ಜೇನುನೊಣ ಮನುಷ್ಯರ ಚಹರೆಗಳನ್ನು ಗುರುತಿಟ್ಟುಕೊಳ್ಳಬಲ್ಲದು!


Team Udayavani, Aug 30, 2018, 6:00 AM IST

lead-ivu-2.jpg

ನೀವು ದಾರಿಯಲ್ಲಿ ನಡೆದು ಹೋಗುತ್ತಿರುತ್ತೀರಿ. ಯಾರೋ ನಿಮ್ಮನ್ನು ಗುರುತು ಹಿಡಿದು ಕರೆದಂತಾಗುತ್ತದೆ. ನೀವು ಸುತ್ತಲೂ ನೋಡುತ್ತೀರಿ. ಯಾರೂ ಕಾಣುವುದಿಲ್ಲ. ನಿಮಗೆ ದಿಗಿಲಾಗುವುದು ಖಂಡಿತ. ಯಾರು ಕರೆದಿರಬಹುದಪ್ಪಾ ಎಂದುಕೊಂಡು ದಿಗಿಲುಪಡುವಷ್ಟರಲ್ಲಿ ಜೇನುನೊಣ ನಿಮ್ಮ ಬಳಿ ಹಾರಾಡುವುದನ್ನು ಗಮನಿಸುತ್ತೀರಿ. ನಿಮ್ಮನ್ನು ಗುರುತಿಸಿದ್ದು ಜೇನುನೊಣವೇ ಎಂದು ಅನುಮಾನ ಬಂದರೂ ಇರಲಿಕ್ಕಿಲ್ಲ ಎಂದು ಸಾರಾಸಗಟಾಗಿ ತಳ್ಳಿ ಹಾಕಿಬಿಡುತ್ತೀರಿ. ಆದೇ ತಪ್ಪು. ಜೇನುನೊಣ ಮನುಷ್ಯರನ್ನು ಗುರುತಿಸುವುದಿಲ್ಲ ಅನ್ನೋದು ತಪ್ಪು. 

ನಾವು ನಮಗೆ ಬೇಕಾದವರ ಚಹರೆಗಳನ್ನು ನೆನಪಿಟ್ಟುಕೊಳ್ಳುವ ಹಾಗೆಯೇ ಜೇನುನೊಣವೂ ಮನುಷ್ಯರ ಮುಖಗಳನ್ನು ನೆನಪಿಟ್ಟುಕೊಳ್ಳಬಹುದಂತೆ. ಜೇನುನೊಣ ಎಷ್ಟು ಗಾತ್ರದ್ದು ಎನ್ನುವುದು ನಿಮಗೆ ಗೊತ್ತೇ ಇರುತ್ತೆ. ಅದರ ಮೆದುಳು ನಮ್ಮ ನಿಮ್ಮ ಮೆದುಳಿಗಿಂತ 20,000 ಪಟ್ಟು ಚಿಕ್ಕದು ಎಂಬ ಸಂಗತಿ ನಿಮಗೆ ಗೊತ್ತೆ. ಅಷ್ಟು ಚಿಕ್ಕ ಮೆದುಳನ್ನು ಹೊಂದಿರುವುದರ ಹೊರತಾಗಿಯೂ ಅದು ನೆನಪಿಟ್ಟುಕೊಳ್ಳುತ್ತದೆ ಎಂದರೆ ಅದು ಸೋಜಿಗವೇ ಸರಿ. ದೊಡ್ಡ ಗಾತ್ರದ ಮೆದುಳನ್ನು ಹೊಂದಿರುವ ಪ್ರಾಣಿಗಳು ಮಾತ್ರವೇ ಚಹರೆಗಳನ್ನು ಗುರುತಿಟ್ಟುಕೊಳ್ಳಬಲ್ಲವು ಎಂದೇ ಇಲ್ಲಿಯವರೆಗೂ ತಿಳಿಯಲಾಗಿತ್ತು. 

ಆದರೆ ಚಿಕ್ಕ ಮೆದುಳನ್ನು ಹೊಂದಿದ ಜೀವಿಗಳೂ ಚಹರೆಗಳನ್ನು ನೆನಪಿಟ್ಟುಕೊಳ್ಳಬಲ್ಲವು ಎಂಬುದು ಸಂಶೋಧನೆಯೊಂದರಿಂದ ತಿಳಿದುಬಂದಿದೆ. ಆದರೆ, ಒನ್‌ ಸ್ಮಾಲ್‌ ಚೇಂಜ್‌ - ಜೇನುನೊಣದ ನೆನಪುಗಳು ಕಲರ್‌ ಕಲರ್‌ ಆಗಿರುವುದಿಲ್ಲ. ಬದಲಾಗಿ ಕಪ್ಪು ಬಿಳು ಚಿತ್ರಗಳ ಸಂಯೋಜನೆಯನ್ನು ಹೊಂದಿರುತ್ತವೆ. ನಾವು ಹೇಳುವುದಿಷ್ಟೆ - ಜೇನುನೊಣಗಳ ತಂಟೆಗೆ ಹೋಗದಿರುವುದೇ ಒಳಿತು. ಹೋದಿರೆಂದರೆ ಹೇಗೋ ಚಹರೆಯನ್ನು ಗುರುತಿಟ್ಟುಕೊಳ್ಳುವುದರಿಂದ ಮುಂದೊಂದು ದಿನ ಹುಡುಕಿಕೊಂಡು ಬಂದು ಕಚ್ಚಿಬಿಟ್ಟಿತು.

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.