ನರಿಯ ಓಟ


Team Udayavani, Jul 26, 2018, 6:00 AM IST

6.jpg

ಒಂದು ಕಾಡಿನಲ್ಲಿ ತೋಳ ಹಾಗೂ ನರಿ ಸ್ನೇಹದಿಂದ ವಾಸವಾಗಿದ್ದವು. ಜೊತೆಯಾಗಿಯೇ ಆಹಾರ ಹಂಚಿಕೊಂಡು ಆರಾಮವಾಗಿದ್ದವು. ಒಂದು ದಿನ ಬೆಳಗ್ಗೆ ಅವೆರಡಕ್ಕೂ ಬಹಳ ಹಸಿವಾಯಿತು. ಆಹಾರ ಅರಸುತ್ತಾ ಕಾಡಿನಲ್ಲಿ ಸುತ್ತಾಟ ನಡೆಸಿದವು. ಆದರೆ ಎಲ್ಲಿಯೂ ಆಹಾರ ಸಿಗಲೇ ಇಲ್ಲ. ಕಾಡಿನ ಮೂಲೆಯಲ್ಲಿ ಮನುಷ್ಯರ ತೋಟಗಳಿವೆ. ಅಲ್ಲಿಗೆ ಹೋಗೋಣ ಎಂದು ನರಿ ಹೇಳಿತು. ತೋಳ ಹಿಂಜರಿಯಿತು. ಅದಕ್ಕೆ ಮನುಷ್ಯರ ಭಯ. ಕಡೆಗೆ ಹಸಿವು ತಾಳಲಾಗದೆ ಅವೆರಡೂ ಅತ್ತ ಕಡೆ ಹೆಜ್ಜೆ ಹಾಕಿದವು. 

ತೋಟದ ಬಳಿ ಯಾರೂ ಇರಲಿಲ್ಲ. ನರಿಯ ಸಂತಸಕ್ಕೆ ಪಾರವೇ ಇರಲಿಲ್ಲ. ಅದು ಖುಷಿಯಿಂದ ಕುಣಿಯುತ್ತಾ “ನೋಡಿದೆಯಾ ನಮ್ಮ ಅದೃಷ್ಟವಾ? ಇಷ್ಟು ದೊಡ್ಡ ದ್ರಾಕ್ಷಿ ತೋಟವನ್ನು ಕಾಯಲು ಒಬ್ಬನೇ ಒಬ್ಬ ಮನುಷ್ಯನಿಲ್ಲ’ ಎಂದಿತು. ತೋಳಕ್ಕೆ ಅನುಮಾನ ಬಂತು. ನರಿ ದ್ರಾಕ್ಷಿ ಗೊಂಚಲಿಗೆ ಬಾಯಿ ಹಾಕಲು ಗೇಟು ಹಾರಿತು. ತೋಳ ಇಲ್ಲೇನೋ ಅಪಾಯವಿದೆ ಎಂಬ ಅನುಮಾನದಿಂದ ನಿಂತು ನೋಡುತ್ತಿತ್ತು. ಸ್ವಲ್ಪ ಹೊತ್ತಿನಲ್ಲೇ ನರಿ ಓಟ ಕೀಳುವುದನ್ನು ಅದು ನೋಡಿತು. ನರಿ ಏಕೆ ಜೀವ ಭಯದಿಂದ ಓಡುತ್ತಿದೆ ಎಂದು ನೋಡಿದರೆ ಅದರ ಹಿಂದೆ ನಾಲ್ಕೈದು ಬೇಟೆ ನಾಯಿಗಳು ಅಟ್ಟಿಸಿಕೊಂಡು ಬರುತ್ತಿದ್ದವು.

ನಾಯಿಗಳ ಹಿಂಡನ್ನು ಕಂಡ ತೋಳ, ಪೊದೆಯೊಳಗೆ ಅವಿತುಕೊಂಡಿತು. ನರಿಯನ್ನು ಅಟ್ಟಿಸಿ ಬೆಂಡೆತ್ತಿದ ನಾಯಿಗಳು ಮತ್ತೆ ತೋಟದೊಳಗೆ ಹಿಂತಿರುಗಿದವು. ನರಿಯ ಬಳಿ ಬಂದ ತೋಳ ಅದನ್ನು ಸಮಾಧಾನಿಸಿತು. ಅತುರ ಪಟ್ಟರೆ ಗತಿಗೇಡು ಎನ್ನುವುದು ಆ ದಿನ ನರಿಗೆ ಅರ್ಥವಾಯಿತು.

ಅಮರಯ್ನಾ ಪತ್ರಿಮಠ 

ಟಾಪ್ ನ್ಯೂಸ್

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.