ಜೇನುನೊಣ ಮನುಷ್ಯರ ಚಹರೆಗಳನ್ನು ಗುರುತಿಟ್ಟುಕೊಳ್ಳಬಲ್ಲದು!


Team Udayavani, Aug 30, 2018, 6:00 AM IST

lead-ivu-2.jpg

ನೀವು ದಾರಿಯಲ್ಲಿ ನಡೆದು ಹೋಗುತ್ತಿರುತ್ತೀರಿ. ಯಾರೋ ನಿಮ್ಮನ್ನು ಗುರುತು ಹಿಡಿದು ಕರೆದಂತಾಗುತ್ತದೆ. ನೀವು ಸುತ್ತಲೂ ನೋಡುತ್ತೀರಿ. ಯಾರೂ ಕಾಣುವುದಿಲ್ಲ. ನಿಮಗೆ ದಿಗಿಲಾಗುವುದು ಖಂಡಿತ. ಯಾರು ಕರೆದಿರಬಹುದಪ್ಪಾ ಎಂದುಕೊಂಡು ದಿಗಿಲುಪಡುವಷ್ಟರಲ್ಲಿ ಜೇನುನೊಣ ನಿಮ್ಮ ಬಳಿ ಹಾರಾಡುವುದನ್ನು ಗಮನಿಸುತ್ತೀರಿ. ನಿಮ್ಮನ್ನು ಗುರುತಿಸಿದ್ದು ಜೇನುನೊಣವೇ ಎಂದು ಅನುಮಾನ ಬಂದರೂ ಇರಲಿಕ್ಕಿಲ್ಲ ಎಂದು ಸಾರಾಸಗಟಾಗಿ ತಳ್ಳಿ ಹಾಕಿಬಿಡುತ್ತೀರಿ. ಆದೇ ತಪ್ಪು. ಜೇನುನೊಣ ಮನುಷ್ಯರನ್ನು ಗುರುತಿಸುವುದಿಲ್ಲ ಅನ್ನೋದು ತಪ್ಪು. 

ನಾವು ನಮಗೆ ಬೇಕಾದವರ ಚಹರೆಗಳನ್ನು ನೆನಪಿಟ್ಟುಕೊಳ್ಳುವ ಹಾಗೆಯೇ ಜೇನುನೊಣವೂ ಮನುಷ್ಯರ ಮುಖಗಳನ್ನು ನೆನಪಿಟ್ಟುಕೊಳ್ಳಬಹುದಂತೆ. ಜೇನುನೊಣ ಎಷ್ಟು ಗಾತ್ರದ್ದು ಎನ್ನುವುದು ನಿಮಗೆ ಗೊತ್ತೇ ಇರುತ್ತೆ. ಅದರ ಮೆದುಳು ನಮ್ಮ ನಿಮ್ಮ ಮೆದುಳಿಗಿಂತ 20,000 ಪಟ್ಟು ಚಿಕ್ಕದು ಎಂಬ ಸಂಗತಿ ನಿಮಗೆ ಗೊತ್ತೆ. ಅಷ್ಟು ಚಿಕ್ಕ ಮೆದುಳನ್ನು ಹೊಂದಿರುವುದರ ಹೊರತಾಗಿಯೂ ಅದು ನೆನಪಿಟ್ಟುಕೊಳ್ಳುತ್ತದೆ ಎಂದರೆ ಅದು ಸೋಜಿಗವೇ ಸರಿ. ದೊಡ್ಡ ಗಾತ್ರದ ಮೆದುಳನ್ನು ಹೊಂದಿರುವ ಪ್ರಾಣಿಗಳು ಮಾತ್ರವೇ ಚಹರೆಗಳನ್ನು ಗುರುತಿಟ್ಟುಕೊಳ್ಳಬಲ್ಲವು ಎಂದೇ ಇಲ್ಲಿಯವರೆಗೂ ತಿಳಿಯಲಾಗಿತ್ತು. 

ಆದರೆ ಚಿಕ್ಕ ಮೆದುಳನ್ನು ಹೊಂದಿದ ಜೀವಿಗಳೂ ಚಹರೆಗಳನ್ನು ನೆನಪಿಟ್ಟುಕೊಳ್ಳಬಲ್ಲವು ಎಂಬುದು ಸಂಶೋಧನೆಯೊಂದರಿಂದ ತಿಳಿದುಬಂದಿದೆ. ಆದರೆ, ಒನ್‌ ಸ್ಮಾಲ್‌ ಚೇಂಜ್‌ - ಜೇನುನೊಣದ ನೆನಪುಗಳು ಕಲರ್‌ ಕಲರ್‌ ಆಗಿರುವುದಿಲ್ಲ. ಬದಲಾಗಿ ಕಪ್ಪು ಬಿಳು ಚಿತ್ರಗಳ ಸಂಯೋಜನೆಯನ್ನು ಹೊಂದಿರುತ್ತವೆ. ನಾವು ಹೇಳುವುದಿಷ್ಟೆ - ಜೇನುನೊಣಗಳ ತಂಟೆಗೆ ಹೋಗದಿರುವುದೇ ಒಳಿತು. ಹೋದಿರೆಂದರೆ ಹೇಗೋ ಚಹರೆಯನ್ನು ಗುರುತಿಟ್ಟುಕೊಳ್ಳುವುದರಿಂದ ಮುಂದೊಂದು ದಿನ ಹುಡುಕಿಕೊಂಡು ಬಂದು ಕಚ್ಚಿಬಿಟ್ಟಿತು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.