ಸಾವಿನ ಕನಸು ಕಂಡ ರಂಗಪ್ಪ


Team Udayavani, Apr 19, 2018, 7:00 AM IST

13.jpg

ಒಂದೂರಲ್ಲಿ ರಂಗಪ್ಪನೆಂಬ ಹಣ್ಣಿನ ವ್ಯಾಪಾರಿಯಿದ್ದ. ಕುಟುಂಬದಲ್ಲಿ ಎಲ್ಲರೂ ಅವನನ್ನು ಇಷ್ಟಪಡುತ್ತಿದ್ದರು. ಅವನಿಗೆ ಹಣದ ಕೊರತೆಯಿರಲಿಲ್ಲ. ದೇವರ ದಯೆಯಿಂದ ಐಶ್ವರ್ಯ ಅವನಿಗೆ ಒಲಿದಿತ್ತು. ಒಂದು ದಿನ ಅವನಿಗೆ ತಾನು ಸತ್ತಂತೆ ಕನಸು ಬಿದ್ದಿತು. ಭಯಭೀತನಾದ ರಂಗಪ್ಪ ಜ್ಯೋತಿಷಿಯ ಬಳಿಗೆ ತೆರಳಿದ. ಜ್ಯೋತಿಷಿ ಅದು ಕೆಟ್ಟ ಕನಸು ಮಾತ್ರವಷ್ಟೇ, ನಿಮ್ಮ ಆಯುಷ್ಯ ತುಂಬಾ ಗಟ್ಟಿಯಿದೆ ಎಂದು ಹೇಳಿದಾಗ ರಂಗಪ್ಪನ ಮನಸ್ಸು ನಿರಾಳವಾಯಿತು. ಆದರೂ ಅನುಮಾನ, ಒಂದು ವೇಳೆ ನನ್ನ ಕನಸು ನಿಜವಾದರೆ ಏನು ಮಾಡೋದು ಎಂದು. ಮನೆಗೆ ಹಿಂದಿರುಗಿದಾಗ ಅವನು ತಾನು ಪ್ರಾಣಕ್ಕಿಂತ ಹೆಚ್ಚು ಇಷ್ಟಪಡುವ ಮಡದಿಯನ್ನು ಕೇಳಿದ “ನಾನು ಸಾಯೋವಾಗ ನನ್ನನ್ನು ಹಿಂಬಾಲಿಸುವೆಯಾ?’. ಮಡದಿ ಇಲ್ಲವೆಂದಳು. ಅವನಿಗೆ ಬೇಸರವಾಯಿತು. ತನ್ನನ್ನು ವಿಶ್ವಾಸದಿಂದ ಕಾಣುವ ಅಣ್ಣ ತಮ್ಮಂದಿರನ್ನು ಕೇಳಿದ. ಅವರೂ ಇಲ್ಲವೆಂದರು. ಅವನಿಗೆ ತುಂಬಾ ಬೇಸರವಾಯಿತು. 
ಇವರು ಯಾರೂ ತಾನು ಸತ್ತ ನಂತರ ಹಿಂಬಾಲಿಸದಿದ್ದ ಮೇಲೆ ಇವರೊಡನೆ ಬದುಕುವುದು ನಿರರ್ಥಕ ಎನ್ನಿಸತೊಡಗಿತು. ಮತ್ತೆ ಜ್ಯೋತಿಷಿಯ ಬಳಿ ತೆರಳಿ ತನ್ನ ದುಃಖವನ್ನು ತೋಡಿಕೊಂಡನು. ಜ್ಯೋತಿಷಿ ಒಂದು ಪ್ರಶ್ನೆ ಕೇಳಿದನು “ನಿನ್ನ ಅಣ್ಣ ತಮ್ಮಂದಿರು ಅದೇ ಪ್ರಶ್ನೆಯನ್ನು ನಿನಗೆ ಕೇಳಿದ್ದಿದ್ದರೆ ನೀನು ಅವರನ್ನು ಹಿಂಬಾಲಿಸುತ್ತಿದ್ದೆಯಾ?’. ರಂಗಪ್ಪ “ಇಲ್ಲಾ ನನ್ನ ಪತ್ನಿಯನ್ನು ಒಬ್ಬಳೇ ಬಿಟ್ಟು ಹೇಗೆ ಹೋಗುವುದು?’ ಎಂದನು. ಜ್ಯೋತಿಷಿ “ಒಂದು ವೇಳೆ ಪತ್ನಿಯೇ ಆ ಪ್ರಶ್ನೆಯನ್ನು ನಿಮಗೆ ಕೇಳಿದ್ದರೆ?’ ಎಂದು ಪ್ರಶ್ನಿಸಿದಾಗ ರಂಗಪ್ಪ, ಮಗನನ್ನು ಬಿಟ್ಟು ಹೇಗೆ ಹೋಗುವುದು?’ ಎಂದನು. ರಂಗಪ್ಪನಿಗೆ ತನ್ನ ಪ್ರಶ್ನೆಗೆ ಉತ್ತರ ಸಿಕ್ಕಿತ್ತು. ಸಾಯುವಾಗ ನಮ್ಮನ್ನು ಹಿಂಬಾಲಿಸುವುದು ನಮ್ಮ ಕರ್ಮಫ‌ಲವೇ ಹೊರತು ಬೇರೆ ಯಾರೂ ಅಲ್ಲ ಎಂಬುದು ರಂಗಪ್ಪನಿಗೆ ಅರ್ಥವಾಗಿತ್ತು.

ಗಣೇಶ ಭಟ್ಟ, ಕುಮಟಾ

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.