ರಾಜನ ಆನೆ


Team Udayavani, Dec 7, 2017, 7:25 AM IST

ane.jpg

ಒಂದೂರಲ್ಲಿ ಒಬ್ಬ ರಾಜ ಇದ್ದ. ಅವನ ಸೇನೆಯಲ್ಲಿ ನೂರಾರು ಕುದುರೆ, ಒಂಟೆ, ಆನೆ ಮತ್ತು ಲಕ್ಷಾಂತರ ಕಾಲಾಳುಗಳು ಇದ್ದರು. ರಾಜನಿಗೆ ಒಂದು ಆನೆಯ ಮೇಲೆ ಬಲು ಪ್ರೀತಿ. ಆ ಆನೆ ಭಾಗವಹಿಸುತ್ತಿದ್ದ ಯುದ್ಧಗಳನ್ನೆಲ್ಲಾ ರಾಜನೇ ಗೆಲ್ಲುತ್ತಿದ್ದ. ಒಂದು ರೀತಿಯಲ್ಲಿ ರಾಜನಿಗೆ ಅದೃಷ್ಟದ ಆನೆಯಾಗಿತ್ತು. ತನ್ನ ಮೇಲೆ ರಾಜನ ಕೃಪಾಕಟಾಕ್ಷವಿದೆ ಎಂದು ಆನೆ ಯಾವತ್ತೂ ಉಬ್ಬುತ್ತಿರಲಿಲ್ಲ. ತಾಳ್ಮೆ, ಶ್ರದ್ಧೆಯಿಂದಲೇ ತನಗೆ ವಹಿಸಿದ ಕೆಲಸವನ್ನುಪ ನಿರ್ವಂಚನೆಯಿಂದ ಮಾಡುತ್ತಿತ್ತು. ಹೀಗಿರುವಾಗ ಆನೆಗೆ ವಯಸ್ಸಾಗುತ್ತಿದ್ದಂತೆ, ಕೆಲಸ ಮಾಡುವ ಕ್ಷಮತೆ ಕುಂದುತ್ತಾ ಬಂದಿತು. ಅದನ್ನು ಗಮನಿಸಿದ ರಾಜ ಇನ್ನು ಮುಂದೆ ಯಾವುದೇ ಕೆಲಸವನ್ನು ಆ ಅದೃಷ್ಟದ ಆನೆಯಿಂದ ಮಾಡಿಸುವುದು ಬೇಡ ಎಂದು ಫ‌ರ್ಮಾನು ಹೊರಡಿಸಿದ.

ಯಾವುದೇ ಕೆಲಸ ಮಾಡದೆಯೂ ಆನೆ ಮಂಕಾಗತೊಡಗಿತು. ತಾನು ನಿಶ್ಯಕ್ತ, ತನ್ನಿಂದೇನೂ ಆಗದು ಎಂಬ ಭಾವನೆ ಅದಕ್ಕೆ ಬಂದುಬಿಟ್ಟಿತು. ಅದಕ್ಕೇ ಕುಳಿತಲ್ಲೇ ಕುಳಿತು, ಹೊಟ್ಟೆ ತುಂಬ ಊಟ ಮಾಡುತ್ತಾ ದಿನ ದೂಡುತ್ತಿತ್ತು. ಒಮ್ಮೆ ನೀರು ಕುಡಿಯಲು ಕೊಳಕ್ಕೆ ಹೋದ ಆನೆ ಕೆಸರಿನಲ್ಲಿ ಸಿಕ್ಕಿಕೊಂಡು ಬಿಟ್ಟಿತು. ಎಷ್ಟೇ ಪ್ರಯತ್ನ ಪಟ್ಟರೂ ಹೊರ ಬರಲು ಸಾಧ್ಯವಾಗದೆ  àಳಿಡಲು ಶುರುಮಾಡಿತು. ಸೈನಿಕರು ಓಡೋಡಿ ಬಂದರು. ಆನೆಯನ್ನು ಎತ್ತಲು ಎಷ್ಟೇ ಪ್ರಯತ್ನಪಟ್ಟರೂ ಆನೆ ಕೆಸರಲ್ಲಿ ಹೂತುಕೊಳ್ಳುತ್ತಲೇ ಹೋಯ್ತು. ಅದನ್ನು ಕಂಡ ರಾಜ ನೊಂದುಕೊಂಡ. ಮಂತ್ರಿಗಳಿಗೆ ಏನಾದರೂ ಮಾಡಿ ಆನೆಯನ್ನು ಕಾಪಾಡುವಂತೆ ಕೇಳಿಕೊಂಡ. ಮಂತ್ರಿ ಒಬ್ಬ ಸೈನಿಕನನ್ನು ಕರೆದು ಯುದ್ಧದ ಸಂದರ್ಭದಲ್ಲಿ ಮೊಳಗಿಸುವ ಕಹಳೆಯ ದನಿಯನ್ನು ಹೊರಡಿಸಲು ಹೇಳಿದ. ಕಹಳೆಯ ದನಿ ಮೊಳಗಿದಂತೆಲ್ಲಾ ಆನೆ ಕಿವಿ ನೆಟ್ಟಗಾಯಿತು. ತನ್ನ ರಾಜ್ಯಕ್ಕೆ ಅಪಾಯ ಎದುರಾಗಿದೆ, ತನ್ನ ಸೈನಿಕರಿಗೆ ಏನಾದರೂ ಸಹಾಯ ಮಾಡಬೇಕೆಂಬ ಹುಮ್ಮಸ್ಸು ಮೈಯಲ್ಲಿ ಉಕ್ಕಿತು. ಎಲ್ಲರೂ ನೋಡ ನೋಡುತ್ತಿದ್ದಂತೆ ತನ್ನೆಲ್ಲಾ ಬಲವನ್ನು ಒಗ್ಗೂಡಿಸಿ ತಾನೇ ಕೆಸರಿನಿಂದ ಹೊರಗೆ ಬಂದಿತು.

ಸುತ್ತಲಿದ್ದವರೆಲ್ಲರೂ ಹಷೊìàದ್ಘಾರ ಮಾಡಿದರು. ರಾಜ ಇದು ಹೇಗೆ ಸಾಧ್ಯವಾಯಿತೆಂದು ಮಂತ್ರಿಯನ್ನು ಕೇಳಿದಾಗ “ದೈಹಿಕ ಬಲವೊಂದೇ ಎಲ್ಲವೂ ಅಲ್ಲ. ಬದುಕಲು ಒಳಗಿನಿಂದ ಒಂದು ಸ್ಪೂರ್ತಿ ಬೇಕು. ಅದರಿಂದಲೇ ಛಲ ಬರುತ್ತದೆ. ಅದಕ್ಕೇ ಸ್ಪೂರ್ತಿ ನೀಡುವ ಕೆಲಸವನ್ನು ಮಾಡಿದೆ. ಸಹಜವಾಗಿ ಆನೆ ಛಲದಿಂದ ಮೇಲಕ್ಕೆದ್ದಿತು.’

– ಬಸಮ್ಮ ನೀಲಪ್ಪ, ಶಿಂಗಟರಾಯನಕೇರಿ, ಗದಗ

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.