಕ್ಷೇತ್ರವಾಗಿದೆ. ಇಲ್ಲಿ ಒಟ್ಟು 13,24,387 ಮಂದಿ ಮತದಾರರಿದ್ದು, ಇವರಲ್ಲಿ 6,87,696 ಮಂದಿ ಮಹಿಳೆಯರು, 6,36,689 ಮಂದಿ ಪುರುಷರಾಗಿದ್ದಾರೆ.

ಅತ್ಯ ಧಿಕ ಮತದಾರರಿರುವ ವಿಧಾನಸಭೆ ಕ್ಷೇತ್ರ ಮಂಜೇಶ್ವರವಾಗಿದೆ. ಇಲ್ಲಿ 2,08,616 ಮಂದಿ ಮತದಾರರಿದ್ದಾರೆ. ಇವರಲ್ಲಿ 1,03,786 ಮಂದಿ ಮಹಿಳೆಯರು, 1,04,830 ಮಂದಿ ಪುರುಷರೂ ಇದ್ದಾರೆ. ಮಹಿಳೆಯರು ಅತ್ಯ ಧಿಕ ಪ್ರಮಾಣದಲ್ಲಿ ಮತದಾರರಾಗಿರುವ ಕ್ಷೇತ್ರ ಕಾಂಞಂಗಾಡ್‌ ವಿಧಾನಸಭೆ ಕ್ಷೇತ್ರವಾಗಿದೆ. ಇಲ್ಲಿ 1,06,020 ಮಹಿಳೆಯರು ಮತದಾರರಾಗಿದ್ದಾರೆ. 
96852 ಪುರುಷ ಮತದಾರರು ಇದ್ದಾರೆ. ಒಟ್ಟು 2,02,874 ಮಂದಿ ಮತದಾರರು ಈ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರ ಪಟ್ಟಿಯಲ್ಲಿ ಹೆಸರು ಹೊಂದಿದ್ದಾರೆ.

ಅತಿ ಕಡಿಮೆ ಮಹಿಳೆಯರು ಮತದಾರ ರಾಗಿರುವ ಕ್ಷೇತ್ರ ಪಯ್ಯನ್ನೂರು ವಿಧಾನಸಭೆ ಕ್ಷೇತ್ರವಾಗಿದೆ. 90,181 ಮಂದಿ ಮಹಿಳೆಯರು ಇಲ್ಲಿ ಮತದಾರ ಪಟ್ಟಿಯಲ್ಲಿದ್ದಾರೆ. 79,626 ಪುರುಷರು ಇಲ್ಲಿ ಮತದಾರರಾಗಿದ್ದಾರೆ. ಒಟ್ಟು 1,69,807 ಮಂದಿ ಮತದಾರರು ಈ ಕ್ಷೇತ್ರದ ವ್ಯಾಪ್ತಿಯಲ್ಲಿದ್ದಾರೆ.

ಉಳಿದಂತೆ ಕಾಸರಗೋಡು ವಿಧಾನಸಭೆ ಕ್ಷೇತ್ರದಲ್ಲಿ ಒಟ್ಟು 1,88,494 ಮಂದಿ ಮತದಾರರಿದ್ದು, ಇವರಲ್ಲಿ 94,071 ಮಹಿಳೆಯರು, 94,423 ಮಂದಿ ಪುರುಷರು ಮತದಾರರಾಗಿದ್ದಾರೆ. ಉದುಮದಲ್ಲಿ ಒಟ್ಟು 1,97,894 ಮತದಾರರಿದ್ದು, 1,00,883 ಮಂದಿ ಮಹಿಳೆಯರು, 97,011 ಪುರುಷರೂ ಇದ್ದಾರೆ. ಕಾಂಞಂಗಾಡಿನಲ್ಲಿ ಒಟ್ಟು 2,02,874 ಮತದಾರರಿದ್ದು, 1,06,020 ಮಹಿಳೆಯರು, 96,852 ಪುರುಷರು, ಒಬ್ಬ ಟ್ರಾನ್ಸ್‌ಜೆಂಡರ್‌ ಮತದಾರರಿದ್ದಾರೆ. 

ತ್ರಿಕರಿಪುರದಲ್ಲಿ ಒಟ್ಟು 1,88,294 ಮತದಾರರಿದ್ದು, ಇವರಲ್ಲಿ 99,443 ಮಹಿಳೆಯರು 88,851 ಪುರುಷರು ಇದ್ದಾರೆ. ಕಲ್ಯಾಶೆÏàರಿಯಲ್ಲಿ ಒಟ್ಟು 1,68,408 ಮಂದಿ ಮತದಾರರಿದ್ದಾರೆ. ಇವರಲ್ಲಿ 93,312 ಮಂದಿ ಮಹಿಳೆಯರು, 75,096 ಮಹಿಳೆಯರೂ ಮತದಾರರಾಗಿದ್ದಾರೆ.

ಇದಲ್ಲದೆ 141 ಮಹಿಳಾ ಮತದಾರರು ಅನಿವಾಸಿ ಭಾರತೀಯ ಮತದಾರರ ಸಾಲಿನಲ್ಲಿ ದ್ದಾರೆ. ಒಟ್ಟು 3,923 ಮಂದಿ ಅನಿವಾಸಿ ಭಾರತೀಯರು ಮತದಾರರ ಪಟ್ಟಿಯಲ್ಲಿದ್ದಾರೆ. 51 ಮಂದಿ ಮಹಿಳೆಯರು ಸರ್ವೀಸ್‌ ಮತದಾರರ ಪಟ್ಟಿಯಲ್ಲಿದ್ದಾರೆ. ಒಟ್ಟು 2902 ಸರ್ವಿಸ್‌ ಮತದಾತರು ಈ ಬಾರಿ ಇದ್ದಾರೆ.

ಮಾ. 25ರ ವರೆಗೆ ಮತದಾತರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ ನೀಡಲಾಗಿದೆ. 683 ಕೇಂದ್ರಗಳಲ್ಲಿ 1,317 ಮತಗಟ್ಟೆಗಳು ಈ ಬಾರಿಯ ಚುನಾವಣೆಗಾಗಿ ಜಿಲ್ಲೆಯಲ್ಲಿ ಬಳಕೆಯಾಗಲಿವೆ.

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.