ಸುರಂಗದೊಳಗೆ ಅರಮನೆಯಂಥ ಗುಹೆ


Team Udayavani, Jul 12, 2018, 6:00 AM IST

9.jpg

ಅಮೆರಿಕಾದ ವರ್ಜೀನಿಯಾ ದೇಶದ ಪೂರ್ವಭಾಗದಲ್ಲಿ ಇರುವ ಲುರೈ ಗುಹೆಗಳನ್ನು ನೋಡಿ ಆನಂದಿಸಲು ಎರಡು ಕಣ್ಣುಗಳು ಸಾಲದು. ಈ ಮನಮೋಹಕ ಗುಹೆ ಸಹಸ್ರಾರು ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ಇದರ ಅಸ್ತಿತ್ವದ ಕುರಿತು ಹೊರಜಗತ್ತಿಗೆ ತಿಳಿದುಬಂದಿದ್ದು 1878ರಲ್ಲಿ.

ಲುರೈ ಗುಹೆಗಳನ್ನು ನೋಡಲು ಸುರಂಗ ಮಾರ್ಗದಲ್ಲಿ ತೆರಳಬೇಕು. ಈ ಮಾರ್ಗದಲ್ಲಿ ತೆರಳುವಾಗ ಭೂಮಿಯ ಅಡಿ ನಡೆಯಬೇಕಾಗುತ್ತದೆ. ಈ ಗುಹೆಗಳು ಸುಮಾರು 2.4 ಕಿ.ಮೀ ವಿಸ್ತಾರದಲ್ಲಿ ವ್ಯಾಪಿಸಿಕೊಂಡಿದೆ. ಈ ಅತ್ಯಾಕರ್ಷಕ ಗುಹೆಗಳ ಕೆಲವು ಭಾಗಗಳಲ್ಲಿ ನೀರಿನಿಂದ ಕೊರೆಯಲ್ಪಟ್ಟ ಕಲ್ಲುಗಳಿದ್ದು, ಅವುಗಳಿಂದ ನೀರು ಜಿನುಗುತ್ತದೆ. ಇದರಿಂದಾಗಿ ಸಣ್ಣ ತೊರೆಯೇ ಅಲ್ಲಿ ಹರಿಯುತ್ತದೆ. 

ಈ ಗುಹೆ ಕಮರ್ಷಿಯಲ್‌ ಗುಹೆ ಎಂದೇ ಹೆಸರುವಾಸಿ. ಏಕೆಂದರೆ ಸರ್ಕಾರವೇ ಈ ಗುಹೆಯಲ್ಲಿ ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸುರಕ್ಷತಾ ಕ್ರಮಗಳು ಮಾತ್ರವಲ್ಲದೆ, ಅನೇಕ ಸವಲತ್ತುಗಳನ್ನು ಒದಗಿಸಿದೆ. ಗುಹೆ ಎಂದಾಕ್ಷಣ ತಲೆ ತಗ್ಗಿಸಿಕೊಂಡು ಹೋಗಬೆಕು, ತುಂಬಾ ಇಕ್ಕಟ್ಟಿನ ಜಾಗ ಎಂದೆಲ್ಲಾ ತಿಳಿಯಬೇಡಿ. ಒಳಹೊಕ್ಕರೆ ಅದರ ವಿಸ್ತಾರವನ್ನು ಕಂಡು ಎಂಥವರೂ ಬೆರಗಾಗುತ್ತಾರೆ. ದೊಡ್ಡ ಅರಮನೆಯಷ್ಟು ದೊಡ್ಡದಿದೆ ಈ ಗುಹೆ.

ಲುರೈನ ಇನ್ನೊಂದು ವಿಶಿಷ್ಟತೆಯೆಂದರೆ ಅದರೊಳಗಿನ ಚೂಪು ಕಲ್ಲುಗಳ ಚಿತ್ರ ವಿಚಿತ್ರ ವಿನ್ಯಾಸಗಳು!

ಗುಹೆಯೊಳಗೆ ಸಂಗೀತ ವಾದ್ಯ!
ಗುಹೆಯೊಳಗೆ ಸಂಗೀತ ವಾದ್ಯವೊಂದನ್ನು ಇರಿಸಿದ್ದಾರೆ. ಅದರಲ್ಲಿರುವ ಒತ್ತುಗುಂಡಿಯನ್ನು ಒತ್ತಿದಾಗ ಥರ ಥರದ ಸಂಗೀತ ನಾದ ಹೊಮ್ಮುತ್ತದೆ. ಗುಹೆಯೊಳಗೆ ಶಬ್ದತರಂಗಗಳು ಗೋಡೆಗಳಿಗೆಲ್ಲಾ ಬಡಿದು, ಪ್ರತಿಧ್ವನಿಸುತ್ತಾ, ಒಂದದ್ಭುತ ಸಂಗೀತ ಲೋಕವೇ ಅಲ್ಲಿ ಸೃಷ್ಟಿಯಾಗುತ್ತದೆ.  

ಪುರುಷೋತ್ತಮ್‌

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.