ಎಂದಿಗೂ ಬತ್ತದ “ತಣ್ಣೀರು’!


Team Udayavani, Jul 12, 2018, 6:00 AM IST

5.jpg

ಚಿತ್ರದುರ್ಗ ಕೋಟೆ ಎಂದಾಕ್ಷಣ ನೆನಪಾಗುವುದು ಏಳು ಸುತ್ತಿನ ಕೋಟೆ, ಮದಕರಿ ನಾಯಕರು ಹಾಗೂ ಒನಕೆ ಓಬವ್ವ ಮತ್ತು ಶತ್ರುಗಳು ತೂರಿಬರಲು ನೆರವಾದ. ಒನಕೆ ಓಬವ್ವನ ಕಿಂಡಿಯ ಪಕ್ಕದಲ್ಲೇ ಇರುವ ವಿಸ್ಮಯ ಮೂಡಿಸುವ ಸಣ್ಣದಾದ ಜಲಮೂಲದ ಬಗ್ಗೆ ಎಷ್ಟೋ ಜನರಿಗೆ ತಿಳಿದಿರಲಿಕ್ಕಿಲ್ಲ. ಅದುವೇ “ತಣ್ಣೀರು ದೋಣಿ’. ಹೈದರಾಲಿಯ ಸೈನಿಕರು ಕೋಟೆಯೊಳಗೆ ತೂರಿ ಬರುವಾಗ ಓಬವ್ವ ನೀರು ತರಲೆಂದು ಇದೇ ತಣ್ಣೀರು ದೋಣಿಗೆ ಬಂದಿದ್ದಳೆಂಬುದು ಪ್ರತೀತಿ. ಈ ತಣ್ಣೀರು ದೋಣಿಯ ವೈಶಿಷ್ಟ್ಯವೆಂದರೆ ಇಷ್ಟು ವರ್ಷಗಳಲ್ಲಿ ಒಮ್ಮೆಯೂ ಇದರ ಜಲಮೂಲ ಬತ್ತಿಲ್ಲ. ಮೇಲುದುರ್ಗದಲ್ಲಿ ಬಿದ್ದ ಮಳೆ ನೀರು ಝರಿಯಾಗಿ ಹರಿದು ಗೋಪಾಲಸ್ವಾಮಿ ಹೊಂಡಕ್ಕೆ ಬರುತ್ತದೆ. ಅಲ್ಲಿಂದ ಅಕ್ಕ-ತಂಗಿಯರ ಹೊಂಡಕ್ಕೆ ಹರಿದು ಮುಂದೆ ಗುಪ್ತಗಾಮಿನಿಯಾಗಿ ಹರಿಯುವ ನೀರು ಮುಂದೆ ಇದೇ ತಣ್ಣೀರು ದೋಣಿಯ ಮೂಲಕ ಹರಿದು ಒನಕೆ ಓಬವ್ವನ ಕಿಂಡಿಯ ಮೂಲಕ ಸಾಗಿ ನಗರವನ್ನು ಸೇರುತ್ತದೆ. ನೂರಾರು ವರ್ಷಗಳಿಂದ ಎಷ್ಟೇ ಭೀಕರ ಬರಗಾಲ ಬಂದರೂ ಒಮ್ಮೆಯೂ ಈ ಜಲಮೂಲ ಬತ್ತಿಲ್ಲವೆನ್ನುವುದು ಅಚ್ಚರಿಯ ವಿಷಯವೇ ಸರಿ. ದೋಣಿಯಲ್ಲಿನ ನೀರು ತಿಳಿಯಾಗಿದ್ದು ಎಂಥವರಿಗೂ ಕುಡಿಯದೇ ಇರಲು ಮನಸಾಗದೇ ಇರದು. ಮಳೆಗಾಲದಲ್ಲಿ ಧುಮ್ಮಿಕ್ಕಿ ಹರಿಯುವ ನೀರು, ಬೇಸಿಗೆಯಲ್ಲಿ ಮಾತ್ರ ಕಡಿಮೆ. ಪ್ರಾಣಿ ಪಕ್ಷಿಗಳಿಗೆ ನೀರುಣಿಸುವ ಈ ಜಲಮೂಲವು ಇಲ್ಲಿನ ಒಂದು ಆಕರ್ಷಣೆ. ಮುಂದೆ ಚಿತ್ರದುರ್ಗಕ್ಕೆ ಹೋದಾಗ ಕೋಟೆಯ ಜೊತೆಗೆ “ತಣ್ಣೀರು ದೋಣಿ’ಯನ್ನು ನೋಡಲು ಮರೆಯದಿರಿ. 
 

ಟಾಪ್ ನ್ಯೂಸ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.