ಬ್ರಹ್ಮಾಂಡದ ರಹಸ್ಯ ತಿಳಿಸುವ ಕ್ಷುದ್ರಗ್ರಹ!


Team Udayavani, Jun 14, 2018, 6:00 AM IST

m-10.jpg

ಅಂತರಿಕ್ಷದಲ್ಲಿ ಅಸಂಖ್ಯ ಕ್ಷುದ್ರ ಗ್ರಹಗಳು ಚಲಿಸುತ್ತಿವೆ. ಇವೆಲ್ಲವೂ ಯಾವುದೋ ಗ್ರಹ, ಆಕಾಶಕಾಯಗಳಿಂದ ಸಿಡಿದೆದ್ದ ಚೂರುಗಳು. ಬಹುತೇಕ ಕ್ಷುದ್ರಗ್ರಹಗಳು ವಕ್ರ ಕಾಯಗಳು. ಮೈಮೇಲೆ ಸಿಡುಬಿನ ಕಲೆಗಳಂತಿರುವ ಕುಳಿಗಳು ಎದ್ದು ಕಾಣುತ್ತವೆ. ಕ್ಷುದ್ರಗ್ರಹಗಳ ಅಧ್ಯಯನದಿಂದ ಇಡೀ ಸೌರ ಮಂಡಲ ಹೇಗೆ ರೂಪುಗೊಂಡಿತು? ಗ್ರಹಗಳ ಓಳಗೇನಿದೆ ಎಂಬುದನ್ನು ತಿಳಿಯಲು ಸಾಧ್ಯ! 

1991ರಲ್ಲಿ ಗೆಲಿಲಿಯೋ ಎಂಬ ವ್ಯೋಮನೌಕೆ ಗ್ಯಾಸಾ ಎಂಬ ಕ್ಷುದ್ರಗ್ರಹವನ್ನು ಬಹು ಸಮೀಪದಿಂದ ವೀಕ್ಷಿಸಿತ್ತು. 1993ರಲ್ಲಿ ನಿಯರ್‌ ಎಂಬ ನೌಕೆ ಇಡಾ ಎಂಬ ಕ್ಷುದ್ರಗ್ರಹಗಳ ಮೇಲೆ ಕಣ್ಣಿಟ್ಟಿತ್ತು. 2007ರಲ್ಲಿ ನಾಸಾದ ಡಾನ್‌ ಉಪಗ್ರಹ “ವೆಸ್ಟ್‌’ ಎಂಬ ಕ್ಷುದ್ರಗ್ರಹದ ಕುರಿತು ಅನೇಕ ಮಾಹಿತಿಯನ್ನು ಸಂಗ್ರಹಿಸಿತ್ತು. ಈಗ ವಿಜ್ಞಾನಿಗಳ ಟಾರ್ಗೆಟ್‌ ಆಗಿರುವುದು ಸೈಕೆ ಎನ್ನು ಕ್ಷುದ್ರಗ್ರಹ. ಇದು ಬರೀ ಕಬ್ಬಿಣದಿಂದಲೇ ರೂಪಿತವಾಗಿದೆ ಎಂಬುದು ತಿಳಿದುಬಂದಿದೆ. 200 ಮೀಟರ್‌ ಅಗಲವಿರುವ ಈ ಕ್ಷುದ್ರಗ್ರಹವನ್ನು ಅಧ್ಯಯನ ನಡೆಸಲು ಅದೇ ಹೆಸರಿನ ವ್ಯೋಮನೈಕೆಯನ್ನು ಅಂತರಿಕ್ಷಕ್ಕೆ ಹಾರಿಬಿಟ್ಟಿದ್ದರು. ದೆ. ಇಡೀ ಕ್ಷುದ್ರಗ್ರಹಗಳ ಒಂದು ಭಾಗದ ದ್ರವ್ಯವೇ ಇದರಲ್ಲಿ ಅಡಕವಾಗಿದೆ. 

ಇದು ಎಷ್ಟು ಸಾಂದ್ರವಾಗಿದೆ ಎಂದರೆ ಇದರ ಗುರುತ್ವಬಲದಿಂದ ಅಕ್ಕಪಕ್ಕದ  ಸಣ್ಣಪುಟ್ಟ ಕ್ಷುದ್ರಗ್ರಹಗಳು ಅಲ್ಲಾಡುತ್ತಿವೆ. ಇದರ ಆಕಾರ ಗೋಳಾಕಾರಕ್ಕೆ ಸಮೀಪವಿದೆ. ಇದು ಹೊಳೆಯುತ್ತದೆ. ಸೌರಮಂಡಲದ ಯಾವ್ಯಾವುದೋ ಕಾಯಗಳು ಇದನ್ನು ಲಟ್ಟಿಸಿಕೊಂಡು ಹೋಗಿವೆ. ಸೈಕೆಯಿಂದ ವಿಜ್ಞಾನಿಗಳು ನಿರೀಕ್ಷಿಸಿದಂತೆ ಮಾಹಿತಿ ಏನಾದರೂ ಸಿಕ್ಕಲ್ಲಿ ಬ್ರಹ್ಮಾಂಡದ ಕುರಿತ ಅನೇಕ ರಹಸ್ಯಗಳು ಬಿಚ್ಚಿಕೊಳ್ಳಲಿವೆ.

ಸುಜಲಾ ಘೋರ್ಪಡೆ

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.