ನಾಣ್ಯ ಹೇಗೆ ಬಾಟಲಿ ಒಳಗೆ ಹೋಗಿದ್ದು?


Team Udayavani, May 24, 2018, 6:00 AM IST

x1.jpg

ರೈಲಿನಲ್ಲೋ, ಬಸ್‌ನಲ್ಲೋ ಪ್ರಯಾಣ ಮಾಡುವಾಗ ಕುಡಿಯಲೆಂದು ನೀರು ಕೊಳ್ಳುತ್ತೇವೆ. ನೀರು ಖಾಲಿಯಾದ ಮೇಲೆ ಹೆಚ್ಚಿನವರು ಆ ಬಾಟಲಿಯನ್ನು ಅಲ್ಲೇ ಎಲ್ಲಾದರೂ ಎಸೆದು ಬಿಡುತ್ತಾರೆ. ನೀವು ಹಾಗೆ ಮಾಡದೆ, ಬಾಟಲಿಯನ್ನು ಕಸದಬುಟ್ಟಿಗೇ ಹಾಕುವಷ್ಟು ಜಾಣರು ನೀವು. ಅಲ್ಲವೇ? ಆದರೆ ಮುಂದಿನ ಬಾರಿ ಬಾಟಲಿ ತೆಗೆದುಕಂಡಾಗ ಖಾಲಿ ಬಾಟಲಿಯನ್ನು ಎಸೆಯದಿರಿ. ಅದೇ ಬಾಟಲಿಯಿಂದ ನೀವು ಜಾದೂಗಾರ ಅನ್ನಿಸಿಕೊಳ್ಳಬಹುದು ಅನ್ನೋದು ನಿಮಗೆ ಗೊತ್ತಾ?

ಬೇಕಾಗುವ ವಸ್ತು: ಪ್ಲಾಸ್ಟಿಕ್‌ ಬಾಟಲಿ, ನಾಣ್ಯ
ಪ್ರದರ್ಶನ: ಟೇಬಲ್‌ ಮೇಲೆ ಒಂದು ಖಾಲಿ ಪ್ಲಾಸ್ಟಿಕ್‌ ಬಾಟಲಿ (ಮುಚ್ಚಳ ಹಾಕಿರುವ) ಇರುತ್ತದೆ. ಅದನ್ನು ಎತ್ತಿ ಹಿಡಿದು ಜಾದೂಗಾರ ಎಲ್ಲರಿಗೂ ತೋರಿಸುತ್ತಾನೆ. ನಂತರ ಜೇಬಿನಿಂದ ಒಂದು ನಾಣ್ಯವನ್ನು ತೆಗೆದು, ಮಂತ್ರ ಪಠಿಸುತ್ತಾ ಅದನ್ನು ಖಾಲಿ ಬಾಟಲಿಯ ಒಳಗೆ ತೂರಿಸಿ ಬಿಡುತ್ತಾನೆ. ಬಾಟಲಿಯ ಹೊಟ್ಟೆಯೊಳಗಿಂದ ತೂರಿ ನಾಣ್ಯ ಒಳಕ್ಕೆ ಹೋಗಿ ಬಿಡುತ್ತದೆ. 

ತಯಾರಿ: ಈ ಜಾದೂವಿನ ರಹಸ್ಯ ಅಡಗಿರುವುದು ಬಾಟಲಿಯಲ್ಲಿ. ನೀವು ಖಾಲಿ ಬಾಟಲಿ ಮೇಲೆ ಒಂದು ಕಡೆ ರಹಸ್ಯವಾಗಿ ಉದ್ದನೆಯ ರಂಧ್ರ (ಬಾಗಿಲಿನ ಆಕಾರದಲ್ಲಿ) ಕೊರೆಯಬೇಕು. ಬಾಟಲಿಯನ್ನು ಎತ್ತಿ ಹಿಡಿದು ಪ್ರೇಕ್ಷಕರಿಗೆ ತೋರಿಸುವಾಗ ಆ ರಂಧ್ರ ಕಾಣಿಸುವಂತಿರಬಾರದು. ಬಂತರ ನಾಣ್ಯವನ್ನು ಜೇಬಿನಿಂದ ತೆಗೆದು, ರಂಧ್ರ ಇರುವ ಕಡೆಯಲ್ಲಿ ತೂರಿಸಿಬಿಡಿ. ಗಾಳಿಯೊಳಗೆ ತೂರಿಕೊಂಡು ಹೋದಂತೆ ಆ ನಾಣ್ಯ ಬಾಟಲಿಯೊಳಕ್ಕೆ ಹೋಗಿಬಿಡುತ್ತದೆ.

ಗಮನಿಸಬೇಕಾದ ಒಂದು ವಿಷಯವೇನೆಂದರೆ, ತುಂಬಾ ಪಾರದರ್ಶಕ ಬಾಟಲಿಯಲ್ಲಿ ರಂಧ್ರ ಕಾಣಿಸಿಬಿಡುವ ಅಪಾಯವಿರುತ್ತದೆ. ಹಾಗಾಗಿ, ಅಂಗಡಿಯಲ್ಲಿ ಮಾರುವ ನೀರಿನ ಬಾಟಲಿಯ ಮಾದರಿಯ ಪ್ಲಾಸ್ಟಿಕ್‌ ಬಾಟಲಿಗಳನ್ನು ಬಳಸಿ ಈ ಜಾದೂ ಪ್ರಯೋಗಿಸಿ. 

ವಿನ್ಸೆಂಟ್‌ ಲೋಬೋ

ಟಾಪ್ ನ್ಯೂಸ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.