ದೇವರೇಕೆ ಹೀಗೆ ಮಾಡಿದ?


Team Udayavani, Jan 4, 2018, 11:13 AM IST

04-15.jpg

ದಟ್ಟವಾದ ಅರಣ್ಯದಲ್ಲಿ ಒಂದು ವಿಶೇಷ ಮರವಿತ್ತು. ಮಾವಿನ ಮರ, ಗಂಧದ ಮರ, ಹಲಸಿನ ಮರಗಳಿಂದ ಈ ವಿಶೇಷ ಮರ ಸುತ್ತುವರಿದಿತ್ತು. ಆ ಮರದ ವಿಶೇಷತೆಯೆಂದರೆ ಅದು ಕುರೂಪಿ ಮರವಾಗಿತ್ತು. ಎಲ್ಲಾ ನೇರಕ್ಕೆ ಬೆಳೆದು, ವಿಸ್ತಾರವಾಗಿ ಹಬ್ಬಿದ್ದರೆ ಇದೊಂದು ಮರ ಮಾತ್ರ ಸೊಟ್ಟಗೆ, ವಿಕಾರವಾಗಿ ಬೆಳೆದಿತ್ತು. ಇದೇ ಕಾರಣಕ್ಕೆ ಸುತ್ತಲಿನ ಮರಗಳೆಲ್ಲಾ ಕುರೂಪಿ ಮರವನ್ನು ಸದಾ ಅಪಹಾಸ್ಯ ಮಾಡುತ್ತಿದ್ದವು. ಆ ಬೇಜಾರು ಕುರೂಪಿ ಮರಕ್ಕೂ ಇತ್ತು. ಮೊದ ಮೊದಲು ಆ ದೇವರು ತನಗೊಬ್ಬನಿಗೆ ಮಾತ್ರ ಏಕೆ ಈ ದುಸ್ಥಿತಿ ತಂದ ಎಂದು ಪ್ರಶ್ನೆ ಹಾಕಿಕೊಳ್ಳುತ್ತಿತ್ತು. ಆದರೆ ನಂತರ ಆ ಕುರಿತು ಚಿಂತಿಸಿ ಫ‌ಲವಿಲ್ಲ ಎಂದರಿತು ಇತರರ ಹೀಯಾಳಿಕೆಗಳಿಗೆ ಬೇಜಾರು ಪಟ್ಟುಕೊಳ್ಳುವುದನ್ನು ನಿಲ್ಲಿಸಿತು.

ಒಂದು ದಿನ ವ್ಯಕ್ತಿಯೊಬ್ಬ ಕಾಡಿಗೆ ಬಂದನು. ಮರಗಳೆಲ್ಲವೂ “ಯಾರಪ್ಪಾ ಈ ದಟ್ಟಾರಣ್ಯಕ್ಕೆ ಬಂದಿರುವವರು’ ಎಂದು ಆಶ್ಚರ್ಯದಿಂದ ಅವನನ್ನೇ ನೋಡಿದವು. ಅವನು ಮರ ಕಡಿಯುವವನಾಗಿದ್ದನು. ಅವನು ತನ್ನ ಚೀಲದಿಂದ ಕೊಡಲಿಯನ್ನು ಹೊರತೆಗೆಯುತ್ತಿದ್ದಂತೆ ಮರಗಳೆಲ್ಲಾ ಹೌಹಾರಿದವು. ಅವನು ಹತ್ತಿರದ ಎಲ್ಲಾ ಮರಗಳನ್ನು ಗಮನಿಸುತ್ತಾ ಹೋದನು. ಸೊಟ್ಟದಾಗಿದ್ದ, ಕುರೂಪಿ ಮರವೂ ಅವನ ಕಣ್ಣಿಗೆ ಬಿತ್ತು. ಇತರೆ ಮರಗಳೆಲ್ಲಾ ಕುರೂಪಿ ಮರವನ್ನು ಕಡಿಯುತ್ತಾನೆಂದುಕೊಂಡು ಹಾಸ್ಯ ಮಾಡಿದವು. ಆದರೆ ಆತ, ಸೊಟ್ಟ ಮರದಿಂದ ತನಗೇನೂ ಉಪಯೋಗವಿಲ್ಲವೆಂದು ಕುರೂಪಿ ಮರವೊಂದನ್ನು ಬಿಟ್ಟು ಅದರ ಸುತ್ತಮುತ್ತಲಿದ್ದ ಮರಗಳನ್ನು ಕಡಿದು ಹಾಕಿದನು. ದೇವರು ಎಲ್ಲವನ್ನೂ ಒಳ್ಳೆಯದಕ್ಕೆ ಮಾಡಿರುತ್ತಾನೆ, ತನ್ನ ಕುರೂಪವೇ ಇಂದು ತನ್ನನ್ನು ಕಾಪಾಡಿತೆಂದು ಕುರೂಪಿ ಮರ ದೇವರಿಗೆ ಕೃತಘ್ನತೆ ಸಲ್ಲಿಸಿತು.

ವೇದಾವತಿ ಹೆಚ್‌. ಎಸ್‌.

ಟಾಪ್ ನ್ಯೂಸ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.