ಬುದ್ಧಿವಂತ ಹಂಸ


Team Udayavani, Jul 12, 2018, 6:00 AM IST

11.jpg

ಒಂದು ವಿಶಾಲವಾದ ಮರದ ಮೇಲೆ ಸಾವಿರಾರು ಹಂಸ ಪಕ್ಷಿಗಳು ವಾಸ ಮಾಡುತ್ತಿದ್ದವು. ಆ ಮರದಲ್ಲಿ ಬಳ್ಳಿ ಹಬ್ಬಲು ಶುರುವಾಯಿತು. ಹಂಸಗಳು ಅದನ್ನು ನಿರ್ಲಕ್ಷಿಸಿದವು. ಆದರೆ ಮಾನೋ ಎಂದ ಹಂಸ ಮಾತ್ರ ಇತರೆ ಗಾಬರಿ ವ್ಯಕ್ತಪಡಿಸಿತು. “ಈ ದಿನ ಈ ಬಳ್ಳಿ ಚಿಕ್ಕದಿರಬಹುದು, ಆದರೆ ನಾಳೆ ಅದನ್ನು ಪೂರ್ಣ ಪ್ರಮಾಣದಲ್ಲಿ ಹಬ್ಬಿದಾಗ ಬೇಟೆಗಾರರು ಅದನ್ನು ಏಣಿಯಂತೆ ಬಳಸಿಕೊಂಡು ನಮ್ಮನ್ನು ಹಿಡಿಯಬಹುದು’ ಎಂದು ಮಾನೋ ಹೇಳಿದರೂ ಯಾರೂ ಕೇಳಲು ತಯಾರಿರಲಿಲ್ಲ. ಇಷ್ಟು ದೊಡ್ಡ ಮರ ಅನೇಕ ವರ್ಷಗಳಿಂದ ನಮಗೆ ಆಶ್ರಯ ನೀಡುತ್ತಿದೆ. ಇಷ್ಟು ದಿನ ಇಲ್ಲದ ಅಪಾಯ ಮುಂದೆಯೂ ಬಾರದು ಎಂದು ಮಾನೋ ಎಚ್ಚರಿಕೆಯನ್ನು ತಳ್ಳಿ ಹಾಕಿತು.

ಆದರೆ ಬಹಳ ಬೇಗ ಅವುಗಳಿಗೆ ತಮ್ಮ ತಪ್ಪಿನ ಅರಿವಾಯಿತು. ಒಂದು ಸಂಜೆ ತಮ್ಮ ಗೂಡುಗಳಿಗೆ ಮರಳಿದಾಗ ಬೇಟೆಗಾರನ ಬಲೆಯೊಳಗೆ ಸಿಕ್ಕಿಬಿದ್ದವು. ಚಾಣಾಕ್ಷ ಬೇಟೆಗಾರನೊಬ್ಬ ಮರದ ಮೇಲೆ ಹಬ್ಬಿದ್ದ ಬಳ್ಳಿಗಳನ್ನು ಉಪಯೋಗಿಸಿಕೊಂಡು ಮರ ಹತ್ತಿ ಬಲೆಯನ್ನು ನೆಟ್ಟಿದ್ದನು. ಮಾನೋ ಒಂದೇ ಸಿಕ್ಕಿ ಬೀಳಲಿಲ್ಲ. ಎಲ್ಲಾ ಹಂಸಗಳು ತಮ್ಮನ್ನು ಪಾರು ಮಾಡುವಂತೆ ಮಾನೋವನ್ನು ಕೇಳಿಕೊಂಡವು. ಮಾನೋ ಬೆಳಗ್ಗೆ ಬೋಟೆಗಾರ ಬಂದಾಗ ಸತ್ತಂತೆ ನಟಿಸುವಂತೆ ಉಪಾಯ ನೀಡಿತು.

ಬೆಳಗ್ಗೆ ಬೇಟೆಗಾರ ಬಂದ. ಸತ್ತು ಬಿದ್ದಿರುವ ಹಂಸಗಳನ್ನು ಕಂಡು ಆಶ್ಚರ್ಯದಿಂದ ಅವುಗಳನ್ನು ಬಲೆಯಿಂದ ಬಿಡಿಸಿ ದೂರಕ್ಕೆಸೆದ. ಈ ರೀತಿಯಾಗಿ ಎಲ್ಲಾ ಹಂಸಗಳು ಪ್ರಾಣಪಾಯದಿಂದ ಪಾರಾದವು. ಮಾನೋಗೆ ಧನ್ಯವಾದ ಹೇಳಿದವು.

ಉಮ್ಮೆ ಅಸ್ಮಾ ಕೆ.ಎಸ್‌.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.