ಮಾಯದ ವಸ್ತ್ರ!


Team Udayavani, Aug 23, 2018, 6:00 AM IST

s-1.jpg

ನಾಣ್ಯವನ್ನು ಮಾಯ ಮಾಡುವ ಕಲೆ ಗೊತ್ತಿದೆಯಾ? ಅಯ್ಯೋ, ಹಾಗಂದ್ರೆ ದುಡ್ಡನ್ನು ಕದಿಯೋದಲ್ಲ. ಬಟ್ಟೆಯ ಚೂರಿನಲ್ಲಿ ನಾಣ್ಯವನ್ನಿಟ್ಟು ಮಡಚಿ “ಉಫ್’ ಅಂತ ಕೈಮೇಲೆ ಊದಿ ಮಾಯ ಮಾಡುವುದು. ಸಿನಿಮಾಗಳಲ್ಲಿ ನಾಯಕರು ಹೀಗೆ ಮಾಡುವುದನ್ನು ನೋಡಿರುತ್ತೀರಿ. ಈ ಜಾದೂವನ್ನು ನೀವೂ ಮಾಡಬಹುದು.

ಬೇಕಾಗುವ ವಸ್ತು: ಬಟ್ಟೆ ಚೂರು, ನಾಣ್ಯ, ಸಿಲ್ವರ್‌ ಪೇಪರ್‌, ಕತ್ತರಿ

ಪ್ರದರ್ಶನ: ಜಾದೂಗಾರನ ಕೈಯಲ್ಲಿ ಕೆಂಪು ಬಟ್ಟೆ ಚೂರು ಹಾಗೂ ಒಂದು ನಾಣ್ಯ ಇದೆ. ಆತ ಅದನ್ನು ಎಲ್ಲರಿಗೂ ಎತ್ತಿ ತೋರಿಸುತ್ತಾನೆ. ನಂತರ ನಾಣ್ಯವನ್ನು, ಬಟ್ಟೆಯ ಒಳಗಿಟ್ಟು ಮಡಚುತ್ತಾನೆ. ಬಾಯಲ್ಲಿ ಏನೇನೋ ಮಂತ್ರ ಪಠಿಸುತ್ತಾ, ಬಟ್ಟೆ ಚೂರಿನ ಮುದ್ದೆಯನ್ನು ಬಿಡಿಸಿದರೆ ಅದರೊಳಗೆ ನಾಣ್ಯವೇ ಇಲ್ಲ! ಹಾಗಾದ್ರೆ ಆ ನಾಣ್ಯ ಎಲ್ಲಿ ಹೋಯ್ತು? ಜಾದೂಗಾರ ಹೇಳಿದ ಮಂತ್ರ ಯಾವುದು?

ತಯಾರಿ: ಅಚ್ಚರಿಯ ವಿಷಯ ಏನು ಎಂದರೆ ಜಾದೂಗಾರ ಜನರಿಗೆ ತೋರಿಸುವ ನಾಣ್ಯ ನಿಜವಾದ ನಾಣ್ಯವೇ ಅಲ್ಲ. ಅದು ನಾಣ್ಯವನ್ನೇ ಹೋಲುವ, ಅದೇ ಆಕಾರದ ಸಿಲ್ವರ್‌ ಪೇಪರ್‌! ಪ್ರದರ್ಶನಕ್ಕೆ ಮೊದಲು, ಸಿಲ್ವರ್‌ ಪೇಪರ್‌ಅನ್ನು ತೆಗೆದುಕೊಂಡು ನಾಣ್ಯದ ಆಕಾರಕ್ಕೆ ಕತ್ತರಿಸಿ. ನಂತರ ಪೇಪರ್‌ಅನ್ನು ನಾಣ್ಯದ ಮೇಲಿಟ್ಟು ಒತ್ತಿದರೆ, ನಾಣ್ಯದ ಮೇಲಿರುವ ಅಚ್ಚು ಸಿಲ್ವರ್‌ ಪೇಪರ್‌ ಮೇಲೆ ಮೂಡುತ್ತದೆ. ಆಗ ದೂರದಿಂದ ನೋಡುವವರಿಗೆ ಸಿಲ್ವರ್‌ ಪೇಪರ್‌ ಕೂಡ ನಾಣ್ಯದಂತೆಯೇ ತೋರುತ್ತದೆ. ನಕಲಿ ನಾಣ್ಯವನ್ನು, ಬಟ್ಟೆ ಚೂರಿನ ಒಳಗಿಟ್ಟು ಮುದ್ದೆ ಮಾಡಿ. ಸಿಲ್ವರ್‌ ಪೇಪರ್‌ ಕೂಡ ಬಟ್ಟೆಯ ಜೊತೆಗೇ ಮುದ್ದೆಯಾಗುತ್ತದೆ. ಒಂದು ಮಾತು ನೆನಪಿರಲಿ… ಸಿಲ್ವರ್‌ ಪೇಪರ್‌ ಪೂರ್ತಿಯಾಗಿ ಮುದ್ದೆಯಾಗಬೇಕು. ಇಲ್ಲದಿದ್ದರೆ ರಹಸ್ಯ ಬಯಲಾಗಿಬಿಡುತ್ತದೆ. ಪೇಪರ್‌ ಮುದ್ದೆಯಾಗುವವರೆಗೂ, ಬಾಯಲ್ಲಿ ಮಂತ್ರ ಹೇಳಿದಂತೆ ಮಾಡುತ್ತಾ ಜನರ ಗಮನವನ್ನು ಬೇರೆ ಕಡೆಗೆ ಸೆಳೆಯಿರಿ. ಆಮೇಲೆ ಪೇಪರ್‌ ಚೂರನ್ನು ಬೆರಳಿನ ಹಿಂಬದಿಯಲ್ಲಿ ಅಡಗಿಸಿಟ್ಟು, ಬಟ್ಟೆಯ ಚೂರನ್ನು ಬಿಡಿಸಿ, ನಾಣ್ಯ ಮಾಯವಾಗಿದೆ ಎಂದು ವೀಕ್ಷಕರು ಮೂಕವಿಸ್ಮಿತರಾಗುವರು. 

ವಿನ್ಸೆಂಟ್‌ ಲೋಬೋ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.