ಎಂದಿಗೂ ಬತ್ತದ “ತಣ್ಣೀರು’!


Team Udayavani, Jul 12, 2018, 6:00 AM IST

5.jpg

ಚಿತ್ರದುರ್ಗ ಕೋಟೆ ಎಂದಾಕ್ಷಣ ನೆನಪಾಗುವುದು ಏಳು ಸುತ್ತಿನ ಕೋಟೆ, ಮದಕರಿ ನಾಯಕರು ಹಾಗೂ ಒನಕೆ ಓಬವ್ವ ಮತ್ತು ಶತ್ರುಗಳು ತೂರಿಬರಲು ನೆರವಾದ. ಒನಕೆ ಓಬವ್ವನ ಕಿಂಡಿಯ ಪಕ್ಕದಲ್ಲೇ ಇರುವ ವಿಸ್ಮಯ ಮೂಡಿಸುವ ಸಣ್ಣದಾದ ಜಲಮೂಲದ ಬಗ್ಗೆ ಎಷ್ಟೋ ಜನರಿಗೆ ತಿಳಿದಿರಲಿಕ್ಕಿಲ್ಲ. ಅದುವೇ “ತಣ್ಣೀರು ದೋಣಿ’. ಹೈದರಾಲಿಯ ಸೈನಿಕರು ಕೋಟೆಯೊಳಗೆ ತೂರಿ ಬರುವಾಗ ಓಬವ್ವ ನೀರು ತರಲೆಂದು ಇದೇ ತಣ್ಣೀರು ದೋಣಿಗೆ ಬಂದಿದ್ದಳೆಂಬುದು ಪ್ರತೀತಿ. ಈ ತಣ್ಣೀರು ದೋಣಿಯ ವೈಶಿಷ್ಟ್ಯವೆಂದರೆ ಇಷ್ಟು ವರ್ಷಗಳಲ್ಲಿ ಒಮ್ಮೆಯೂ ಇದರ ಜಲಮೂಲ ಬತ್ತಿಲ್ಲ. ಮೇಲುದುರ್ಗದಲ್ಲಿ ಬಿದ್ದ ಮಳೆ ನೀರು ಝರಿಯಾಗಿ ಹರಿದು ಗೋಪಾಲಸ್ವಾಮಿ ಹೊಂಡಕ್ಕೆ ಬರುತ್ತದೆ. ಅಲ್ಲಿಂದ ಅಕ್ಕ-ತಂಗಿಯರ ಹೊಂಡಕ್ಕೆ ಹರಿದು ಮುಂದೆ ಗುಪ್ತಗಾಮಿನಿಯಾಗಿ ಹರಿಯುವ ನೀರು ಮುಂದೆ ಇದೇ ತಣ್ಣೀರು ದೋಣಿಯ ಮೂಲಕ ಹರಿದು ಒನಕೆ ಓಬವ್ವನ ಕಿಂಡಿಯ ಮೂಲಕ ಸಾಗಿ ನಗರವನ್ನು ಸೇರುತ್ತದೆ. ನೂರಾರು ವರ್ಷಗಳಿಂದ ಎಷ್ಟೇ ಭೀಕರ ಬರಗಾಲ ಬಂದರೂ ಒಮ್ಮೆಯೂ ಈ ಜಲಮೂಲ ಬತ್ತಿಲ್ಲವೆನ್ನುವುದು ಅಚ್ಚರಿಯ ವಿಷಯವೇ ಸರಿ. ದೋಣಿಯಲ್ಲಿನ ನೀರು ತಿಳಿಯಾಗಿದ್ದು ಎಂಥವರಿಗೂ ಕುಡಿಯದೇ ಇರಲು ಮನಸಾಗದೇ ಇರದು. ಮಳೆಗಾಲದಲ್ಲಿ ಧುಮ್ಮಿಕ್ಕಿ ಹರಿಯುವ ನೀರು, ಬೇಸಿಗೆಯಲ್ಲಿ ಮಾತ್ರ ಕಡಿಮೆ. ಪ್ರಾಣಿ ಪಕ್ಷಿಗಳಿಗೆ ನೀರುಣಿಸುವ ಈ ಜಲಮೂಲವು ಇಲ್ಲಿನ ಒಂದು ಆಕರ್ಷಣೆ. ಮುಂದೆ ಚಿತ್ರದುರ್ಗಕ್ಕೆ ಹೋದಾಗ ಕೋಟೆಯ ಜೊತೆಗೆ “ತಣ್ಣೀರು ದೋಣಿ’ಯನ್ನು ನೋಡಲು ಮರೆಯದಿರಿ. 
 

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.