ಬಿರುಸಿನ ಮಳೆಗೆ ಬೆಚ್ಚನೆ ಶಾವಿಗೆ


Team Udayavani, Jul 25, 2018, 6:00 AM IST

5.jpg

ಹೆತ್ತವರೊಂದಿಗೆ ಮಕ್ಕಳೂ ಅತ್ಯುತ್ಸಾಹದಿಂದ ಸೇರಿ ತಯಾರಿಸುವ ತಿನಿಸೆಂದರೆ ಶಾವಿಗೆ. ಅಮ್ಮನಿಗೆ ಹಿಟ್ಟು ತಯಾರಿಸುವ ಕೆಲಸವಾದರೆ, ಶಾವಿಗೆ ಯಂತ್ರವನ್ನು ಶುಚಿಗೊಳಿಸುವುದು ಅಪ್ಪನ ಕೆಲಸ. ಶಾವಿಗೆ ಒತ್ತುವುದಕ್ಕೆ ಮಕ್ಕಳು ನಾ ಮುಂದು, ತಾ ಮುಂದು ಎಂದು ಕ್ಯೂ ನಿಂತಿರುತ್ತವೆ! ಇಂಥಾ ಹಿನ್ನೆಲೆಯ ಶಾವಿಗೆಯಲ್ಲೂ ವರೈಟಿ ತಿನಿಸನ್ನು ಮಾಡಬಹುದು…  

1. ರಾಗಿ ಶಾವಿಗೆ
ಬೇಕಾದ ಸಾಮಗ್ರಿ: ರಾಗಿ ಹಿಟ್ಟು- 1ಕಪ್‌,  ನೀರು- 1ಕಪ್‌, ಉಪ್ಪು-  1/2 ಚಮಚ

ಮಾಡುವ ವಿಧಾನ: 
ರಾಗಿ ಹಿಟ್ಟನ್ನು ಒಂದು ಬಾಣಲೆಗೆ ಹಾಕಿ ಮಂದ ಉರಿಯಲ್ಲಿ ಹಸಿವಾಸನೆ ಹೋಗುವವರೆಗೂ ಹುರಿದುಕೊಳ್ಳಿ. ನಂತರ ತಣಿಸಿ. ಒಂದು ಪಾತ್ರೆಯಲ್ಲಿ ನೀರು ಮತ್ತು ಉಪ್ಪು ಹಾಕಿ ಕುದಿಸಿ. ಅದು ಕುದಿಯುತ್ತಿರುವಂತೆ ತಣಿದ ರಾಗಿ ಹಿಟ್ಟಿಗೆ ಸ್ವಲ್ಪ ಸ್ವಲ್ಪವಾಗಿ ಸೇರಿಸಿ ಗಟ್ಟಿಯಾಗಿ ಹಿಟ್ಟನ್ನು ಕಲಸಿಕೊಳ್ಳಿ. ಈ ಹಿಟ್ಟನ್ನು ಶಾವಿಗೆ ಅಚ್ಚಿಗೆ ಹಾಕಿ ಇಡ್ಲಿ ಪ್ಲೇಟಿನಲ್ಲಿ ಚಿಕ್ಕವೃತ್ತದಂತೆ ಒತ್ತಿ ಉಗಿಯಲ್ಲಿ ಹತ್ತು ನಿಮಿಷಗಳ ಕಾಲ ಬೇಯಿಸಿ. ಆರೋಗ್ಯಕರವಾದ ರಾಗಿ ಶಾವಿಗೆಯನ್ನು ಚಟ್ನಿಯೊಂದಿಗೆ ಸವಿಯಿರಿ.

2. ಅಕ್ಕಿಹಿಟ್ಟಿನ ಶಾವಿಗೆ
ಬೇಕಾದ ಸಾಮಗ್ರಿ: ಅಕ್ಕಿಹಿಟ್ಟು- 1ಕಪ್‌, ನೀರು- 3/4ಕಪ್‌, ಉಪ್ಪು- 1ಚಮಚ, ಎಣ್ಣೆ- 2ಚಮಚ

ಮಾಡುವ ವಿಧಾನ: 
ಒಂದು ಪಾತ್ರೆಯಲ್ಲಿ ನೀರು, ಉಪ್ಪು, ಎಣ್ಣೆ ಹಾಕಿ ಕುದಿಸಿ. ಅದು ಕುದಿಯುತ್ತಿರುವಂತೆ ಅಕ್ಕಿಹಿಟ್ಟನ್ನು ಸೇರಿಸಿ. 5 ಸೆಕೆಂಡುಗಳ ಕಾಲ ನೀರು ಅಕ್ಕಿ ಹಿಟ್ಟಿನೊಂದಿಗೆ ಕುದಿಯಲು ಬಿಡಿ. ನಂತರ ಚೆನ್ನಾಗಿ ಕಲಸಿ. ಬೆಂಕಿ ಆರಿಸಿ ಒಂದು ಪ್ಲೇಟಿಗೆ ಹಿಟ್ಟನ್ನು ವರ್ಗಾಯಿಸಿ. ಬೆಚ್ಚಗೆ ಇರುವಾಗಲೇ ಚೆನ್ನಾಗಿ ನಾದಿಕೊಂಡು 5 ಚಿಕ್ಕ ಉಂಡೆಗಳಾಗಿ ವಿಭಾಗಿಸಿ. ಈ ಉಂಡೆಗಳನ್ನು ಹಬೆಯಲ್ಲಿ 10ರಿಂದ 15ನಿಮಿಷಗಳ ಕಾಲ ಬೇಯಿಸಿ. ಬೆಂದ ಉಂಡೆಯನ್ನು ಶಾವಿಗೆ ಅಚ್ಚಿನಲ್ಲಿ ಹಾಕಿ ಒತ್ತಿ. ಬಿಸಿ ಅಕ್ಕಿಹಿಟ್ಟಿನ ಶಾವಿಗೆ ಚಟ್ನಿ, ಸಾಂಬಾರಿನೊಂದಿಗೆ ಸವಿಯಲು ಸಿದ್ಧ.

3. ರವೆ ಶಾವಿಗೆ
ಬೇಕಾದ ಸಾಮಗ್ರಿ: ಮಧ್ಯಮ ರವೆ- 2 ಕಪ್‌, ನೀರು- 2 ಕಪ್‌, ಉಪ್ಪು- 1 ಚಮಚ

ಮಾಡುವ ವಿಧಾನ: 
ಒಂದು ಪಾತ್ರೆಯಲ್ಲಿ ನೀರು ಮತ್ತು ಉಪ್ಪು ಹಾಕಿ ಕುದಿಸಿ. ಅದು ಕುದಿಯುತ್ತಿರುವಂತೆ ಅದಕ್ಕೆ ರವೆಯನ್ನು ಸೇರಿಸಿ ಗಟ್ಟಿಯಾಗಿ ಹಿಟ್ಟನ್ನು ಕಲಸಿಕೊಳ್ಳಿ. ಈ ಹಿಟ್ಟನ್ನು ಶಾವಿಗೆ ಅಚ್ಚಿಗೆ ಹಾಕಿ ಇಡ್ಲಿ ಪ್ಲೇಟಿನಲ್ಲಿ ಚಿಕ್ಕ ಚಿಕ್ಕ ವೃತ್ತದಂತೆ ಒತ್ತಿ ಉಗಿಯಲ್ಲಿ ಹತ್ತು ನಿಮಿಷಗಳ ಕಾಲ ಬೇಯಿಸಿ. ದಿಡೀರ್‌ ರವೆ ಶಾವಿಗೆಯನ್ನು ಚಟ್ನಿಯೊಂದಿಗೆ ಸವಿಯಿರಿ.

ಸುಮನ್‌ ದುಬೈ

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.