ಮ್ಯಾಜಿಕ್‌ ಮೂಲಕ ನೀರು ತುಂಬಿಸಿ


Team Udayavani, Aug 9, 2018, 6:00 AM IST

1.jpg

ಒಂದು ಲೋಟಕ್ಕೆ ನೀರು ತುಂಬಿಸೋಕೆ ಏನು ಮಾಡ್ಬೇಕು? ತುಂಬಾ ಸಿಂಪಲ್‌, ಇನ್ನೊಂದು ಲೋಟವನ್ನು ಎತ್ತಿ ಹಿಡಿದು ಮೇಲಿನಿಂದ ಸುರಿಯಬೇಕು, ಅಲ್ವಾ? ಅದು ಸರಳವಾದ ಉತ್ತರ. ಆದರೆ, ಮ್ಯಾಜಿಕ್‌ ಮೂಲಕ  ನೀರು ತುಂಬಿಸುವ ವಿಧಾನ ನಿಮಗೆ ಗೊತ್ತಾ? 

ಬೇಕಾಗುವ ವಸ್ತು: 2 ಪ್ಲಾಸ್ಟಿಕ್‌ ಲೋಟ, ಬಣ್ಣದ ನೀರು

ಪ್ರದರ್ಶನ: ಟೇಬಲ್‌ ಮೇಲೆ ಬಣ್ಣದ ನೀರಿನಿಂದ ಅರ್ಧ ತುಂಬಿದ ಪ್ಲಾಸ್ಟಿಕ್‌ ಲೋಟವಿದೆ. ಜಾದೂಗಾರನ ಕೈಯಲ್ಲಿ ಇನ್ನೊಂದು ಪ್ಲಾಸ್ಟಿಕ್‌ ಲೋಟವಿದ್ದು, ಅದರ ತಳದಲ್ಲಿ ಸ್ವಲ್ಪ ಬಣ್ಣದ ನೀರಿದೆ. ಆತ ಅದನ್ನು ಪ್ರೇಕ್ಷಕರಿಗೆ ತೋರಿಸುತ್ತಾ, ಅರ್ಧ ತುಂಬಿದ್ದ ಲೋಟದೊಳಗೆ ಮೇಲಿನಿಂದ ಎತ್ತಿ ಹಾಕುತ್ತಾನೆ (ಮುಳುಗಿಸುತ್ತಾನೆ) ನಂತರ ಆ ಲೋಟವನ್ನೆತ್ತಿ ನೋಡಿದರೆ, ಅದು ಖಾಲಿಯಾಗಿರುತ್ತದೆ. ಅದರಲ್ಲಿದ್ದ ಬಣ್ಣದ ನೀರು ಟೇಬಲ್‌ ಮೇಲಿನ ಲೋಟಕ್ಕೆ ಸೇರಿದ್ದು ಹೇಗೆ? 

ತಯಾರಿ: ಈ ಜಾದೂವಿಗೆ ಪೂರ್ವ ತಯಾರಿ ಅಗತ್ಯ. ಅದೇನೆಂದರೆ, ಮೊದಲು ಒಂದು ಪ್ಲಾಸ್ಟಿಕ್‌ ಲೋಟದ ತಳವನ್ನು ಕತ್ತರಿಸಿ, ಅದರಲ್ಲಿ ಬಣ್ಣದ ನೀರನ್ನು ತುಂಬಿ. ಆಮೇಲೆ ಇನ್ನೊಂದು ಖಾಲಿ ಪ್ಲಾಸ್ಟಿಕ್‌ ಲೋಟವನ್ನು ಅದರ ಮೇಲೆ ಇಡಿ. ಅದರ ತಳ ಭಾಗವನ್ನು ಹಿಡಿದು ಪ್ರೇಕ್ಷಕರಿಗೆ ಎತ್ತಿ ತೋರಿಸಿ. ನೋಡುವವರಿಗೆ ಅದರಲ್ಲಿ ಎರಡು ಲೋಟ ಇರುವುದು ತಿಳಿಯುವುದಿಲ್ಲ. ಆಮೇಲೆ ಆ ಲೋಟವನ್ನೆತ್ತಿ, ಟೇಬಲ್‌ ಮೇಲಿಟ್ಟಿರುವ ಲೋಟದೊಳಕ್ಕೆ ಹಾಕಿ. ನೀರು ತುಂಬಿದ ತಳಭಾಗ ಲೋಟದೊಳಕ್ಕೆ ಉಳಿದುಕೊಳ್ಳುತ್ತದೆ. ಮೇಲಿನ ಖಾಲಿ ಲೋಟವನ್ನು ಎತ್ತಿ ತೋರಿಸಿದಾಗ ನೋಡುಗರು ಅಚ್ಚರಿಪಡುತ್ತಾರೆ. 

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.