ನಿಧಿ ಹುಡುಕಲು ಅಳಿಲಿಗೊಂದು ನಕಾಶೆ ಕೊಡಿ


Team Udayavani, Aug 30, 2018, 6:00 AM IST

lead-alilu-1.jpg

ನಿಧಿಯನ್ನು ಒಂದು ಜಾಗದಲ್ಲಿ ಹೂತಿಟ್ಟು, ಅನುಕೂಲಕರ ಸಮಯ ನೋಡಿ ನಿಧಿಯನ್ನು ಹೊರತೆಗೆಯುವವರನ್ನು ನಿಧಿ ಶೋಧಕರೆಂದು ಕರೆಯುತ್ತೇವೆ. ಪುರಾತನ ಕಾಲದಲ್ಲಿ ಯಾವುದೋ ಅಪರಿಚಿತ ಕಾರಣದಿಂದಾಗಿ ಕಳೆದುಹೋದ ಸಂಪತ್ತು ಅದೆಷ್ಟೋ. ಅವುಗಳ ಶೋಧನೆಯಲ್ಲಿ ಮನುಷ್ಯ ಅನಾದಿ ಕಾಲದಿಂದಲೂ ತೊಡಗಿದ್ದಾನೆ. ಭೂಮಿಯಡಿ, ಸಮುದ್ರದಡಿ ಮುಂತಾದ ಕಡೆಗಳಲ್ಲೆಲ್ಲಾ ಮನುಷ್ಯ ಕಳೆದುಹೋದ ನಿಧಿಗಾಗಿ ಹುಡುಕುತ್ತಲೇ ಇದ್ದಾನೆ. 

ನಿಧಿಯನ್ನು ಹೂತಿಟ್ಟು ಅದನ್ನು ಮರೆತುಬಿಡುವ ಜೀವಿ ಯಾವುದೆಂದು ನಿಮಗೆ ಗೊತ್ತೇ? ಅಳಿಲು. ಅಳಿಲಿಗೆ ಯಾಕೆ ಚಿನ್ನಾಭರಣಗಳ ಗೊಡವೆ ಎಂದು ತಪ್ಪು ತಿಳಿಯಬೇಡಿ. ನಮಗಿರುವಂತೆ ಅವುಗಳಿಗಿನ್ನೂ ಚಿನ್ನದ ಮೇಲೆ ವ್ಯಾಮೋಹ ದೇವರ ದಯೆಯಿಂದ ಬಂದಿಲ್ಲ. ಅವುಗಳಿಗೆ ನಿಧಿ ಎಂದರೆ “ಆಹಾರ’. ಅಳಿಲು ಸೇವಿಸಿ ಮಿಕ್ಕುಳಿದ ಆಹಾರವನ್ನು ಭವಿಷ್ಯದಲ್ಲಿ ಆಹಾರದ ಕೊರತೆ ಉಂಟಾದರೆ ಇರಲಿ ಎಂಬ ದೂರಾಲೋಚನೆಯಿಂದ ಭೂಮಿಯಡಿ ಹುಗಿದು ಇಡುತ್ತದೆ. ಆದರೆ ಅದರ ಸೀಮಿತ ನೆನಪಿನ ಶಕ್ತಿಯ ದೆಸೆಯಿಂದ ಬಹಳ ಬೇಗ ತಾನು ಆಹಾರ ಇಟ್ಟಿರುವುದನ್ನೇ ಮರೆತು ಬಿಡುತ್ತದೆ. 

“ಬಚ್ಚಿಟ್ಟಿದ್ದು ಪರರಿಗೆ’ ಎಂಬ ಹಳೆಯ ಚಿತ್ರಗೀತೆಯ ಸಾಲು ಅಳಿಲಿನ ವಿಷಯದಲ್ಲಿ ನಿಜವಾಗಿದೆ. ನಾವು ಮನುಷ್ಯರು ನೆನಪಿಡುವ ವಿಷಯದಲ್ಲಿ ಜಾಣರು ಎಂದು ಬೀಗುವಂತಿಲ್ಲ. ಏಕೆಂದರೆ ನಿಧಿ ಹೂತಿಟ್ಟಿರುವ ಜಾಗವನ್ನು ನೆನಪಿಡಲೇ ಅಲ್ಲವೆ ನಕಾಶೆ ಮಾಡುವುದು. ಪಾಪ ಅಳಿಲಿಗೂ ನಕಾಶೆ ಮಾಡುವುದು ಗೊತ್ತಿರುತ್ತಿದ್ದರೆ ತಾನು ಹೂತಿಟ್ಟ ಅಹಾರವನ್ನು ಮರೆಯುತ್ತಿರಲಿಲ್ಲ. ಆದರೆ ಸೃಷ್ಟಿ ಎಷ್ಟು ಸೋಜಿಗ ಎಂದರೆ ಅಳಿಲಿನ ಮರೆಗುಳಿತನದಿಂದ ಪ್ರಕೃತಿಗೇ ಹೆಚ್ಚಿನ ಲಾಭವಾಗಿದೆ. ಹೇಗೆ ಅಂತೀರಾ? ಇದನ್ನು ತಿಳಿಯುವುದಕ್ಕೆ ಮೊದಲು ಅಳಿಲಿನ ಆಹಾರ ಯಾವುದೆಂದು ನೀವು ತಿಳಿದುಕೊಳ್ಳಬೇಕು. ಅಳಿಲಿನ ಪ್ರಮುಖ ಆಹಾರ ಬೀಜಗಳು. ಈಗ ಹೊಳೆದಿರಬೇಕಲ್ಲ? ಅಳಿಲು ಭೂಮಿಯಡಿ ಹುಗಿದು ಮರೆತ ಬೀಜಗಳೇ ಬೆಳೆದು ಅಸಂಖ್ಯ ಮರಗಳಾಗಿವೆ. 

ಟಾಪ್ ನ್ಯೂಸ್

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.