ಕುಣಿಕೆ ಕಟ್ಟದೆ ಬಾಟಲಿ ಎತ್ತಬಲ್ಲಿರಾ?


Team Udayavani, Aug 16, 2018, 11:54 AM IST

magic-4.jpg

ಬಾವಿಯಿಂದ ನೀರು ಸೇದಬೇಕಾಗಿ ಬಂದಾಗ ಬಿಂದಿಗೆಯ ಬಾಯಿಗೆ ಹಗ್ಗವನ್ನು ಬಿಗಿದು ಕೆಳಕ್ಕೆ ಇಳಿಸಿ ಮೇಲಕ್ಕೆತ್ತುತ್ತಿದ್ದರು. ಆದರೆ ಕುಣಿಕೆ ಬಿಗಿಯದೆ ಯಾವುದೇ ವಸ್ತುವನ್ನು ಎತ್ತುವುದನ್ನು ನೋಡಿದ್ದೀರಾ? ಈ ಮ್ಯಾಜಿಕ್‌ ಅದರ ಕುರಿತೇ ಆಗಿದೆ.

ಬೇಕಾಗುವ ವಸ್ತು: ಸಣ್ಣ ಬಾಯಿಯ ಅಪಾರದರ್ಶಕ ಗಾಜಿನ ಬಾಟಲಿ, ಪ್ಲಾಸ್ಟಿಕ್‌ ಹಗ್ಗ ಮತ್ತು ಸಿಲ್ವರ್‌ ಪೇಪರ್‌.

ಪ್ರದರ್ಶನ: ಮೇಜಿನ ಮೇಲೆ ಒಂದು ಗಾಜಿನ ಬಾಟಲಿ ಇದೆ. ಜಾದೂಗಾರ ಅದರೊಳಗೆ ಪ್ಲಾಸ್ಟಿಕ್‌ ಹಗ್ಗವನ್ನು ಹಾಕಿ, ಒಂದು ಸಲ ಉಲ್ಟಾ ಮಾಡುತ್ತಾನೆ. ನಂತರ, ಬಾಟಲಿಯನ್ನು ಸೀದಾ ಮಾಡಿ ಆ ಹಗ್ಗವನ್ನು ಮೇಲಕ್ಕೆತ್ತಿದಾಗ, ಬಾಟಲಿಯೂ ಮೇಲಕ್ಕೆದ್ದು ಬರುತ್ತದೆ. ಅದು ಹೇಗೆ ಸಾಧ್ಯವಾಯ್ತು?

ತಯಾರಿ: ಪ್ರದರ್ಶನಕ್ಕೂ ಮೊದಲು, ಸಿಲ್ವರ್‌ ಪೇಪರ್‌ ಅನ್ನು ಮುದ್ದೆ ಮಾಡಿ ಬಾಟಲಿಯೊಳಗೆ ಹಾಕಿ. ಆ ಪೇಪರ್‌ ಉಂಡೆ, ಬಾಟಲಿಯ ಕುತ್ತಿಗೆಯ ಅರ್ಧದಷ್ಟಾದರೂ ಅಗಲವಿರಬೇಕು. ಆನಂತರ ಬಾಟಲಿಯೊಳಗೆ ಹಗ್ಗವನ್ನು ಹಾಕಿ, ಉಲ್ಟಾ ಮಾಡಿ. ಆಗ ಆ ಪೇಪರ್‌ ಉಂಡೆ, ಬಾಟಲಿಯ ಕುತ್ತಿಗೆಯವರೆಗೆ ಬಂದು ನಿಲ್ಲುತ್ತದೆ. ಬಾಟಲಿ ಮತ್ತು ಪೇಪರ್‌ ಉಂಡೆಯ ನಡುವೆ ಹಗ್ಗ ಸಿಕ್ಕಿ ಹಾಕಿಕೊಳ್ಳುತ್ತದೆ. ನಂತರ ಬಾಟಲಿಯನ್ನು ಸೀದಾ ಮಾಡಿದಾಗ, ಹಗ್ಗದ ಜೊತೆಗೆ ಬಾಟಲಿಯೂ ಮೇಲಕ್ಕೆದ್ದು ಬರುತ್ತದೆ. ಹಾಂ, ಅಪಾರದರ್ಶಕ ಬಾಟಲಿಯಾದ್ದರಿಂದ ನಿಮ್ಮ ರಹಸ್ಯ ಬಯಲಾಗುವುದಿಲ್ಲ!

* ವಿನ್ಸೆಂಟ್ ಲೋಬೋ

ಟಾಪ್ ನ್ಯೂಸ್

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.