ಎಂದಿಗೂ ಬತ್ತದ “ತಣ್ಣೀರು’!


Team Udayavani, Jul 12, 2018, 6:00 AM IST

5.jpg

ಚಿತ್ರದುರ್ಗ ಕೋಟೆ ಎಂದಾಕ್ಷಣ ನೆನಪಾಗುವುದು ಏಳು ಸುತ್ತಿನ ಕೋಟೆ, ಮದಕರಿ ನಾಯಕರು ಹಾಗೂ ಒನಕೆ ಓಬವ್ವ ಮತ್ತು ಶತ್ರುಗಳು ತೂರಿಬರಲು ನೆರವಾದ. ಒನಕೆ ಓಬವ್ವನ ಕಿಂಡಿಯ ಪಕ್ಕದಲ್ಲೇ ಇರುವ ವಿಸ್ಮಯ ಮೂಡಿಸುವ ಸಣ್ಣದಾದ ಜಲಮೂಲದ ಬಗ್ಗೆ ಎಷ್ಟೋ ಜನರಿಗೆ ತಿಳಿದಿರಲಿಕ್ಕಿಲ್ಲ. ಅದುವೇ “ತಣ್ಣೀರು ದೋಣಿ’. ಹೈದರಾಲಿಯ ಸೈನಿಕರು ಕೋಟೆಯೊಳಗೆ ತೂರಿ ಬರುವಾಗ ಓಬವ್ವ ನೀರು ತರಲೆಂದು ಇದೇ ತಣ್ಣೀರು ದೋಣಿಗೆ ಬಂದಿದ್ದಳೆಂಬುದು ಪ್ರತೀತಿ. ಈ ತಣ್ಣೀರು ದೋಣಿಯ ವೈಶಿಷ್ಟ್ಯವೆಂದರೆ ಇಷ್ಟು ವರ್ಷಗಳಲ್ಲಿ ಒಮ್ಮೆಯೂ ಇದರ ಜಲಮೂಲ ಬತ್ತಿಲ್ಲ. ಮೇಲುದುರ್ಗದಲ್ಲಿ ಬಿದ್ದ ಮಳೆ ನೀರು ಝರಿಯಾಗಿ ಹರಿದು ಗೋಪಾಲಸ್ವಾಮಿ ಹೊಂಡಕ್ಕೆ ಬರುತ್ತದೆ. ಅಲ್ಲಿಂದ ಅಕ್ಕ-ತಂಗಿಯರ ಹೊಂಡಕ್ಕೆ ಹರಿದು ಮುಂದೆ ಗುಪ್ತಗಾಮಿನಿಯಾಗಿ ಹರಿಯುವ ನೀರು ಮುಂದೆ ಇದೇ ತಣ್ಣೀರು ದೋಣಿಯ ಮೂಲಕ ಹರಿದು ಒನಕೆ ಓಬವ್ವನ ಕಿಂಡಿಯ ಮೂಲಕ ಸಾಗಿ ನಗರವನ್ನು ಸೇರುತ್ತದೆ. ನೂರಾರು ವರ್ಷಗಳಿಂದ ಎಷ್ಟೇ ಭೀಕರ ಬರಗಾಲ ಬಂದರೂ ಒಮ್ಮೆಯೂ ಈ ಜಲಮೂಲ ಬತ್ತಿಲ್ಲವೆನ್ನುವುದು ಅಚ್ಚರಿಯ ವಿಷಯವೇ ಸರಿ. ದೋಣಿಯಲ್ಲಿನ ನೀರು ತಿಳಿಯಾಗಿದ್ದು ಎಂಥವರಿಗೂ ಕುಡಿಯದೇ ಇರಲು ಮನಸಾಗದೇ ಇರದು. ಮಳೆಗಾಲದಲ್ಲಿ ಧುಮ್ಮಿಕ್ಕಿ ಹರಿಯುವ ನೀರು, ಬೇಸಿಗೆಯಲ್ಲಿ ಮಾತ್ರ ಕಡಿಮೆ. ಪ್ರಾಣಿ ಪಕ್ಷಿಗಳಿಗೆ ನೀರುಣಿಸುವ ಈ ಜಲಮೂಲವು ಇಲ್ಲಿನ ಒಂದು ಆಕರ್ಷಣೆ. ಮುಂದೆ ಚಿತ್ರದುರ್ಗಕ್ಕೆ ಹೋದಾಗ ಕೋಟೆಯ ಜೊತೆಗೆ “ತಣ್ಣೀರು ದೋಣಿ’ಯನ್ನು ನೋಡಲು ಮರೆಯದಿರಿ. 
 

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.