ಕುಣಿಕೆ ಕಟ್ಟದೆ ಬಾಟಲಿ ಎತ್ತಬಲ್ಲಿರಾ?


Team Udayavani, Aug 16, 2018, 11:54 AM IST

magic-4.jpg

ಬಾವಿಯಿಂದ ನೀರು ಸೇದಬೇಕಾಗಿ ಬಂದಾಗ ಬಿಂದಿಗೆಯ ಬಾಯಿಗೆ ಹಗ್ಗವನ್ನು ಬಿಗಿದು ಕೆಳಕ್ಕೆ ಇಳಿಸಿ ಮೇಲಕ್ಕೆತ್ತುತ್ತಿದ್ದರು. ಆದರೆ ಕುಣಿಕೆ ಬಿಗಿಯದೆ ಯಾವುದೇ ವಸ್ತುವನ್ನು ಎತ್ತುವುದನ್ನು ನೋಡಿದ್ದೀರಾ? ಈ ಮ್ಯಾಜಿಕ್‌ ಅದರ ಕುರಿತೇ ಆಗಿದೆ.

ಬೇಕಾಗುವ ವಸ್ತು: ಸಣ್ಣ ಬಾಯಿಯ ಅಪಾರದರ್ಶಕ ಗಾಜಿನ ಬಾಟಲಿ, ಪ್ಲಾಸ್ಟಿಕ್‌ ಹಗ್ಗ ಮತ್ತು ಸಿಲ್ವರ್‌ ಪೇಪರ್‌.

ಪ್ರದರ್ಶನ: ಮೇಜಿನ ಮೇಲೆ ಒಂದು ಗಾಜಿನ ಬಾಟಲಿ ಇದೆ. ಜಾದೂಗಾರ ಅದರೊಳಗೆ ಪ್ಲಾಸ್ಟಿಕ್‌ ಹಗ್ಗವನ್ನು ಹಾಕಿ, ಒಂದು ಸಲ ಉಲ್ಟಾ ಮಾಡುತ್ತಾನೆ. ನಂತರ, ಬಾಟಲಿಯನ್ನು ಸೀದಾ ಮಾಡಿ ಆ ಹಗ್ಗವನ್ನು ಮೇಲಕ್ಕೆತ್ತಿದಾಗ, ಬಾಟಲಿಯೂ ಮೇಲಕ್ಕೆದ್ದು ಬರುತ್ತದೆ. ಅದು ಹೇಗೆ ಸಾಧ್ಯವಾಯ್ತು?

ತಯಾರಿ: ಪ್ರದರ್ಶನಕ್ಕೂ ಮೊದಲು, ಸಿಲ್ವರ್‌ ಪೇಪರ್‌ ಅನ್ನು ಮುದ್ದೆ ಮಾಡಿ ಬಾಟಲಿಯೊಳಗೆ ಹಾಕಿ. ಆ ಪೇಪರ್‌ ಉಂಡೆ, ಬಾಟಲಿಯ ಕುತ್ತಿಗೆಯ ಅರ್ಧದಷ್ಟಾದರೂ ಅಗಲವಿರಬೇಕು. ಆನಂತರ ಬಾಟಲಿಯೊಳಗೆ ಹಗ್ಗವನ್ನು ಹಾಕಿ, ಉಲ್ಟಾ ಮಾಡಿ. ಆಗ ಆ ಪೇಪರ್‌ ಉಂಡೆ, ಬಾಟಲಿಯ ಕುತ್ತಿಗೆಯವರೆಗೆ ಬಂದು ನಿಲ್ಲುತ್ತದೆ. ಬಾಟಲಿ ಮತ್ತು ಪೇಪರ್‌ ಉಂಡೆಯ ನಡುವೆ ಹಗ್ಗ ಸಿಕ್ಕಿ ಹಾಕಿಕೊಳ್ಳುತ್ತದೆ. ನಂತರ ಬಾಟಲಿಯನ್ನು ಸೀದಾ ಮಾಡಿದಾಗ, ಹಗ್ಗದ ಜೊತೆಗೆ ಬಾಟಲಿಯೂ ಮೇಲಕ್ಕೆದ್ದು ಬರುತ್ತದೆ. ಹಾಂ, ಅಪಾರದರ್ಶಕ ಬಾಟಲಿಯಾದ್ದರಿಂದ ನಿಮ್ಮ ರಹಸ್ಯ ಬಯಲಾಗುವುದಿಲ್ಲ!

* ವಿನ್ಸೆಂಟ್ ಲೋಬೋ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.