ಪುಟಾಣಿ ನ್ಯೂಸ್‌ ಆ್ಯಂಕರ್‌ಗಳು!


Team Udayavani, Nov 16, 2017, 6:20 AM IST

side1.jpg

ಪುಟಾಣಿ ಮಕ್ಕಳು ಸಮಸ್ಯೆಗಳ ಕುರಿತು ಪ್ಯಾನಲ್‌ ಡಿಸ್ಕಶನ್‌ ನಡೆಸಿದರೆ ಹೇಗಿರುತ್ತೆ? ಹಾಂ, ಇಂಥ ವಿಭಿನ್ನ ಐಡಿಯಾದ ಶೋ ಒಂದು ಸಿದ್ಧವಾಗಿದೆ. “ದ ಚಿಲ್ಡ್ರನ್ಸ್‌ scrappy ನ್ಯೂಸ್‌ ಸರ್ವಿಸ್‌’  ಹೆಸರಿನ ಇಂಡಿಯನ್‌ ಶೋನ ಸಂಪೂರ್ಣ ಜವಾಬ್ದಾರಿ ಮಕ್ಕಳದ್ದೇ ಆಗಿದೆ. ಇಬ್ಬರು ಪುಟಾಣಿ ನಿರೂಪಕರು ಈ ಶೋ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮದಲ್ಲಿ ಕರ್ನಾಟಕ ಸೇರಿದಂತೆ ಭಾರತದ ಆಯ್ದ ನಗರಗಳಿಂದ ಪುಟಾಣಿ ವರದಿಗಾರರು ತಮಗೆ ಕುತೂಹಲವೆನಿಸಿದ ಸಂಗತಿಗಳನ್ನು, ಸಮಸ್ಯೆಗಳನ್ನು ಚಿತ್ರೀಕರಣ ನಡೆಸಿ ವರದಿ ಮಾಡುತ್ತಾರೆ. ಅದರ ಕುರಿತು ಕೇಂದ್ರ ಕಚೇರಿ ಮುಂಬೈನ ಸ್ಟುಡಿಯೋನಲ್ಲಿ ಮಕ್ಕಳು ಕಾರ್ಯಕ್ರಮವನ್ನು ನಡೆಸಿಕೊಡುತ್ತಾರೆ.

ಒಂದು ಗಂಟೆಯ ಅವಧಿಯ ಶೋ ಇದಾಗಿದ್ದು, ಆಟದ ಮೈದಾನಕ್ಕೆ ಜಾಗದ ಕೊರತೆ, ಸಮುದ್ರವನ್ನು ಸೇರುತ್ತಿರುವ ಪ್ಲಾಸ್ಟಿಕ್‌ ಇವೇ ಮುಂತಾದ ಸಮಸ್ಯೆಗಳ ಬಗ್ಗೆ ಚರ್ಚಿಸಲು ದೊಡ್ಡವರನ್ನೂ ನ್ಯೂಸ್‌ರೂಂಗೆ ಆಹ್ವಾನಿಸಲಾಗುತ್ತದೆ. ಸದ್ಯ ಈ ತಂಡದವರು ಬೆಂಗಳೂರಿನಲ್ಲಿ ಈ ವಾರವಿಡೀ ಸ್ಥಳೀಯ ಸಮಸ್ಯೆಗಳ ಕುರಿತು ಜನರನ್ನು ಮಾತನಾಡಿಸಿ ಶೂಟಿಂಗ್‌ ನಡೆಸುತ್ತಿದ್ದಾರೆ. ಈ ಕಾರ್ಯಕ್ರಮವನ್ನು ಅವರದೇ ವೆಬ್‌ಸೈಟಿನಲ್ಲಿ, ಅಂದರೆ “www.scrappynews.com’ನಲ್ಲಿ ವೀಕ್ಷಿಸಬಹುದು.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.