ಮಗುವಲ್ಲ ಇದು ಹೂವು!


Team Udayavani, Oct 11, 2018, 6:00 AM IST

q-5.jpg

ಪುಟ್ಟ ಮಗುವನ್ನು ಬಟ್ಟೆಯಲ್ಲಿ ಸುತ್ತಿಟ್ಟಾಗ ಎಷ್ಟು ಮುದ್ದುದ್ದಾಗಿ ಕಾಣುತ್ತಲ್ವ? ಈ ಆರ್ಕಿಡ್‌ ಹೂವುಗಳೂ ಅಷ್ಟೇ ಮುದ್ದು. ಯಾಕಂದ್ರೆ, ಅರಳಿ ನಿಂತ ಈ ಹೂವುಗಳು ಥೇಟ್‌ ಬಟ್ಟೆಯಲ್ಲಿ ಸುತ್ತಿ ನಿದ್ದೆ ಮಾಡುತ್ತಿರುವ ಮಗುವಿನಂತೆಯೇ ಕಾಣುತ್ತವೆ…

“ಆಂಗೋಲಾ ಯೂನಿಫ್ಲೋರ’ ಎಂಬ ವೈಜ್ಞಾನಿಕ ಹೆಸರುಳ್ಳ ಹೂಗಳನ್ನು ಅರಳಿಸುವ ಆರ್ಕಿಡ್‌ ಸಸ್ಯಗಳು, ತಮ್ಮ ಹೂವುಗಳಿಂದಾಗಿಯೇ ಜಗತøಸಿದ್ಧವಾಗಿವೆ. ಯಾಕಂದ್ರೆ, ಈ ಹೂವುಗಳ ಆಕಾರ, ನವಜಾತ ಶಿಶುವನ್ನು ಬಟ್ಟೆಯಲ್ಲಿ ಸುತ್ತಿಟ್ಟಂತೆ ಕಾಣಿಸುತ್ತದೆ. “ದೋಣಿ ಆರ್ಕಿಡ್‌’ ಎಂದು ಕರೆಯಲ್ಪಡುವ ಈ ಸಸ್ಯ, ವೆನೆಜುವೇಲಾ, ಕೊಲಂಬಿಯಾ, ಈಕ್ವೆಟಾರ್‌, ಬೊಲಿಯಾ ಮತ್ತು ಪೆರುವಿನ ಕಾಡುಗಳಲ್ಲಿ ಹೆಚ್ಚಾಗಿ ಬೆಳೆಯುತ್ತವೆ. 

ಹೆಸರು ಬಂದದ್ದು ಹೇಗೆ?
ಸಸ್ಯಶಾಸ್ತ್ರಜ್ಞರಾದ ಲೋಪೆಜ್‌ ಮತ್ತು ಆಂಟೋನಿಯೋ ಜಿಮೇನಜ್‌ರವರು 1777-1788ರವರೆಗೆ ಚಿಲಿ ಹಾಗೂ ಪೆರು ಪ್ರದೇಶಗಳಲ್ಲಿ ಅಧ್ಯಯನಕ್ಕಾಗಿ ಹೋಗಿದ್ದಾಗ, ಈ ಸಸ್ಯವನ್ನು ಮೊದಲ ಬಾರಿಗೆ ಗುರುತಿಸಿದರು. 1798ರವರೆಗೂ ಯಾವುದೇ ವರ್ಗೀಕರಣಕ್ಕೆ ಒಳಗಾಗದಿದ್ದ ಈ ಆರ್ಕಿಡ್‌ ಪ್ರಬೇಧಕ್ಕೆ, ಪೆರುವಿನ ಗಣಿ ವಿಭಾಗದ ಡೈರೆಕ್ಟರ್‌ ಜನರಲ್‌ ಆಗಿದ್ದ “ಫ್ರಾನ್ಸಿಸ್ಕೋ ಡಿ ಆಂಗುಲೋ’ ಗೌರವಾರ್ಥ ಅವರ ಹೆಸರನ್ನೇ ಇಡಲಾಯ್ತು. 

ಒಂದು ಕೊಂಬೆಗೆ ಒಂದೇ ಹೂವು
ಈ ಸಸ್ಯದ ಬೆಳವಣಿಗೆಗೆ ಅತಿ ಉಷ್ಣಾಂಶದ ಅಗತ್ಯ ಇರುವುದಿಲ್ಲ. ಶೀತ ಹವೆಯಿದ್ದರೂ ಸಾಕು, ಹುಲುಸಾಗಿ ಬೆಳೆಯುತ್ತದೆ. ಸರಾಸರಿ 18-24 ಇಂಚುಗಳಷ್ಟು ಎತ್ತರಕ್ಕೆ ಬೆಳೆಯಬಲ್ಲ ಈ ಸಸ್ಯ, ಒಂದು ಮೀಟರ್‌ಗೂ ಜಾಸ್ತಿ ಉದ್ದವಿರುವ ತೆಳುವಾದ ಎಲೆಗಳನ್ನು ಹೊಂದಿರುತ್ತದೆ. ಇದರ ಗೆಡ್ಡೆಯ ಮೇಲೆ ಮೂರರಿಂದ ನಾಲ್ಕು ಎಲೆಗಳು ಬೆಳೆಯುತ್ತವೆ. ಈ ಜಾತಿಯ ಆರ್ಕಿಡ್‌ನ‌ ಹೂಗಳು ವಿಶೇಷವಾದ ಸಂಕೀರ್ಣತೆ ಹೊಂದಿದ್ದು, ದೊಡ್ಡಗಾತ್ರದಲ್ಲಿ ಇರುತ್ತವೆ. ಬಿಳಿ ಮತ್ತು ಹಳದಿ ಬಣ್ಣದ ಹೂಗಳು, ನೋಡಲು ಮಗುವಿನಂತೆ ಕಾಣುವುದಲ್ಲದೆ, ದಾಲಿcನ್ನಿಯಂತೆ ಸುವಾಸನೆ ಬೀರುತ್ತವೆ. ಮೇಣದಂತ ರಚನೆಯುಳ್ಳ ಈ ಹೂವುಗಳು ಚಳಿಗಾಲ ಮತ್ತು ಬೇಸಿಗೆಯಲ್ಲಿ ಅರಳುತ್ತಿರುತ್ತವೆ. ಒಂದು ಕೊಂಬೆಗೆ ಒಂದೇ ಹೂವು ಅರಳುವುದು ವಾಡಿಕೆ.

ಪ.ನಾ.ಹಳ್ಳಿ. ಹರೀಶ್‌ ಕುಮಾರ್‌

ಟಾಪ್ ನ್ಯೂಸ್

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.