ಹಾವಿನ ಮೊಟ್ಟೆ ಇತರೆ ಮೊಟ್ಟೆಗಳಿಗಿಂತ ಹೇಗೆ ಭಿನ್ನ? 


Team Udayavani, May 17, 2018, 4:28 PM IST

havu.jpg

“ರುಚಿ ಹೆಚ್ಚು’ ಅಥವಾ “ರುಚಿ ಕಡಿಮೆ’ ಎಂದು ಹೇಳುವ ಹಾಗಿಲ್ಲ. ಏಕೆಂದರೆ ಹಾವಿನ ಮೊಟ್ಟೆಯನ್ನು ಇಷ್ಟಪಟ್ಟು ಬಾಯಲ್ಲಿ ನೀರೂರಿಸಿಕೊಂಡು ಚಪ್ಪರಿಸುವ ಪದ್ಧತಿ ಭಾರತದಲ್ಲಿಲ್ಲ. ಇದ್ದರೂ ಬುಡಕಟ್ಟು ಪಂಗಡಗಳಲ್ಲಿರಬಹುದಷ್ಟೇ. ಆದರೆ ಆಫ್ರಿಕಾ ಖಂಡ ಮತ್ತು ಇತರೆ ಕಲೆ ದೇಶಗಳಲ್ಲಿ ನಿರ್ದಿಷ್ಟ ಜಾತಿಗೆ ಸೇರಿದ ಹಾವಿನ ಮೊಟ್ಟೆಯನ್ನು ಚಪ್ಪರಿಸಿಕೊಂಡು ತಿನ್ನುತ್ತಾರೆ. ರುಚಿಯ ವಿಷಯವನ್ನು ಬದಿಗಿಟ್ಟು ಉತ್ತರಿಸುವುದಾದರೆ ಇಲ್ಲಿ ಕೇಳಿ. ಈಗ ನೀವೊಂದು ಸಾಹಿತ್ಯ ಸಮಾರಂಭದಲ್ಲಿ ಆಸೀನರಾಗಿದ್ದೀರಿ ಎಂದು ಭಾವಿಸೋಣ. ನಿಮಗೆ ಹಿರಿಯ ಸಾಹಿತಿಯ ಮಾತು ಕೇಳಬಹುದಲ್ವಾ ಎಂದು ನೆಮ್ಮದಿಯ ಉಸಿರು ಬಿಡುವಷ್ಟರಲ್ಲಿ ಅದೆಲ್ಲಿಂದಲೋ ಕವಿ ಪುಂಗವನ ಆಗಮನವಾಗುತ್ತದೆ. ಆತ ತನ್ನ ಕವನಗಳನ್ನು ವಾಚಿಸಲು ತಂದ ಪುಸ್ತಕದ ಗಾತ್ರವನ್ನು ಕಂಡೇ ನೀವು ಭಯ ಬೀಳುತ್ತೀರಿ. ಈ ಸಮಯದಲ್ಲಿ ನಿಮಗೆ ಮೊಟ್ಟೆ ಎಸೆದು ಬಿಡಬೇಕೆನಿಸುವಷ್ಟು ಕೋಪ ಬರುತ್ತದೆ! ಹಾವಿನ ಮೊಟ್ಟೆ ಎಸೆದರೆ ಹೂವನ್ನು ಎಸೆದಂತೆ, ಅದು ಒಡೆಯುವುದಿಲ್ಲ. ಆದ್ದರಿಂದ ಇಂಥ ಪ್ರತಿಕೂಲ ಸಂದರ್ಭಗಳಲ್ಲಿ ಇದರ ಬಳಕೆ ಸೂಕ್ತವಲ್ಲ. ಎಸೆದರೆ ಒಡೆದು ಪಚಕ್ಕೆಂದು ಅಂಟು ದ್ರವವನ್ನೆಲ್ಲಾ ಒಸರುವ ಕೋಳಿ ಮೊಟ್ಟೆ ಇಂಥ ಸಂದರ್ಭಗಳಿಗೆ ಹೇಳಿ ಮಾಡಿಸಿದ್ದು! ಹಾವಿನ ಮೊಟ್ಟೆಯ ಹೊರಕವಚ ಲೋಳೆಯಂಥಾ, ರಬ್ಬರ್‌ ಗುಣವಿರುವ ಪದಾರ್ಥದಿಂದ ರೂಪಿಸಲ್ಪಟ್ಟಿದೆ. ಹಾಗಾಗಿ ಅದು ಒಡೆಯದು, ಆ ಪದರ ಒಳಗಿರುವುದನ್ನು ರಕ್ಷಿಸುತ್ತದೆ.

ಹಾವಿನಮರಿ ಬೆಳೆಯುತ್ತಿದ್ದಂತೆ ಮೊಟ್ಟೆಯೂ ತನ್ನ ಗಾತ್ರವನ್ನು ಹಿಗ್ಗಿಸಿಕೊಳ್ಳುತ್ತದೆ ಬಲೂನಿನಂತೆ. ಕಾಡಿನ ಪೊಟರೆ, ಬಿಲ ಮುಂತಾದ ಸಂದುಗೊಂದುಗಳಲ್ಲಿನ ಘರ್ಷಣೆ, ಅವಘಡಗಳಿಂದ ಹಾವಿನಮರಿಯನ್ನು ರಕ್ಷಿಸಲು ಪ್ರಕೃತಿಯೇ ರೂಪಿಸಿದ ಅತ್ಯುತ್ತಮ ರಕ್ಷಣಾವ್ಯವಸ್ಥೆಯಿದು. 

ಟಾಪ್ ನ್ಯೂಸ್

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.