ಜೇನುನೊಣ ಮನುಷ್ಯರ ಚಹರೆಗಳನ್ನು ಗುರುತಿಟ್ಟುಕೊಳ್ಳಬಲ್ಲದು!


Team Udayavani, Aug 30, 2018, 6:00 AM IST

lead-ivu-2.jpg

ನೀವು ದಾರಿಯಲ್ಲಿ ನಡೆದು ಹೋಗುತ್ತಿರುತ್ತೀರಿ. ಯಾರೋ ನಿಮ್ಮನ್ನು ಗುರುತು ಹಿಡಿದು ಕರೆದಂತಾಗುತ್ತದೆ. ನೀವು ಸುತ್ತಲೂ ನೋಡುತ್ತೀರಿ. ಯಾರೂ ಕಾಣುವುದಿಲ್ಲ. ನಿಮಗೆ ದಿಗಿಲಾಗುವುದು ಖಂಡಿತ. ಯಾರು ಕರೆದಿರಬಹುದಪ್ಪಾ ಎಂದುಕೊಂಡು ದಿಗಿಲುಪಡುವಷ್ಟರಲ್ಲಿ ಜೇನುನೊಣ ನಿಮ್ಮ ಬಳಿ ಹಾರಾಡುವುದನ್ನು ಗಮನಿಸುತ್ತೀರಿ. ನಿಮ್ಮನ್ನು ಗುರುತಿಸಿದ್ದು ಜೇನುನೊಣವೇ ಎಂದು ಅನುಮಾನ ಬಂದರೂ ಇರಲಿಕ್ಕಿಲ್ಲ ಎಂದು ಸಾರಾಸಗಟಾಗಿ ತಳ್ಳಿ ಹಾಕಿಬಿಡುತ್ತೀರಿ. ಆದೇ ತಪ್ಪು. ಜೇನುನೊಣ ಮನುಷ್ಯರನ್ನು ಗುರುತಿಸುವುದಿಲ್ಲ ಅನ್ನೋದು ತಪ್ಪು. 

ನಾವು ನಮಗೆ ಬೇಕಾದವರ ಚಹರೆಗಳನ್ನು ನೆನಪಿಟ್ಟುಕೊಳ್ಳುವ ಹಾಗೆಯೇ ಜೇನುನೊಣವೂ ಮನುಷ್ಯರ ಮುಖಗಳನ್ನು ನೆನಪಿಟ್ಟುಕೊಳ್ಳಬಹುದಂತೆ. ಜೇನುನೊಣ ಎಷ್ಟು ಗಾತ್ರದ್ದು ಎನ್ನುವುದು ನಿಮಗೆ ಗೊತ್ತೇ ಇರುತ್ತೆ. ಅದರ ಮೆದುಳು ನಮ್ಮ ನಿಮ್ಮ ಮೆದುಳಿಗಿಂತ 20,000 ಪಟ್ಟು ಚಿಕ್ಕದು ಎಂಬ ಸಂಗತಿ ನಿಮಗೆ ಗೊತ್ತೆ. ಅಷ್ಟು ಚಿಕ್ಕ ಮೆದುಳನ್ನು ಹೊಂದಿರುವುದರ ಹೊರತಾಗಿಯೂ ಅದು ನೆನಪಿಟ್ಟುಕೊಳ್ಳುತ್ತದೆ ಎಂದರೆ ಅದು ಸೋಜಿಗವೇ ಸರಿ. ದೊಡ್ಡ ಗಾತ್ರದ ಮೆದುಳನ್ನು ಹೊಂದಿರುವ ಪ್ರಾಣಿಗಳು ಮಾತ್ರವೇ ಚಹರೆಗಳನ್ನು ಗುರುತಿಟ್ಟುಕೊಳ್ಳಬಲ್ಲವು ಎಂದೇ ಇಲ್ಲಿಯವರೆಗೂ ತಿಳಿಯಲಾಗಿತ್ತು. 

ಆದರೆ ಚಿಕ್ಕ ಮೆದುಳನ್ನು ಹೊಂದಿದ ಜೀವಿಗಳೂ ಚಹರೆಗಳನ್ನು ನೆನಪಿಟ್ಟುಕೊಳ್ಳಬಲ್ಲವು ಎಂಬುದು ಸಂಶೋಧನೆಯೊಂದರಿಂದ ತಿಳಿದುಬಂದಿದೆ. ಆದರೆ, ಒನ್‌ ಸ್ಮಾಲ್‌ ಚೇಂಜ್‌ - ಜೇನುನೊಣದ ನೆನಪುಗಳು ಕಲರ್‌ ಕಲರ್‌ ಆಗಿರುವುದಿಲ್ಲ. ಬದಲಾಗಿ ಕಪ್ಪು ಬಿಳು ಚಿತ್ರಗಳ ಸಂಯೋಜನೆಯನ್ನು ಹೊಂದಿರುತ್ತವೆ. ನಾವು ಹೇಳುವುದಿಷ್ಟೆ - ಜೇನುನೊಣಗಳ ತಂಟೆಗೆ ಹೋಗದಿರುವುದೇ ಒಳಿತು. ಹೋದಿರೆಂದರೆ ಹೇಗೋ ಚಹರೆಯನ್ನು ಗುರುತಿಟ್ಟುಕೊಳ್ಳುವುದರಿಂದ ಮುಂದೊಂದು ದಿನ ಹುಡುಕಿಕೊಂಡು ಬಂದು ಕಚ್ಚಿಬಿಟ್ಟಿತು.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.