ಸಾವಿನ ಕನಸು ಕಂಡ ರಂಗಪ್ಪ


Team Udayavani, Apr 19, 2018, 7:00 AM IST

13.jpg

ಒಂದೂರಲ್ಲಿ ರಂಗಪ್ಪನೆಂಬ ಹಣ್ಣಿನ ವ್ಯಾಪಾರಿಯಿದ್ದ. ಕುಟುಂಬದಲ್ಲಿ ಎಲ್ಲರೂ ಅವನನ್ನು ಇಷ್ಟಪಡುತ್ತಿದ್ದರು. ಅವನಿಗೆ ಹಣದ ಕೊರತೆಯಿರಲಿಲ್ಲ. ದೇವರ ದಯೆಯಿಂದ ಐಶ್ವರ್ಯ ಅವನಿಗೆ ಒಲಿದಿತ್ತು. ಒಂದು ದಿನ ಅವನಿಗೆ ತಾನು ಸತ್ತಂತೆ ಕನಸು ಬಿದ್ದಿತು. ಭಯಭೀತನಾದ ರಂಗಪ್ಪ ಜ್ಯೋತಿಷಿಯ ಬಳಿಗೆ ತೆರಳಿದ. ಜ್ಯೋತಿಷಿ ಅದು ಕೆಟ್ಟ ಕನಸು ಮಾತ್ರವಷ್ಟೇ, ನಿಮ್ಮ ಆಯುಷ್ಯ ತುಂಬಾ ಗಟ್ಟಿಯಿದೆ ಎಂದು ಹೇಳಿದಾಗ ರಂಗಪ್ಪನ ಮನಸ್ಸು ನಿರಾಳವಾಯಿತು. ಆದರೂ ಅನುಮಾನ, ಒಂದು ವೇಳೆ ನನ್ನ ಕನಸು ನಿಜವಾದರೆ ಏನು ಮಾಡೋದು ಎಂದು. ಮನೆಗೆ ಹಿಂದಿರುಗಿದಾಗ ಅವನು ತಾನು ಪ್ರಾಣಕ್ಕಿಂತ ಹೆಚ್ಚು ಇಷ್ಟಪಡುವ ಮಡದಿಯನ್ನು ಕೇಳಿದ “ನಾನು ಸಾಯೋವಾಗ ನನ್ನನ್ನು ಹಿಂಬಾಲಿಸುವೆಯಾ?’. ಮಡದಿ ಇಲ್ಲವೆಂದಳು. ಅವನಿಗೆ ಬೇಸರವಾಯಿತು. ತನ್ನನ್ನು ವಿಶ್ವಾಸದಿಂದ ಕಾಣುವ ಅಣ್ಣ ತಮ್ಮಂದಿರನ್ನು ಕೇಳಿದ. ಅವರೂ ಇಲ್ಲವೆಂದರು. ಅವನಿಗೆ ತುಂಬಾ ಬೇಸರವಾಯಿತು. 
ಇವರು ಯಾರೂ ತಾನು ಸತ್ತ ನಂತರ ಹಿಂಬಾಲಿಸದಿದ್ದ ಮೇಲೆ ಇವರೊಡನೆ ಬದುಕುವುದು ನಿರರ್ಥಕ ಎನ್ನಿಸತೊಡಗಿತು. ಮತ್ತೆ ಜ್ಯೋತಿಷಿಯ ಬಳಿ ತೆರಳಿ ತನ್ನ ದುಃಖವನ್ನು ತೋಡಿಕೊಂಡನು. ಜ್ಯೋತಿಷಿ ಒಂದು ಪ್ರಶ್ನೆ ಕೇಳಿದನು “ನಿನ್ನ ಅಣ್ಣ ತಮ್ಮಂದಿರು ಅದೇ ಪ್ರಶ್ನೆಯನ್ನು ನಿನಗೆ ಕೇಳಿದ್ದಿದ್ದರೆ ನೀನು ಅವರನ್ನು ಹಿಂಬಾಲಿಸುತ್ತಿದ್ದೆಯಾ?’. ರಂಗಪ್ಪ “ಇಲ್ಲಾ ನನ್ನ ಪತ್ನಿಯನ್ನು ಒಬ್ಬಳೇ ಬಿಟ್ಟು ಹೇಗೆ ಹೋಗುವುದು?’ ಎಂದನು. ಜ್ಯೋತಿಷಿ “ಒಂದು ವೇಳೆ ಪತ್ನಿಯೇ ಆ ಪ್ರಶ್ನೆಯನ್ನು ನಿಮಗೆ ಕೇಳಿದ್ದರೆ?’ ಎಂದು ಪ್ರಶ್ನಿಸಿದಾಗ ರಂಗಪ್ಪ, ಮಗನನ್ನು ಬಿಟ್ಟು ಹೇಗೆ ಹೋಗುವುದು?’ ಎಂದನು. ರಂಗಪ್ಪನಿಗೆ ತನ್ನ ಪ್ರಶ್ನೆಗೆ ಉತ್ತರ ಸಿಕ್ಕಿತ್ತು. ಸಾಯುವಾಗ ನಮ್ಮನ್ನು ಹಿಂಬಾಲಿಸುವುದು ನಮ್ಮ ಕರ್ಮಫ‌ಲವೇ ಹೊರತು ಬೇರೆ ಯಾರೂ ಅಲ್ಲ ಎಂಬುದು ರಂಗಪ್ಪನಿಗೆ ಅರ್ಥವಾಗಿತ್ತು.

ಗಣೇಶ ಭಟ್ಟ, ಕುಮಟಾ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.