ನಾಯಿಗಳಿಗೆ ಟೆಲಿಪಥಿ ಗೊತ್ತೇ?


Team Udayavani, May 17, 2018, 4:26 PM IST

nayi.jpg

ಇನ್ನೊಬ್ಬರ ಮನಸ್ಸನ್ನು ಓದುವ ಟೆಲಿಪಥಿ ವಿದ್ಯೆ ಮನಷ್ಯರಲ್ಲಿ ಕೆಲವೇ ಮಹನೀಯರಿಗೆ ಸಿದ್ಧಿಸಿರುವುದು. ಅಂಥವರು ಒಂದೋ ಶಿಷ್ಯವೃಂದ ಕಟ್ಟಿಕೊಂಡು ಪ್ರವಚನ ಕೊಟ್ಟು ಸ್ವಯಂಘೋಷಿತ ಮಹಾ ಪುರುಷರಾಗುತ್ತಾರೆ, ಇಲ್ಲವೇ ಶ್ರೀಮಂತರ ಮನೆಗಳಿಗೆ ಕನ್ನ ಹಾಕುವ ನಿಷ್ಣಾತ ಖದೀಮರಾಗುತ್ತಾರೆ. ಇವೆರಡು ವೃತ್ತಿಗಳಲ್ಲೂ ಹೆಚ್ಚು ವ್ಯತ್ಯಾಸವೇನಿಲ್ಲವಲ್ಲ! ಟೆಲಿಪಥಿ ವಿದ್ಯೆ ಗೊತ್ತಿರುವ ಮನುಷ್ಯ ಒಬ್ಬನೇ ಅಲ್ಲ, ನಾಯಿಗೂ ಈ ವಿದ್ಯೆಯ ಪರಿಚಯವಿದೆ ಎಂಬುದು ಸಂಶೋಧನೆಯೊಂದರಿಂದ ತಿಳಿದುಬಂದಿದೆ. ಮನೆಯ ಯಜಮಾನ ತಿಂಡಿ ಸರಬರಾಜು ಮಾಡುವುದು, ವಾಕಿಂಗ್‌ಗೆ ಕರೆದೊಯ್ಯುವುದು ಹೀಗೆ ಅನೇಕ ಚಟುವಟಿಕೆಗಳನ್ನು ಸೂಕ್ಷ್ಮಗ್ರಾಹಿ ನಾಯಿಗಳು ಮುಂಚಿತವಾಗಿಯೇ ಗ್ರಹಿಸಬಲ್ಲವು. ನಿಜ ಹೇಳಬೇಕೆಂದರೆ, ಅದಕ್ಕೆ ಕಾರಣ ಅವು ಟೆಲಿಪಥಿ ವಿದ್ಯೆಯನ್ನು ಅರೆದು ಕುಡಿದಿರುವುದಿಲ್ಲ.  ಅದಕ್ಕೆ ಕಾರಣ, ಮನುಷ್ಯ ಮತ್ತು ನಾಯಿಯ ಹದಿನೈದು ಸಾವಿರ ವರ್ಷಗಳ ಸಾಂಗತ್ಯ! ಅಷ್ಟು ದೀರ್ಘ‌ ಕಾಲದಿಂದ ಮನುಷ್ಯ ಮತ್ತು ನಾಯಿಯ ನಡುವೆ ಸಾಮರಸ್ಯ ಏರ್ಪಟ್ಟಿರುವುದು ಆಶ್ಚರ್ಯವೇ ಸರಿ.

ಹದಿನೈದು ಸಾವಿರ ವರ್ಷವಿರಲಿ, ಮನುಷ್ಯನೊಬ್ಬ ತನ್ನ ಜೀವಿತಾವಧಿಯಲ್ಲಿ ನೂರಾರು ಪರಿಚಯಸ್ಥರೊಂದಿಗೆ ರಾಜಕೀಯ, ಜಾತಿ, ವೈಯಕ್ತಿಕ..ಹೀಗೆ ನಾನಾ ವಿಷಯಗಳಿಗೆ ಜಗಳಕ್ಕಿಳಿದು, ಕಿತ್ತಾಡಿಕೊಂಡು ಸಾಯುತ್ತಾನೆ. ಹೀಗಿರುವಾಗ ಮಾನವ ಜನಾಂಗ, ಕಾಲಘಟ್ಟದ ಒಂದು ದೊಡ್ಡ ತುಣುಕಿನಷ್ಟು ಭಾಗ ನಾಯಿಯ ಜೊತೆ ಉತ್ತಮ ಸಂಬಂಧವಿಟ್ಟುಕೊಂಡಿರುವುದು ನಿಜಕ್ಕೂ ಆಶ್ಚರ್ಯವಲ್ಲವೆ?

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.